AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ. ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ […]

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Oct 21, 2020 | 8:28 AM

Share

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಚಂದ್ರಘಂಟಾ ದೇವಿ ಸದಾ ಯುದ್ಧಕ್ಕೆ ಸನ್ನದ್ಧಳಾಗಿ ಹೊರಟಂತೆ ಕಾಣುತ್ತಾಳೆ. ದೇವಿಯ ಚಂದ್ರಘಂಟಾ ರೂಪದ ಮೂಲಕ ದುಷ್ಟರ ದಮನ, ಶಿಷ್ಟರ ರಕ್ಷಣೆಗೆ ಸದಾಕಾಲಸನ್ನದ್ಧಳಾಗಿರ್ತಾಳೆ. ಚಂದ್ರಘಂಟಾ ಮಾತೆ ಸಕಲ ಐಶ್ವರ್ಯ, ಅಧಿಕಾರವನ್ನು ಕರುಣಿಸುವ ದೇವತೆ. ನವರಾತ್ರಿಯ 3ನೇ ದಿನ ಇವಳನ್ನು ಪೂಜಿಸಿದ್ರೆ ಭಕ್ತರ ಕಷ್ಟಗಳು ಬಹು ಬೇಗ ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಇನ್ನು ದೇವಿಯ ಚಂದ್ರಘಂಟಾ ಸ್ವರೂಪ ಆರಾಧನೆಗೆ ಒಂದು ಮಂತ್ರವಿದೆ. ಈ ದೇವಿಯ ಮಂತ್ರ ಜಪಿಸುವುದರಿಂದ ರಕ್ಷಣೆ, ಶಕ್ತಿ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗೇ ಚಂದ್ರಘಂಟಾ ಪೂಜಾ ಮಂತ್ರ ಹೇಳಿ ಈ ದಿನ ದೇವಿಯ ಆರಾಧನೆ ಮಾಡಲಾಗುತ್ತೆ.

ಚಂದ್ರಘಂಟಾ ಪೂಜಾ ಮಂತ್ರ

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ

ಚಂದ್ರಘಂಟಾ ಪೂಜಾ ಫಲ

* ಪಾಪ ಪರಿಹಾರ * ಭಯ ದೂರ * ದುಷ್ಟಶಕ್ತಿಗಳಿಂದ ರಕ್ಷಣೆ * ಸಾಧಕರಿಗೆ ಆಧ್ಯಾತ್ಮಿಕ ಅನುಭವ * ಸೌಮ್ಯತೆ ವಿನಮ್ರತೆ ಪ್ರಾಪ್ತಿ * ಕೌಟುಂಬಿಕ ಜೀವನದಲ್ಲಿ ನೆಮ್ಮದಿ * ಇಹಪರಲೋಕದಲ್ಲಿ ಸದ್ಗತಿ

ನವರಾತ್ರಿಯ ದುರ್ಗಾ ಉಪಾಸನೆಯಲ್ಲಿ 3ನೇ ದಿನದ ಪೂಜೆ ವಿಶೇಷವಾದುದು. ಈ ದಿನ ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶಿಸುತ್ತೆ. ಚಂದ್ರಘಂಟೆಯ ಕೃಪೆಯಿಂದ ಸಾಧಕರಿಗೆ ವಿಶೇಷ ಅನುಭೂತಿಯಾಗುತ್ತೆ. ಹೀಗೇ ನವರಾತ್ರಿಯ ಮೂರನೇ ದಿನ ವಿಶೇಷ ಫಲ ಪ್ರಾಪ್ತಿಗಾಗಿ ಚಂದ್ರಘಂಟಾ ದೇವಿಯನ್ನು ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜಿಸ್ತಾರೆ.

Published On - 4:44 pm, Tue, 1 October 19

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್