AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ToTo Award 2021; ಪತ್ರಕರ್ತೆ ಅಮೂಲ್ಯಾಳಿಗೆ ಒಂದು ಲಕ್ಷ ಮೊತ್ತದ ಟೊಟೊ ಪುರಸ್ಕಾರ

Creative writing: ಬೆಂಗಳೂರಿನ ಪತ್ರಕರ್ತೆ ಅಮೂಲ್ಯ ಬಿ. ಕನ್ನಡ ಮತ್ತು ಇಂಗ್ಲಿಷ್ ಎರಡೂ ವಿಭಾಗಗಳಲ್ಲಿ ಪುರಸ್ಕಾರ ಪಡೆದಿರುವ ಇವರು, ಹದಿನೇಳು ವರ್ಷಗಳ ಟೊಟೊ ಪುರಸ್ಕಾರದ ಪಯಣದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ToTo Award 2021; ಪತ್ರಕರ್ತೆ ಅಮೂಲ್ಯಾಳಿಗೆ ಒಂದು ಲಕ್ಷ ಮೊತ್ತದ ಟೊಟೊ ಪುರಸ್ಕಾರ
ಟೊಟೊ ಪುರಸ್ಕಾರ: 2021 ಪಡೆದ ಬೆಂಗಳೂರಿನ ಅಮೂಲ್ಯ ಬಿ.
Follow us
ಶ್ರೀದೇವಿ ಕಳಸದ
|

Updated on:Feb 10, 2021 | 10:33 AM

ಬೆಂಗಳೂರು: ಪ್ರಸಕ್ತ ಸಾಲಿನ ಟೊಟೊ ಪುರಸ್ಕಾರಕ್ಕೆ ಪತ್ರಕರ್ತೆ ಅಮೂಲ್ಯ ಬಿ. ಭಾಜನರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ವಿಭಾಗಗಳಲ್ಲಿ ಪುರಸ್ಕಾರ ಪಡೆದಿರುವ ಇವರು, ಹದಿನೇಳು ವರ್ಷಗಳ ಟೊಟೊ ಪುರಸ್ಕಾರದ ಪಯಣದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಆನ್​ಲೈನ್​ ಸಮಾರಂಭದಲ್ಲಿ ವಿವಿಧ ಸೃಜನಶೀಲ ಕ್ಷೇತ್ರಗಳಲ್ಲಿ ಈ ಪುರಸ್ಕಾರಕ್ಕೆ ಆಯ್ಕೆಯಾದವರ ಹೆಸರುಗಳನ್ನು ಘೋಷಿಸಲಾಯಿತು; ಸಂಗೀತ ಕ್ಷೇತ್ರದಲ್ಲಿ ಜಮ್ಮುವಿನ ಸಾವಿ ಸಿಂಗ್; ರೂ 60,000, ಇಂಗ್ಲಿಷ್ ಸೃಜನಶೀಲ ಬರೆವಣಿಗೆಯಲ್ಲಿ ಬೆಂಗಳೂರಿನ ಅಮೂಲ್ಯ ಬಿ.; ರೂ 50,000 ಮತ್ತು ಮುಂಬೈನ ಕುಂಜನಾ ಪರಾಶರ; ರೂ 50,000, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಮತ್ತೆ ಅಮೂಲ್ಯ ಬಿ; ರೂ. 50,000, ಫೋಟೋಗ್ರಫಿಯಲ್ಲಿ ಹೈದರಾಬಾದ್​ನ ಹರಿ ಸಾಯಿ ಶ್ರೀಕರ; ರೂ.50,000 ಮತ್ತು ಕೊಲ್ಕೊತ್ತಾದ ನೀಲಾರ್ಘ ಚಟರ್ಜೀ; ರೂ. 50,000, ಕಿರುಚಿತ್ರಕ್ಕಾಗಿ ಹರಿಯಾಣಾದ ಅಶ್ಮಿತಾ ಗುಹಾ ನಿಯೋಗಿ; ರೂ.50,000 ಮತ್ತು ನವದೆಹಲಿಯ ಮೇಘಾ ಆಚಾರ್ಯ.

ಬೆಂಗಳೂರಿನ ವೆಲ್ಲಾನಿ ದಂಪತಿಯು ತಮ್ಮ ಮಗನ ಸ್ಮರಣಾರ್ಥವಾಗಿ ಟೊಟೊ ಫಂಡ್ಸ್‌ ದಿ ಆರ್ಟ್ (TFA) ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. 19ನೇ ವಯಸ್ಸಿಗೆ ಮಗ ತೀರಿದ ಕಾರಣ ಯುವ ಪ್ರತಿಭೆಗಳಿಗೆಂದೇ ಈ ಪ್ರಶಸ್ತಿಯನ್ನು ಮೀಸಲಿರಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕನ್ನಡಕ್ಕೂ ಇದನ್ನು ವಿಸ್ತರಿಸಿದ್ದಾರೆ.

‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ

Published On - 10:15 am, Wed, 10 February 21

ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ
ಅಧಿಕಾರಿಗಳನ್ನು ಸಿಎಂ ಯಾವತ್ತೂ ಕೆಟ್ಟದ್ದಾಗಿ ನಡೆಸಿಕೊಂಡಿಲ್ಲ: ಡಾ ಯತೀಂದ್ರ