AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುರುಷರಲ್ಲಿ ಈ ಗುಣಲಕ್ಷಣಗಳಿದ್ದರೆ ಯುವತಿಯರು ಪ್ರೀತಿ ಮಾಡುವುದು ಖಂಡಿತಾ.. ನೀವು ಅದರಲ್ಲಿ ನಿಸ್ಸೀಮರಾ!?

ಮಹಿಳೆಯರು ದುರಾಸೆಯ ಅಥವಾ ಅಹಂಕಾರಿ ಪ್ರವೃತ್ತಿಯನ್ನು ಹೊಂದಿರುವ ಪುರುಷರಿಂದ ದೂರವಿರುತ್ತಾರೆ. ಮಹಿಳೆಯರು ಪ್ರಾಮಾಣಿಕ ಮತ್ತು ನಿಷ್ಠಾವಂತ ಜನರನ್ನು ಇಷ್ಟಪಡುತ್ತಾರೆ. ಅಂತಹವರನ್ನು ಜೀವನ ಸಂಗಾತಿಯಾಗಿ ಆಗಲುಬಯಸುತ್ತಾರೆ.

ಪುರುಷರಲ್ಲಿ ಈ ಗುಣಲಕ್ಷಣಗಳಿದ್ದರೆ ಯುವತಿಯರು ಪ್ರೀತಿ ಮಾಡುವುದು ಖಂಡಿತಾ.. ನೀವು ಅದರಲ್ಲಿ ನಿಸ್ಸೀಮರಾ!?
ಪುರುಷರಲ್ಲಿ ಈ ಗುಣಲಕ್ಷಣಗಳಿದ್ದರೆ ಯುವತಿಯರು ಪ್ರೀತಿ ಮಾಡುವುದು ಖಂಡಿತಾ.. ನೀವು ಅದರಲ್ಲಿ ನಿಸ್ಸೀಮರಾ!?
TV9 Web
| Edited By: |

Updated on: Sep 27, 2022 | 5:04 PM

Share

Acharya Chanakya: ಚಾಣಕ್ಯ ನೀತಿಯಲ್ಲಿ ಆಚಾರ್ಯ ಚಾಣಕ್ಯ ಹೇಳುತ್ತಾನೆ ಪುರುಷರಲ್ಲಿ ಈ ಗುಣಲಕ್ಷಣಗಳಿದ್ದರೆ ಯುವತಿಯರು ಪ್ರೀತಿಯಲ್ಲಿ ಬೀಳುವುದು ಖಚಿತ ಅಂತಾ. ಜೀವನದ ಸಮಸ್ಯೆಗಳನ್ನು ಪರಿಹರಿಸಲು ಆಚಾರ್ಯ ಚಾಣಕ್ಯರು ನೀತಿಶಾಸ್ತ್ರದಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಆಚಾರ್ಯ ಚಾಣಕ್ಯ ಹಣಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ಕೂಡ ಉಲ್ಲೇಖಿಸುತ್ತಾನೆ. ಆ ಸಂಗತಿಗಳು ಯಾವುವು ಎಂದು ತಿಳಿದುಕೊಳ್ಳೋಣ.

  1. ತುಂಬಾ ಮಧುರವಾಗಿ ಮಾತನಾಡುವವರು – ಆಚಾರ್ಯ ಚಾಣಕ್ಯರ ಪ್ರಕಾರ, ತುಂಬಾ ಸಿಹಿಯಾಗಿ ಮಾತನಾಡುವ ವ್ಯಕ್ತಿಯಿಂದ ಅಂತರವನ್ನು ಕಾಯ್ದುಕೊಳ್ಳಿ. ಅಂತಹ ಜನರು ತಮ್ಮ ಮನಸ್ಸಿನಲ್ಲಿ ಸಂಚು ರೂಪಿಸುತ್ತಲೇ ಇರುತ್ತಾರೆ. ಅಂತಹ ಜನರು ನಿಮ್ಮನ್ನು ನಾಶಪಡಿಸಬಹುದು.
  2. ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮ್ಮನ್ನು ಪ್ರೋತ್ಸಾಹಿಸುವ ಜನರು – ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಲು ನಿಮ್ಮನ್ನು ಹುರಿದುಂಬಿಸುವ ಜನರಿಂದ ದೂರವಿರಿ. ಅಂತಹ ಜನರು ನಿಮ್ಮನ್ನು ಎದುರಿಗೆ ಪ್ರೋತ್ಸಾಹಿಸುತ್ತಾರೆ. ಆದರೆ ಅಂತಹವರು ನಿಮ್ಮನ್ನು ಹಿಂದಿನಿಂದ ಗೇಲಿ ಮಾಡುತ್ತಾರೆ.
  3. ಪುರುಷರು ಮತ್ತು ಮಹಿಳೆಯರು ಇಬ್ಬರೂ ತಮ್ಮ ತಮ್ಮ ಸಂಗಾತಿ ಚೆನ್ನಾಗಿ ಕಾಣಬೇಕೆಂದು ಬಯಸುತ್ತಾರೆ ಎಂಬುದು ನಿಜ- ಆದರೆ ಅನೇಕ ಮಹಿಳೆಯರು ಪುರುಷರ ವ್ಯಕ್ತಿತ್ವದತ್ತ ಹೆಚ್ಚು ತೀಕ್ಷಣವಾಗಿ ಗಮನ ಹರಿಸುತ್ತಾರೆ. ಒಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವವನ್ನು ಹೊಂದಿದ್ದರೆ.. ಅದು ಅವನ ಶ್ರೇಷ್ಠ ಗುಣವೆಂದು ಸಾಬೀತುಪಡಿಸಬಹುದು. ಮಹಿಳೆಯರು ದುರಾಸೆಯ ಅಥವಾ ಅಹಂಕಾರಿ ಪ್ರವೃತ್ತಿಯನ್ನು ಹೊಂದಿರುವ ಪುರುಷರಿಂದ ದೂರವಿರುತ್ತಾರೆ. ಮಹಿಳೆಯರು ಪ್ರಾಮಾಣಿಕ ಮತ್ತು ನಿಷ್ಠಾವಂತ ಜನರನ್ನು ಇಷ್ಟಪಡುತ್ತಾರೆ. ಅಂತಹವರನ್ನು ಜೀವನ ಸಂಗಾತಿಯಾಗಿ ಆಗಲುಬಯಸುತ್ತಾರೆ.
  4. ದುಷ್ಟರು – ಆಚಾರ್ಯ ಚಾಣಕ್ಯರ ಪ್ರಕಾರ ನಿಮ್ಮ ಬೆನ್ನ ಹಿಂದಿನ ದುಷ್ಟರಿಂದ ದೂರವಿರಿ. ಯಾಕೆಂದರೆ ನಿಮಗಿಂತ ಮೊದಲು ಇತರರಿಗೆ ಅಪಕಾರ/ ಕೆಟ್ಟದ್ದನ್ನು ಮಾಡುವ ವ್ಯಕ್ತಿ.. ನಿಮಗೂ ನಾಳೆ ಖಂಡಿತ ಕೆಟ್ಟದ್ದನ್ನು ಮಾಡುತ್ತಾನೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ