AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Skanda
|

Updated on: Dec 01, 2020 | 2:39 PM

Share

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ