AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ. ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ […]

ನವರಾತ್ರಿಯ 3ನೇ ದಿನ.. ಚಂದ್ರಘಂಟಾ ದೇವಿಯನ್ನ ಹೇಗೆ ಆರಾಧಿಸಬೇಕು?
ಸಾಧು ಶ್ರೀನಾಥ್​
| Edited By: |

Updated on:Oct 21, 2020 | 8:28 AM

Share

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಇಂದು ನವರಾತ್ರಿಯ ಮೂರನೇ ದಿನ. ತೇಜಸ್ವಿ ಸ್ವರೂಪಿಯಾದ ಆದಿಶಕ್ತಿಯ ಆರಾಧನೆ ಎಲ್ಲೆಡೆ ನಡೆಯುತ್ತಿದೆ. ನವರಾತ್ರಿ ದಿನಗಳಲ್ಲಿ ದುರ್ಗೆಯನ್ನು ಆರಾಧಿಸುವುದರಿಂದ ವಿಶೇಷ ಶಕ್ತಿ ಪ್ರಾಪ್ತಿಯಾಗುತ್ತೆ ಅನ್ನೋ ನಂಬಿಕೆ ಇದೆ. ನವರಾತ್ರಿಯ ಮೂರನೇ ದಿನವಾದ ಇಂದು ನವದುರ್ಗೆಯರಲ್ಲಿ ಮೂರನೇ ಶಕ್ತಿಯಾದ ಚಂದ್ರಘಂಟಾ ದೇವಿಯನ್ನು ಆರಾಧಿಸಲಾಗುತ್ತೆ.

ಚಂದ್ರಘಂಟಾ ದೇವಿ ಸದಾ ಯುದ್ಧಕ್ಕೆ ಸನ್ನದ್ಧಳಾಗಿ ಹೊರಟಂತೆ ಕಾಣುತ್ತಾಳೆ. ದೇವಿಯ ಚಂದ್ರಘಂಟಾ ರೂಪದ ಮೂಲಕ ದುಷ್ಟರ ದಮನ, ಶಿಷ್ಟರ ರಕ್ಷಣೆಗೆ ಸದಾಕಾಲಸನ್ನದ್ಧಳಾಗಿರ್ತಾಳೆ. ಚಂದ್ರಘಂಟಾ ಮಾತೆ ಸಕಲ ಐಶ್ವರ್ಯ, ಅಧಿಕಾರವನ್ನು ಕರುಣಿಸುವ ದೇವತೆ. ನವರಾತ್ರಿಯ 3ನೇ ದಿನ ಇವಳನ್ನು ಪೂಜಿಸಿದ್ರೆ ಭಕ್ತರ ಕಷ್ಟಗಳು ಬಹು ಬೇಗ ನಿವಾರಣೆಯಾಗುತ್ತವೆ ಎಂಬ ನಂಬಿಕೆ ಇದೆ. ಇನ್ನು ದೇವಿಯ ಚಂದ್ರಘಂಟಾ ಸ್ವರೂಪ ಆರಾಧನೆಗೆ ಒಂದು ಮಂತ್ರವಿದೆ. ಈ ದೇವಿಯ ಮಂತ್ರ ಜಪಿಸುವುದರಿಂದ ರಕ್ಷಣೆ, ಶಕ್ತಿ ಸಿಗುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗೇ ಚಂದ್ರಘಂಟಾ ಪೂಜಾ ಮಂತ್ರ ಹೇಳಿ ಈ ದಿನ ದೇವಿಯ ಆರಾಧನೆ ಮಾಡಲಾಗುತ್ತೆ.

ಚಂದ್ರಘಂಟಾ ಪೂಜಾ ಮಂತ್ರ

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ

ಚಂದ್ರಘಂಟಾ ಪೂಜಾ ಫಲ

* ಪಾಪ ಪರಿಹಾರ * ಭಯ ದೂರ * ದುಷ್ಟಶಕ್ತಿಗಳಿಂದ ರಕ್ಷಣೆ * ಸಾಧಕರಿಗೆ ಆಧ್ಯಾತ್ಮಿಕ ಅನುಭವ * ಸೌಮ್ಯತೆ ವಿನಮ್ರತೆ ಪ್ರಾಪ್ತಿ * ಕೌಟುಂಬಿಕ ಜೀವನದಲ್ಲಿ ನೆಮ್ಮದಿ * ಇಹಪರಲೋಕದಲ್ಲಿ ಸದ್ಗತಿ

ನವರಾತ್ರಿಯ ದುರ್ಗಾ ಉಪಾಸನೆಯಲ್ಲಿ 3ನೇ ದಿನದ ಪೂಜೆ ವಿಶೇಷವಾದುದು. ಈ ದಿನ ಸಾಧಕನ ಮನಸ್ಸು ಮಣಿಪೂರ ಚಕ್ರದಲ್ಲಿ ಪ್ರವೇಶಿಸುತ್ತೆ. ಚಂದ್ರಘಂಟೆಯ ಕೃಪೆಯಿಂದ ಸಾಧಕರಿಗೆ ವಿಶೇಷ ಅನುಭೂತಿಯಾಗುತ್ತೆ. ಹೀಗೇ ನವರಾತ್ರಿಯ ಮೂರನೇ ದಿನ ವಿಶೇಷ ಫಲ ಪ್ರಾಪ್ತಿಗಾಗಿ ಚಂದ್ರಘಂಟಾ ದೇವಿಯನ್ನು ಭಕ್ತರು ಶ್ರದ್ಧಾ ಭಕ್ತಿಯಿಂದ ಪೂಜಿಸ್ತಾರೆ.

Published On - 4:44 pm, Tue, 1 October 19

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು