AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆಯ ಮಹತ್ವವೇನು..? ಆಚರಣೆ ಹೇಗೆ..?

ಇಂದು ಭಾದ್ರಪದ ಮಾಸದ ಕೃಷ್ಣಪಕ್ಷದ ಅಮಾವಾಸ್ಯೆ. ಈ ದಿನವನ್ನು ಮಹಾಲಯ ಅಮಾವಾಸ್ಯೆ ಎಂದು ಕರೆಯಲಾಗುತ್ತೆ. ಕಳೆದ ಹದಿನೈದು ದಿನಗಳ ಪಿತೃಪಕ್ಷದ ಪಿತೃಕಾರ್ಯಕ್ಕೆ ಇಂದು ಕೊನೆಯ ದಿನ. ಪಿತೃಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ ಬರುವುದರಿಂದ ಈ ದಿನವನ್ನು ಸರ್ವಪಿತೃ ಅಮಾವಾಸ್ಯೆ ಎಂತಲೂ ಕರೆಯುತ್ತಾರೆ. ನಮ್ಮನ್ನು ಅಗಲಿದ ಪಿತೃಗಳಿಗೆ ಪಿತೃಪಕ್ಷದ 14 ದಿನಗಳಲ್ಲಿ ಯಾವ ದಿನವೂ ಪಿತೃ ಕಾರ್ಯ ಮಾಡೋಕೆ ಸಾಧ್ಯವಾಗದೇ ಇದ್ರೆ ಕೊನೆಯ ಪಕ್ಷ ಈ ದಿನವಾದ್ರೂ ಸ್ಮರಿಸೋದು ರೂಢಿಯಲ್ಲಿದೆ.  ಈ ದಿನ, ಅಗಲಿದ ನಮ್ಮವರನ್ನು ಸ್ಮರಿಸಿ, […]

ಮಹಾಲಯ ಅಮಾವಾಸ್ಯೆಯ ಮಹತ್ವವೇನು..? ಆಚರಣೆ ಹೇಗೆ..?
ಸಾಧು ಶ್ರೀನಾಥ್​
|

Updated on:Sep 27, 2019 | 1:50 PM

Share

ಇಂದು ಭಾದ್ರಪದ ಮಾಸದ ಕೃಷ್ಣಪಕ್ಷದ ಅಮಾವಾಸ್ಯೆ. ಈ ದಿನವನ್ನು ಮಹಾಲಯ ಅಮಾವಾಸ್ಯೆ ಎಂದು ಕರೆಯಲಾಗುತ್ತೆ. ಕಳೆದ ಹದಿನೈದು ದಿನಗಳ ಪಿತೃಪಕ್ಷದ ಪಿತೃಕಾರ್ಯಕ್ಕೆ ಇಂದು ಕೊನೆಯ ದಿನ. ಪಿತೃಪಕ್ಷದ ಕೊನೆಯ ದಿನ ಮಹಾಲಯ ಅಮಾವಾಸ್ಯೆ ಬರುವುದರಿಂದ ಈ ದಿನವನ್ನು ಸರ್ವಪಿತೃ ಅಮಾವಾಸ್ಯೆ ಎಂತಲೂ ಕರೆಯುತ್ತಾರೆ. ನಮ್ಮನ್ನು ಅಗಲಿದ ಪಿತೃಗಳಿಗೆ ಪಿತೃಪಕ್ಷದ 14 ದಿನಗಳಲ್ಲಿ ಯಾವ ದಿನವೂ ಪಿತೃ ಕಾರ್ಯ ಮಾಡೋಕೆ ಸಾಧ್ಯವಾಗದೇ ಇದ್ರೆ ಕೊನೆಯ ಪಕ್ಷ ಈ ದಿನವಾದ್ರೂ ಸ್ಮರಿಸೋದು ರೂಢಿಯಲ್ಲಿದೆ.

 ಈ ದಿನ, ಅಗಲಿದ ನಮ್ಮವರನ್ನು ಸ್ಮರಿಸಿ, ಪಿಂಡ ಪ್ರದಾನ, ತಿಲ ತರ್ಪಣ ಅರ್ಪಿಸಿ ಸ್ಮರಿಸುತ್ತಾರೆ. ಇನ್ನು, ಈ ಮಹಾಲಯ ಅಮಾವಾಸ್ಯೆಗೆ ಪುರಾಣದ ಪ್ರಕಾರ ವಿಶೇಷ ಮಹತ್ವವಿದೆ. ಅದೇನಂದ್ರೆ ಸ್ವರ್ಗಕ್ಕೆ ಹೋದ ಕರ್ಣ ಯಮನ ಆದೇಶದಂತೆ ಮತ್ತೆ ಭೂ ಲೋಕಕ್ಕೆ ಬರ್ತಾನೆ. ಹಾಗೇ ಬಂದ ಕರ್ಣ ಭೂ ಲೋಕದಲ್ಲಿ ಇದ್ದು ಹಿರಿಯರಿಗೆ, ಬಡವರಿಗೆ ಅನ್ನ, ವಸ್ತ್ರದಾನವನ್ನು ಮಾಡ್ತಾನೆ. ಕರ್ಣನಿಂದ ದಾನ ಪಡೆದ ಎಲ್ಲರೂ ಆತನನ್ನು ಹರಸ್ತಾರೆ. ಹಿರಿಯರ ಆಶೀರ್ವಾದ ಪಡೆದ ಕರ್ಣ ಮತ್ತೆ ಸ್ವರ್ಗಕ್ಕೆ ತೆರಳುತ್ತಾನೆ. ಹೀಗೆ ಕರ್ಣ ಭೂಲೋಕದಿಂದ ಸ್ವರ್ಗಲೋಕಕ್ಕೆ ತೆರಳುವ ದಿನವೇ ಮಹಾಲಯ ಅಮಾವಾಸ್ಯೆ ಎಂದು ಪುರಾಣದಲ್ಲಿ ಉಲ್ಲೇಖವಿದೆ.

ಅಲ್ಲದೇ ಹಿಂದೂ ಪುರಾಣದ ಪ್ರಕಾರ, ಮೂರು ತಲೆಮಾರಿನವರೆಗಿನ ಪಿತೃಗಳ ಆತ್ಮವು ಭೂಮಿ ಮತ್ತು ಸ್ವರ್ಗಲೋಕದ ನಡುವೆ ಇರುವ ಪಿತೃಲೋಕಕ್ಕೆ ಈ ದಿನದಂದು ಬರ್ತಾರೆ ಅನ್ನೋ ನಂಬಿಕೆ ಇದೆ. ಇದೇ ಕಾರಣಕ್ಕೆ ಪಿಂಡಪ್ರದಾನ, ತರ್ಪಣ ಬಿಡುವಾಗ ಕೇವಲ ಮೂರು ತಲೆಮಾರಿನವರೆಗಿನ ಪಿತೃಗಳನ್ನು ಮಾತ್ರ ಸ್ಮರಿಸಲಾಗುತ್ತೆ. ಪಿತೃ ಪಕ್ಷದಲ್ಲಿ ಮತ್ತು ಪಿತೃ ಪಕ್ಷದ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆಯಂದು ಮಾಡುವ ಪಿತೃಕಾರ್ಯ ಅಥವಾ ಶ್ರಾದ್ಧ ಕಾರ್ಯಕ್ಕೆ ವಿಶೇಷ ಫಲ ಪ್ರಾಪ್ತಿಯಾಗುತ್ತೆ ಎನ್ನಲಾಗುತ್ತೆ.

ಇದನ್ನೂ ಓದಿ:  ಮಹಾಲಯ ಅಮಾವಾಸ್ಯೆ ದಿನ ಶ್ರಾದ್ಧ ಕಾರ್ಯ ಹೇಗೆ ಮಾಡಬೇಕು? 

Published On - 1:09 pm, Fri, 27 September 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ