AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Skanda
|

Updated on: Dec 01, 2020 | 2:39 PM

Share

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ