AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ToTo Award 2021; ಪತ್ರಕರ್ತೆ ಅಮೂಲ್ಯಾಳಿಗೆ ಒಂದು ಲಕ್ಷ ಮೊತ್ತದ ಟೊಟೊ ಪುರಸ್ಕಾರ

Creative writing: ಬೆಂಗಳೂರಿನ ಪತ್ರಕರ್ತೆ ಅಮೂಲ್ಯ ಬಿ. ಕನ್ನಡ ಮತ್ತು ಇಂಗ್ಲಿಷ್ ಎರಡೂ ವಿಭಾಗಗಳಲ್ಲಿ ಪುರಸ್ಕಾರ ಪಡೆದಿರುವ ಇವರು, ಹದಿನೇಳು ವರ್ಷಗಳ ಟೊಟೊ ಪುರಸ್ಕಾರದ ಪಯಣದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ToTo Award 2021; ಪತ್ರಕರ್ತೆ ಅಮೂಲ್ಯಾಳಿಗೆ ಒಂದು ಲಕ್ಷ ಮೊತ್ತದ ಟೊಟೊ ಪುರಸ್ಕಾರ
ಟೊಟೊ ಪುರಸ್ಕಾರ: 2021 ಪಡೆದ ಬೆಂಗಳೂರಿನ ಅಮೂಲ್ಯ ಬಿ.
ಶ್ರೀದೇವಿ ಕಳಸದ
|

Updated on:Feb 10, 2021 | 10:33 AM

Share

ಬೆಂಗಳೂರು: ಪ್ರಸಕ್ತ ಸಾಲಿನ ಟೊಟೊ ಪುರಸ್ಕಾರಕ್ಕೆ ಪತ್ರಕರ್ತೆ ಅಮೂಲ್ಯ ಬಿ. ಭಾಜನರಾಗಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ವಿಭಾಗಗಳಲ್ಲಿ ಪುರಸ್ಕಾರ ಪಡೆದಿರುವ ಇವರು, ಹದಿನೇಳು ವರ್ಷಗಳ ಟೊಟೊ ಪುರಸ್ಕಾರದ ಪಯಣದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಆನ್​ಲೈನ್​ ಸಮಾರಂಭದಲ್ಲಿ ವಿವಿಧ ಸೃಜನಶೀಲ ಕ್ಷೇತ್ರಗಳಲ್ಲಿ ಈ ಪುರಸ್ಕಾರಕ್ಕೆ ಆಯ್ಕೆಯಾದವರ ಹೆಸರುಗಳನ್ನು ಘೋಷಿಸಲಾಯಿತು; ಸಂಗೀತ ಕ್ಷೇತ್ರದಲ್ಲಿ ಜಮ್ಮುವಿನ ಸಾವಿ ಸಿಂಗ್; ರೂ 60,000, ಇಂಗ್ಲಿಷ್ ಸೃಜನಶೀಲ ಬರೆವಣಿಗೆಯಲ್ಲಿ ಬೆಂಗಳೂರಿನ ಅಮೂಲ್ಯ ಬಿ.; ರೂ 50,000 ಮತ್ತು ಮುಂಬೈನ ಕುಂಜನಾ ಪರಾಶರ; ರೂ 50,000, ಕನ್ನಡ ಸೃಜನಶೀಲ ಬರೆವಣಿಗೆಯಲ್ಲಿ ಮತ್ತೆ ಅಮೂಲ್ಯ ಬಿ; ರೂ. 50,000, ಫೋಟೋಗ್ರಫಿಯಲ್ಲಿ ಹೈದರಾಬಾದ್​ನ ಹರಿ ಸಾಯಿ ಶ್ರೀಕರ; ರೂ.50,000 ಮತ್ತು ಕೊಲ್ಕೊತ್ತಾದ ನೀಲಾರ್ಘ ಚಟರ್ಜೀ; ರೂ. 50,000, ಕಿರುಚಿತ್ರಕ್ಕಾಗಿ ಹರಿಯಾಣಾದ ಅಶ್ಮಿತಾ ಗುಹಾ ನಿಯೋಗಿ; ರೂ.50,000 ಮತ್ತು ನವದೆಹಲಿಯ ಮೇಘಾ ಆಚಾರ್ಯ.

ಬೆಂಗಳೂರಿನ ವೆಲ್ಲಾನಿ ದಂಪತಿಯು ತಮ್ಮ ಮಗನ ಸ್ಮರಣಾರ್ಥವಾಗಿ ಟೊಟೊ ಫಂಡ್ಸ್‌ ದಿ ಆರ್ಟ್ (TFA) ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. 19ನೇ ವಯಸ್ಸಿಗೆ ಮಗ ತೀರಿದ ಕಾರಣ ಯುವ ಪ್ರತಿಭೆಗಳಿಗೆಂದೇ ಈ ಪ್ರಶಸ್ತಿಯನ್ನು ಮೀಸಲಿರಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಕನ್ನಡಕ್ಕೂ ಇದನ್ನು ವಿಸ್ತರಿಸಿದ್ದಾರೆ.

‘ಟೊಟೊ ಅವಾರ್ಡ್ 2021’ ರ ಅಂತಿಮ ಸುತ್ತಿನಲ್ಲಿ ಅಮೂಲ್ಯಾ ಬಿ, ಸಂದೀಪ ಈಶಾನ್ಯ, ಸ್ನೇಹಜಯಾ ಕಾರಂತ

Published On - 10:15 am, Wed, 10 February 21

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?