AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಚಾರ್ಯ ಚಾಣಕ್ಯನ ಪ್ರಕಾರ ಈ ವಿಷಯಗಳಿಗೆ ಹೆದರುವವರು ಹಿಂದುಳಿಯುತ್ತಾರೆ!

ಕೆಲವು ವಿಷಯಗಳ ಬಗ್ಗೆ ಎಂದಿಗೂ ಭಯಪಡಬಾರದು ಅಥವಾ ಹೆದರಬಾರದು. ನೀವು ಪ್ಯಾನಿಕ್ ಆದರೆ, ಅದು ನಿಮಗೆಯೇ ಹಾನಿ ಮಾಡುತ್ತದೆ. ಅನೇಕ ಜನರು ಸಣ್ಣದಾದ ಸಮಸ್ಯೆಗೆ ಹೆದರಿಬಿಡುತ್ತಾರೆ ಮತ್ತು ಅದರ ಪರಿಹಾರದ ಬಗ್ಗೆ ಯೋಚಿಸುವ ಬದಲು, ಅವರು ಭಯದಿಂದ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾರೆ.

ಆಚಾರ್ಯ ಚಾಣಕ್ಯನ ಪ್ರಕಾರ ಈ ವಿಷಯಗಳಿಗೆ ಹೆದರುವವರು ಹಿಂದುಳಿಯುತ್ತಾರೆ!
ಆಚಾರ್ಯ ಚಾಣಕ್ಯನ ಪ್ರಕಾರ ಹೆದರುವವರು ಹಿಂದುಳಿಯುತ್ತಾರೆ!
TV9 Web
| Updated By: ಸಾಧು ಶ್ರೀನಾಥ್​|

Updated on: Aug 05, 2024 | 6:06 AM

Share

ಚಾಣಕ್ಯ ನೀತಿ: ಜನರು ಈಗಲೂ ಚಾಣಕ್ಯ ನೀತಿಯನ್ನು ಓದಲು ಇಷ್ಟಪಡುತ್ತಾರೆ. ಏಕೆಂದರೆ ಅವರ ನೀತಿಗಳು ಎಲ್ಲಾ ಕಾಲದ ಜನರಿಗೆ ಜ್ಞಾನ, ಶಿಕ್ಷಣ ನೀಡುತ್ತವೆ. ಅವರ ನೀತಿಗಳನ್ನು ಅನುಸರಿಸುವ ಜನರು ಜೀವನದಲ್ಲಿ ಯಶಸ್ಸನ್ನು ಸಾಧಿಸುತ್ತಾರೆ. ಈ ಅನುಕ್ರಮದಲ್ಲಿ ಆ ಎರಡು ವಿಷಯಗಳಿಗೆ ಹೆದರುವ ಜನರು ಯಾವಾಗಲೂ ಇತರರಿಗಿಂತ ಹಿಂದುಳಿದುಬಿಡುತ್ತಾರೆ ಎಂದು ಚಾಣಕ್ಯ ಹೇಳುತ್ತಾರೆ. ಆ 2 ಭಯಗಳು ಯಾವುವು?

ಚಾಣಕ್ಯನ ಪ್ರಕಾರ, ಒಬ್ಬ ವ್ಯಕ್ತಿಯು ಕೆಲವು ವಿಷಯಗಳ ಬಗ್ಗೆ ಎಂದಿಗೂ ಭಯಪಡಬಾರದು ಅಥವಾ ಹೆದರಬಾರದು. ನೀವು ಪ್ಯಾನಿಕ್ ಆದರೆ, ಅದು ನಿಮಗೆಯೇ ಹಾನಿ ಮಾಡುತ್ತದೆ. ಅನೇಕ ಜನರು ಸಣ್ಣದಾದ ಸಮಸ್ಯೆಗೆ ಹೆದರಿಬಿಡುತ್ತಾರೆ ಮತ್ತು ಅದರ ಪರಿಹಾರದ ಬಗ್ಗೆ ಯೋಚಿಸುವ ಬದಲು, ಅವರು ಭಯದಿಂದ ಸಮಸ್ಯೆಯನ್ನು ಹೆಚ್ಚಿಸಿಕೊಳ್ಳುತ್ತಾರೆ.

Also Read:  ಚಾಣಕ್ಯ ನೀತಿ ಪ್ರಕಾರ ಜೀವನದಲ್ಲಿ ಯಶಸ್ವಿಯಾಗಲು ಏನು ಮಾಡಬೇಕು, ಯಾವುದು ಮುಖ್ಯ?

ಬದಲಾವಣೆಗೆ ಹೆದರಬೇಡಿ: ಆಚಾರ್ಯ ಚಾಣಕ್ಯರ ಪ್ರಕಾರ ಜೀವನದಲ್ಲಿ ಹೊಸ ಬದಲಾವಣೆಗಳು ಆಗುತ್ತಲೇ ಇರುತ್ತವೆ. ನಿಮ್ಮ ಜೀವನದಲ್ಲಿ ಯಾವುದೇ ಬದಲಾವಣೆಗಳು ಸಂಭವಿಸಿದರೆ ನೀವು ಅದಕ್ಕೆ ಹೆದರಬಾರದು. ಆದರೆ ಅದನ್ನು ಒಪ್ಪಿಕೊಳ್ಳಬೇಕು. ಅದನ್ನು ಅಳವಡಿಸಿಕೊಳ್ಳುವುದು ಉತ್ತಮ. ಅನೇಕ ಜನರು ತಮ್ಮನ್ನು ತಾವು ಬದಲಾಯಿಸಿಕೊಳ್ಳಲು ಬಯಸುವುದಿಲ್ಲ ಅಥವಾ ಜೀವನದಲ್ಲಿ ಯಾವುದೇ ಬದಲಾವಣೆಯನ್ನು ಬಯಸುವುದಿಲ್ಲ. ಅವರು ಬದಲಾವಣೆಗೆ ಹೆದರುತ್ತಾರೆ. ಅಂತಹ ಜನರು ಜೀವನದಲ್ಲಿ ಎಂದಿಗೂ ಪ್ರಗತಿ ಹೊಂದಲು ಸಾಧ್ಯವಿಲ್ಲ ಅಥವಾ ಅವರು ಯಶಸ್ವಿಯಾಗುವುದಿಲ್ಲ.

Also Read:  ಚಾಣಕ್ಯ ನೀತಿ – ಈ ವಿಷಯಗಳು ಖಾಸಗಿಯಾಗಿಯೇ ಇರಲಿ, ಯಾರೊಂದಿಗೂ ಹಂಚಿಕೊಳ್ಳಬೇಡಿ -ಇಲ್ಲವಾದರೆ ನಿಮಗೆ ನೀವೇ ಹಾನಿ ಮಾಡಿಕೊಂಡಂತೆ!

ಭವಿಷ್ಯದ ಸವಾಲುಗಳು: ಅನೇಕ ಜನರು ಭವಿಷ್ಯ ಕುರಿತಾದ ಸವಾಲುಗಳಿಗೆ ಹೆದರುತ್ತಾರೆ. ಮನುಷ್ಯ ಭವಿಷ್ಯದ ಸವಾಲುಗಳಿಗೆ ಹೆದರಬಾರದು. ಸವಾಲುಗಳಿಗೆ ಹೆದರುವ ಬದಲು ಧೈರ್ಯದಿಂದ ಎದುರಿಸಬೇಕು. ಅಂತಹವರು ಜೀವನದಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗುತ್ತಾರೆ. ಆದ್ದರಿಂದಲೇ ಚಾಣಕ್ಯ ಹೇಳುತ್ತಾನೆ ಸವಾಲುಗಳಿಗೆ ಹೆದರದೆ ಅವುಗಳನ್ನು ಎದುರಿಸಿ ಮುನ್ನಡೆಯಬೇಕು.

ಇನ್ನಷ್ಟು  ಪ್ರೀಮಿಯಂ ಲೇಖನಗಳಿಗಾಗಿ  ಇಲ್ಲಿ ಕ್ಲಿಕ್ ಮಾಡಿ

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..