AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Skanda
|

Updated on: Dec 01, 2020 | 2:39 PM

Share

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ