AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ. ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ […]

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 8:28 AM

Share

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಚಂದ್ರಘಂಟಾ ದೇವಿ ಸದಾ ಯುದ್ಧಕ್ಕೆ ಸನ್ನದ್ಧಳಾಗಿ ಹೊರಟಂತೆ ಕಾಣುತ್ತಾಳೆ. ದೇವಿಯ ಚಂದ್ರಘಂಟಾ ರೂಪದ ಮೂಲಕ ದುಷ್ಟರ ದಮನ, ಶಿಷ್ಟರ ರಕ್ಷಣೆಗೆ ಸದಾಕಾಲಸನ್ನದ್ಧಳಾಗಿರ್ತಾಳೆ. ಚಂದ್ರಘಂಟಾ ಮಾತೆ ಸಕಲ ಐಶ್ವರ್ಯ, ಅಧಿಕಾರವನ್ನು ಕರುಣಿಸುವ ದೇವತೆ. ನವರಾತ್ರಿಯ 3ನೇ ದಿನ ಇವಳನ್ನು ಪೂಜಿಸಿದ್ರೆ ಭಕ್ತರ ಕಷ್ಟಗಳು ಬಹು ಬೇಗ ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಇನ್ನು ದೇವಿಯ ಚಂದ್ರಘಂಟಾ ಸ್ವರೂಪ ಆರಾಧನೆಗೆ ಒಂದು ಮಂತ್ರವಿದೆ. ಈ ದೇವಿಯ ಮಂತ್ರ ಜಪಿಸುವುದರಿಂದ ರಕ್ಷಣೆ, ಶಕ್ತಿ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗೇ ಚಂದ್ರಘಂಟಾ ಪೂಜಾ ಮಂತ್ರ ಹೇಳಿ ಈ ದಿನ ದೇವಿಯ ಆರಾಧನೆ ಮಾಡಲಾಗುತ್ತೆ.

ಚಂದ್ರಘಂಟಾ ಪೂಜಾ ಮಂತ್ರ

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ

ಚಂದ್ರಘಂಟಾ ಪೂಜಾ ಫಲ

* ಪಾಪ ಪರಿಹಾರ * ಭಯ ದೂರ * ದುಷ್ಟಶಕ್ತಿಗಳಿಂದ ರಕ್ಷಣೆ * ಸಾಧಕರಿಗೆ ಆಧ್ಯಾತ್ಮಿಕ ಅನುಭವ * ಸೌಮ್ಯತೆ ವಿನಮ್ರತೆ ಪ್ರಾಪ್ತಿ * ಕೌಟುಂಬಿಕ ಜೀವನದಲ್ಲಿ ನೆಮ್ಮದಿ * ಇಹಪರಲೋಕದಲ್ಲಿ ಸದ್ಗತಿ

ನವರಾತ್ರಿಯ ದುರ್ಗಾ ಉಪಾಸನೆಯಲ್ಲಿ 3ನೇ ದಿನದ ಪೂಜೆ ವಿಶೇಷವಾದುದು. ಈ ದಿನ ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶಿಸುತ್ತೆ. ಚಂದ್ರಘಂಟೆಯ ಕೃಪೆಯಿಂದ ಸಾಧಕರಿಗೆ ವಿಶೇಷ ಅನುಭೂತಿಯಾಗುತ್ತೆ. ಹೀಗೇ ನವರಾತ್ರಿಯ ಮೂರನೇ ದಿನ ವಿಶೇಷ ಫಲ ಪ್ರಾಪ್ತಿಗಾಗಿ ಚಂದ್ರಘಂಟಾ ದೇವಿಯನ್ನು ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜಿಸ್ತಾರೆ.

Published On - 4:44 pm, Tue, 1 October 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ