Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂತಹ ಜನರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ, ಕಡಿಮೆ ಸಮಯದಲ್ಲಿ ಶ್ರೀಮಂತರಾಗುವುದು ಹೇಗೆ?

Chanakya Niti and Money: ಆಚಾರ್ಯ ಚಾಣಕ್ಯ ಕೂಡ ಹಣದ ಹೂಡಿಕೆಯ ಬಗ್ಗೆ ಅನೇಕ ವಿಷಯಗಳನ್ನು ಹೇಳಿದ್ದಾರೆ. ಯಾವುದೇ ವ್ಯಕ್ತಿ ಹೂಡಿಕೆ ಮಾಡುವ ಮೊದಲು ಮತ್ತೆ ಮತ್ತೆ ಯೋಚಿಸಬೇಕು ಮತ್ತು ಅಪಾಯ ಕಡಿಮೆ ಇರುವಂತಹ ಸ್ಥಳಗಳಲ್ಲಿ ಮಾತ್ರ ಹೂಡಿಕೆ ಮಾಡಬೇಕು. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.

ಇಂತಹ ಜನರಿಗೆ ಹಣದ ಸಮಸ್ಯೆ ಎದುರಾಗುವುದಿಲ್ಲ, ಕಡಿಮೆ ಸಮಯದಲ್ಲಿ ಶ್ರೀಮಂತರಾಗುವುದು ಹೇಗೆ?
ಕಡಿಮೆ ಸಮಯದಲ್ಲಿ ಶ್ರೀಮಂತರಾಗುವುದು ಹೇಗೆ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 20, 2024 | 6:06 AM

ಕಡಿಮೆ ಸಮಯದಲ್ಲಿ ಶ್ರೀಮಂತರಾಗುವುದು ಹೇಗೆ: ನಮ್ಮ ಜೀವನದಲ್ಲಿ ಪ್ರತಿಯೊಂದು ಸಣ್ಣ ಮತ್ತು ದೊಡ್ಡ ವಿಷಯವೂ ಮುಖ್ಯವಾಗಿದೆ. ನಮ್ಮ ಜೀವನಶೈಲಿ ಮತ್ತು ಜೀವನ ವಿಧಾನಗಳು ನಮ್ಮ ಜೀವನದ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ. ಜೀವನ ನಡೆಸಲು ಅತ್ಯಂತ ಮುಖ್ಯವಾದ ವಿಷಯವೆಂದರೆ ಹಣ. ಹಣವನ್ನು ಮನುಷ್ಯನ ವಿಶ್ವಾಸಾರ್ಹ ಒಡನಾಡಿ ಎಂದು ಪರಿಗಣಿಸಲಾಗುತ್ತದೆ. ಆದರೆ ಹಣದ ಸಮಸ್ಯೆ ಇರುವುದು ಅನೇಕರಲ್ಲಿ ಕಂಡು ಬರುತ್ತದೆ. ಯಾರೊಬ್ಬರ ಸಂಬಳ ಕಡಿಮೆ ಅಥವಾ ಹೆಚ್ಚು ಎಂಬುದು ಮುಖ್ಯವಲ್ಲ. ಆದರೆ ಉಳಿಸುವುದು ಹೇಗೆ ಎಂದು ನಿಮಗೆ ತಿಳಿದಿದ್ದರೆ, ನೀವು ಹಣದ ಕೊರತೆಯ ಸಮಸ್ಯೆಯನ್ನು ಎದುರಿಸಲಾರಿರಿ.

ಚಾಣಕ್ಯ ನೀತಿ ಏನು ಹೇಳುತ್ತದೆ?: ಹಣ ಉಳಿತಾಯವೂ ಒಂದು ಕಲೆ. ಮತ್ತು ಇದನ್ನು ಚಾಣಕ್ಯ ನೀತಿಯಲ್ಲಿ ಬಹಳ ಉಪಯುಕ್ತವೆಂದು ಪರಿಗಣಿಸಲಾಗಿದೆ. ಆದರೆ ಹಣ ಉಳಿಸುವುದು ಎಲ್ಲರಿಗೂ ಸಿದ್ಧಿಸುವುದಲ್ಲ. ಆದರೆ ಉಳಿತಾಯ ಮಾಡುವ ಜನರಿಗೆ ಹಣದ ಕೊರತೆ ಇರುವುದಿಲ್ಲ ಎಂಬುದಂತೂ ಸತ್ಯ. ಆಚಾರ್ಯ ಚಾಣಕ್ಯನ ನೀತಿ ಶಾಸ್ತ್ರದಲ್ಲಿ, ಶೀಘ್ರವಾಗಿ ಶ್ರೀಮಂತರಾಗುವ ಮತ್ತು ತಮ್ಮ ಜೀವನದಲ್ಲಿ ಎಂದಿಗೂ ಹಣದ ಕೊರತೆಯನ್ನು ಎದುರಿಸದ ಜನರ ಗುಣವನ್ನು ವಿವರಿಸಲಾಗಿದೆ.

Also Read: Oh my Dog ಸ್ವಾಮಿನಿಷ್ಠೆಯ ನಾಯಿಗಳಿಗಾಗಿ ಶತ ಶತಮಾನಗಳ ಹಿಂದೆಯೇ ದೇಗುಲಗಳನ್ನು ಕಟ್ಟಲಾಗಿದೆ! ರೋಚಕ ಕತೆಗಳು ಇಲ್ಲಿವೆ

ಯಾರೇ ಆಗಲಿ ಎಂದಿಗೂ ಯೋಚಿಸದೆ ಹಣವನ್ನು ಖರ್ಚು ಮಾಡಬಾರದು. ಯೋಚಿಸದೆ ಹಣವನ್ನು ಖರ್ಚು ಮಾಡುವ ವ್ಯಕ್ತಿಯು ತನ್ನ ಜೀವನದಲ್ಲಿ ಬಡತನವನ್ನು ಎದುರಿಸುವುದು ಶತಃಸಿದ್ಧ. ಅಂತಹವರು ಎಂದಿಗೂ ಶ್ರೀಮಂತನಾಗಲು ಸಾಧ್ಯವಿಲ್ಲ ಎಂದು ಚಾಣಕ್ಯ ನೀತಿ ಹೇಳುತ್ತದೆ. ನಿಮ್ಮ ಸುತ್ತಲೂ ಇದನ್ನು ನೀವೇ ನೋಡಿರಬಹುದು. ಆದ್ದರಿಂದ, ಯಾವುದೇ ವ್ಯಕ್ತಿಗೆ ಉಳಿತಾಯವು ಅತ್ಯಂತ ಮುಖ್ಯವಾದ ಸಂಗತಿಯಾಗುತ್ತದೆ.

Also Read:  Gold Ring Good Luck – ಚಿನ್ನದ ಉಂಗುರವು ಈ 4 ರಾಶಿಯವರಿಗೆ ಭಾರೀ ಅದೃಷ್ಟವನ್ನು ತರುತ್ತದೆ!

ಬುದ್ಧಿವಂತಿಕೆಯಿಂದ ಹೂಡಿಕೆ ಮಾಡಿ: ಆಚಾರ್ಯ ಚಾಣಕ್ಯ ಕೂಡ ಹಣದ ಹೂಡಿಕೆಯ ಬಗ್ಗೆ ಅನೇಕ ವಿಷಯಗಳನ್ನು ಹೇಳಿದ್ದಾರೆ. ಯಾವುದೇ ವ್ಯಕ್ತಿ ಹೂಡಿಕೆ ಮಾಡುವ ಮೊದಲು ಮತ್ತೆ ಮತ್ತೆ ಯೋಚಿಸಬೇಕು ಮತ್ತು ಅಪಾಯ ಕಡಿಮೆ ಇರುವಂತಹ ಸ್ಥಳಗಳಲ್ಲಿ ಮಾತ್ರ ಹೂಡಿಕೆ ಮಾಡಬೇಕು. ಇಲ್ಲದಿದ್ದರೆ ನೀವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಚಾಣಕ್ಯ ನೀತಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ, ಒಬ್ಬ ವ್ಯಕ್ತಿಯು ತನ್ನ ಹಣೆಬರಹವನ್ನು ಬದಲಾಯಿಸಲು ಬಯಸಿದರೆ, ಅವನು ತನ್ನ ಖರ್ಚುಗಳನ್ನು ನಿಯಂತ್ರಿಸಬೇಕು ಅದು ಉಳಿತಾಯಕ್ಕೆ ದಾರಿ ಮಾಡಿಕೊಡುತ್ತದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು