AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನದಲ್ಲಿ ಯಶಸ್ಸು ಸಾಧಿಸಲು ಈ ಅಮೂಲ್ಯ ಸಂಗತಿಗಳನ್ನು ಅನುಸರಿಸಿ

ಚಾಣಕ್ಯನ ಪ್ರಕಾರ ಯಶಸ್ಸು, ಖ್ಯಾತಿ ಮತ್ತು ಗೌರವವನ್ನು ಪಡೆಯುವುದು ಬಾಳೆಹಣ್ಣಿನ ಸಿಪ್ಪೆ ಸುಲಿದಂತೆ ಸುಲಲಿತವಾದುದು. ಆದರೆ ಜಸ್ಟ್​ ನೀವು ಸರಿಯಾದ ತಂತ್ರವನ್ನು ತಿಳಿದು, ಅಳವಡಿಸಿಕೊಳ್ಳಬೇಕು ಮತ್ತು ಆ ದಿಕ್ಕಿನಲ್ಲಿ ಶ್ರಮವಹಿಸಲು ಸಿದ್ಧರಾಗಿರಬೇಕು ಅಷ್ಟೇ.

ಜೀವನದಲ್ಲಿ ಯಶಸ್ಸು ಸಾಧಿಸಲು ಈ ಅಮೂಲ್ಯ ಸಂಗತಿಗಳನ್ನು ಅನುಸರಿಸಿ
ಜೀವನದಲ್ಲಿ ಯಶಸ್ಸು ಸಾಧಿಸಲು ಈ ಅಮೂಲ್ಯ ಸಂಗತಿಗಳನ್ನು ಅನುಸರಿಸಿ
TV9 Web
| Updated By: ಸಾಧು ಶ್ರೀನಾಥ್​|

Updated on: Oct 11, 2024 | 2:03 AM

Share

Chanakya Niti: ಚಾಣಕ್ಯ ನೀತಿ – ಆಚಾರ್ಯ ಚಾಣಕ್ಯ ಮಹಾನ್ ವ್ಯಕ್ತಿ. ಅವರು ರಾಜ ಸಲಹೆಗಾರ, ಶಿಕ್ಷಕ, ತತ್ವಜ್ಞಾನಿ, ಅರ್ಥಶಾಸ್ತ್ರಜ್ಞ ಮತ್ತು ಮಾಸ್ಟರ್ ಸ್ಟ್ರಾಟಜಿಸ್ಟ್ ಆಗಿದ್ದರು. ಅವರ ಬುದ್ಧಿವಂತಿಕೆ ಮತ್ತು ಸಾಮರ್ಥ್ಯಗಳು ಭಾರತೀಯ ಇತಿಹಾಸದ ಹಾದಿಯನ್ನು ಬದಲಾಯಿಸಿದವು. ಚಾಣಕ್ಯನ ಪ್ರಕಾರ ಯಶಸ್ಸು, ಖ್ಯಾತಿ ಮತ್ತು ಗೌರವವನ್ನು ಪಡೆಯುವುದು ಬಾಳೆಹಣ್ಣಿನ ಸಿಪ್ಪೆ ಸುಲಿದಂತೆ ಸುಲಲಿತವಾದುದು. ಆದರೆ ಜಸ್ಟ್​ ನೀವು ಸರಿಯಾದ ತಂತ್ರವನ್ನು ತಿಳಿದು, ಅಳವಡಿಸಿಕೊಳ್ಳಬೇಕು ಮತ್ತು ಆ ದಿಕ್ಕಿನಲ್ಲಿ ಶ್ರಮವಹಿಸಲು ಸಿದ್ಧರಾಗಿರಬೇಕು ಅಷ್ಟೇ.

ನೀವು ಜೀವನದಲ್ಲಿ ತತಕ್ಷಣದ ಯಶಸ್ಸನ್ನು ಪಡೆಯಲು ಬಯಸುವವರಾಗಿದ್ದರೆ, ಚಾಣಕ್ಯನ ಈ ನೀತಿ ಪಾಠಗಳು ಊರುಗೋಲು ಆಗುತ್ತದೆ.

  • ಯಾವುದೇ ವ್ಯಕ್ತಿಯು ಜೀವನದಲ್ಲಿ ಪ್ರಾಮಾಣಿಕವಾಗಿರಬೇಕು.
  • ಬುದ್ಧಿವಂತ ವ್ಯಕ್ತಿಯು ತನ್ನ ಹಣಕಾಸಿನ ತೊಂದರೆಗಳ ಬಗ್ಗೆ ಎಂದಿಗೂ ಸಾರ್ವಜನಿಕವಾಗಿ ಚರ್ಚಿಸುವುದಿಲ್ಲ. ನೀವು ಆರ್ಥಿಕ ನಷ್ಟವನ್ನು ಅನುಭವಿಸುತ್ತಿದ್ದರೆ, ಆ ಸಂಗತಿಯನ್ನು ನಿಮ್ಮ ಆಂತರ್ಯದಲ್ಲಿಯೇ ಇಟ್ಟುಕೊಳ್ಳಿ.
  • ನಿಮ್ಮ ದೊಡ್ಡ ಯೋಜನೆಗಳನ್ನು ಯಾವಾಗಲೂ ರಹಸ್ಯವಾಗಿಡಿ. ಅದರ ಬಗ್ಗೆ ಹೆಚ್ಚಾಗಿ ಜನರ ಗಮನ ಸೆಳೆಯದೆ ಕೆಲಸವನ್ನು ಮುಂದುವರಿಸುವುದು ಸರಳವಾದ ಸಲಹೆಯಾಗಿದೆ.Also

    Read: ದಸರಾ ಶಬ್ದದ ಉತ್ಪತ್ತಿ: ನವರಾತ್ರಿಯ ಬಗ್ಗೆ ಧರ್ಮಶಾಸ್ತ್ರ ಏನು ಹೇಳುತ್ತದೆ? ಈ ಹಿಂದೆ ಒಟ್ಟು ಎಷ್ಟು ನವರಾತ್ರಿಗಳನ್ನು ಆಚರಿಸುತ್ತಿದ್ದರು?

  • ಪ್ರಸ್ತುತ ನೀವು ಶ್ರೀಮಂತಿಕೆ ಹೊಂದಿಲ್ಲದಿದ್ದರೂ ಸಹ, ನೀವು ತಕ್ಷಣದ ಯಶಸ್ಸನ್ನು ಪಡೆಯಲು ಬಯಸಿದರೆ ನಿಮ್ಮ ಸುತ್ತಲೂ ಸಂಪತ್ತಿನ ಭ್ರಮಾ ಕೋಟೆಯನ್ನು ಸೃಷ್ಟಿಸುವುದು ಮುಖ್ಯ ಎಂದು ಚಾಣಕ್ಯ ಹೇಳುತ್ತಾರೆ. ಜಗತ್ತು ಶ್ರೀಮಂತರನ್ನು ಕುರುಡಾಗಿ ಗೌರವಿಸುತ್ತದೆ ಮತ್ತು ನಂಬುತ್ತದೆ.
  • ಯಾರ ಜ್ಞಾನವು ಪುಸ್ತಕಗಳಿಗೆ ಸೀಮಿತವಾಗಿದೆಯೋ, ಮತ್ತು ಯಾರ ಸಂಪತ್ತು ಬೇರೆಯವರ ಸ್ವಾಧೀನದಲ್ಲಿ ಇರುತ್ತದೆಯೋ ಅವರು ಜ್ಞಾನ ಅಥವಾ ಸಂಪತ್ತನ್ನು ಅಗತ್ಯವಿದ್ದಾಗ ಬಳಸಲಾಗುವುದಿಲ್ಲ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

(ಗಮನಿಸಿ: ಈ ಲೇಖನವು ರೂಢಿಗತ, ಜನಪ್ರಿಯ ನಂಬಿಕೆಗಳನ್ನು ಆಧರಿಸಿದೆ. ಈ ಸುದ್ದಿಯಲ್ಲಿ ಒಳಗೊಂಡಿರುವ ಮಾಹಿತಿ ಮತ್ತು ಸತ್ಯಗಳ ನಿಖರತೆಗೆ ಟಿವಿ9 ಜವಾಬ್ದಾರರಾಗಿರುವುದಿಲ್ಲ)

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್