AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Skanda
|

Updated on: Dec 01, 2020 | 2:39 PM

Share

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?