AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವೇತ ಭವನದಲ್ಲಿ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ! ಉದ್ದೇಶ ಏನು?

ವಾಷಿಂಗ್ಟನ್: ಶ್ವೇತ ಭವನದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಆಚರಿಸಲಾಗಿದೆ. ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮಭಟ್‌ರಿಂದ ವೇದಮಂತ್ರ, ಯಜುರ್ವೇದದ ಮಂತ್ರ ಪಠಣ ನಡೆಯಿತು. ಭಾರತದ ಸ್ವಾಮಿ ನಾರಾಯಣ ಪಂಥದ ರಾಮಭಟ್ ಅಮೆರಿಕ ಅಧ್ಯಕ್ಷ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ ಮಾಡಿದರು. ವಿಶ್ವದಲ್ಲಿ ಶಾಂತಿ ನೆಲೆಸಲೆಂದು ಭೂಮಿ,ಆಗಸ, ನೀರು, ಗಿಡ-ಮರ, ಕಾಡು ಸೇರಿದಂತೆ ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ನಡೆಯಿತು. ಈಗ ಕೊರೊನಾ ಸಂಕಷ್ಟ ಕಾಲದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕರಾರುವಕ್ಕಾಗಿ ಪಾಲಿಸಲಾಗಿತ್ತು.

ಶ್ವೇತ ಭವನದಲ್ಲಿ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ! ಉದ್ದೇಶ ಏನು?
ಸಾಧು ಶ್ರೀನಾಥ್​
|

Updated on:May 08, 2020 | 5:00 PM

Share

ವಾಷಿಂಗ್ಟನ್: ಶ್ವೇತ ಭವನದಲ್ಲಿ ರಾಷ್ಟ್ರೀಯ ಪ್ರಾರ್ಥನಾ ದಿನಾಚರಣೆ ಆಚರಿಸಲಾಗಿದೆ. ವಿಶ್ವದ ಎಲ್ಲೆಡೆ ಶಾಂತಿ ನೆಲೆಸಲೆಂದು ರಾಮಭಟ್‌ರಿಂದ ವೇದಮಂತ್ರ, ಯಜುರ್ವೇದದ ಮಂತ್ರ ಪಠಣ ನಡೆಯಿತು.

ಭಾರತದ ಸ್ವಾಮಿ ನಾರಾಯಣ ಪಂಥದ ರಾಮಭಟ್ ಅಮೆರಿಕ ಅಧ್ಯಕ್ಷ ಟ್ರಂಪ್‌ ಸಮ್ಮುಖದಲ್ಲಿ ಮಂತ್ರ ಪಠಣ ಮಾಡಿದರು. ವಿಶ್ವದಲ್ಲಿ ಶಾಂತಿ ನೆಲೆಸಲೆಂದು ಭೂಮಿ,ಆಗಸ, ನೀರು, ಗಿಡ-ಮರ, ಕಾಡು ಸೇರಿದಂತೆ ಎಲ್ಲೆಡೆ ಶಾಂತಿ ನೆಲೆಸಲಿ ಎಂದು ಪ್ರಾರ್ಥನೆ ನಡೆಯಿತು. ಈಗ ಕೊರೊನಾ ಸಂಕಷ್ಟ ಕಾಲದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕರಾರುವಕ್ಕಾಗಿ ಪಾಲಿಸಲಾಗಿತ್ತು.

Published On - 4:52 pm, Fri, 8 May 20

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ