AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ

ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಕಲ್ಯಾಣ ಮಂಟಪಕ್ಕೆ ಬಂದ ವರ.. ಬೆಂಗಳೂರಿನಲ್ಲೊಂದು ಅದ್ಧೂರಿ ಮದುವೆ
ಹೆಲಿಕಾಪ್ಟರ್​ ಹತ್ತಿ ಬಂದ ಹುಡುಗ
Skanda
|

Updated on: Dec 01, 2020 | 2:39 PM

Share

ಬೆಂಗಳೂರು: ಕೊರೊನಾ ಬಂದಮೇಲೆ ಮದುವೆ ಸಮಾರಂಭಗಳನ್ನು ಏರ್ಪಡಿಸುವುದೇ ಕಷ್ಟ ಎಂಬಂತಾಗಿದೆ. ಇಂತಿಷ್ಟೇ ಜನ ಸೇರಬೇಕು, ನಿಯಮ ಪಾಲಿಸಬೇಕು ಎಂಬೆಲ್ಲಾ ಕಟ್ಟುಪಾಡುಗಳಿಗಿಂತ ಸರಳ ಮದುವೆಗಳೇ ಉತ್ತಮ ಎಂದು ಹಲವರು ಸಿಂಪಲ್ ಆಗಿ ಮದುವೆ ಆಗಿದ್ದಾರೆ.

ಆದರೆ, ಈಗ ಬೆಂಗಳೂರಿನಲ್ಲಿ ಬಲು ಅಪರೂಪಕ್ಕೊಂದು ಅದ್ಧೂರಿ ಮದುವೆ ನಡೆದಿದೆ. ತುಮಕೂರಿನ ಹುಡುಗ ನಿರೂಪ್​ ಹಾಗೂ ಬೆಂಗಳೂರಿನ ಹುಡುಗಿ ಐಶ್ವರ್ಯಾ ಈ ವಿಶೇಷ ವಿವಾಹದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟವರು. ತಲಘಟ್ಟಪುರದ ಬಿಆರ್​ಎಸ್​ ಗ್ರಾಂಡ್ಯುರ್​ನಲ್ಲಿ ನಡೆದ ಈ ಮದುವೆಯ ವೈಭವವನ್ನು ನೋಡಿದರೆ ಯಾರಾದರೂ ಹುಬ್ಬೇರಿಸಲೇಬೇಕು.

ಹೆಲಿಕಾಪ್ಟರ್​ನಲ್ಲಿ ಆಗಮನ

ಮದುಮಗ

ಡೊಳ್ಳು ಕುಣಿತದ ಮೂಲಕ ಸ್ವಾಗತ

ನವದಂಪತಿ

ತುಮಕೂರಿನಿಂದ ಹೆಲಿಕಾಪ್ಟರ್​ನಲ್ಲಿ ಬಂದ ನಿರೂಪ್​ ವೃತ್ತಿಯಲ್ಲಿ ಬ್ಯುಸಿನೆಸ್​ ಮ್ಯಾನ್ ಆಗಿದ್ದು, ರೈಸ್ ಮಿಲ್​ ಸಹ ಹೊಂದಿದ್ದಾರೆ. ಬಲರಾಮ್​ ಶೆಟ್ಟಿ ಹಾಗೂ ರಮಾದೇವಿ ದಂಪತಿ ಪುತ್ರನಾದ ಇವರು ಬೆಂಗಳೂರಿನ ಕಿಶೋರ್​ ಮತ್ತು ಮಾಧವಿ ಅವರ ಪುತ್ರಿ ಐಶ್ವರ್ಯಾರನ್ನು ವರಿಸಿದ್ದಾರೆ. ಚಾಪರ್​ ಮೂಲಕ ನಿರೂಪ್ ಕಲ್ಯಾಣ ಮಂಟಪಕ್ಕೆ ಬಂದಿರುವುದು ಈಗ ಸೋಷೊಯಲ್​ ಮೀಡಿಯಾದಲ್ಲಿ ಫುಲ್​ ಸದ್ದು ಮಾಡುತ್ತಿದೆ.

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ