AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?

Chanakya Niti: ಚಾಣಕ್ಯನ ನೀತಿ ಮಾತುಗಳು ನಮ್ಮ ಜೀವನದ ಪ್ರಗತಿ, ಅಭ್ಯುದಯಕ್ಕೆ ತುಂಬಾ ಪ್ರಯೋಜನಕಾರಿ. ಚಾಣಕ್ಯನ ನೀತಿಗಳನ್ನು ಆಲಿಸಿ, ಪಾಲಿಸುವುದರಿಂದ ಯಾರೇ ಆಗಲಿ ಜೀವನದಲ್ಲಿ ಏಳಿಗೆ ಕಾಣಬಹುದು.

Chanakya Niti: ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?
ಈ ಮೂರು ಕಾರ್ಯಗಳು ಆದ ತಕ್ಷಣ ಸ್ನಾನ ಮಾಡಲೇಬೇಕು! ಅವು ಯಾವುವು? ಏಕೆ?
Follow us
TV9 Web
| Updated By: ಸಾಧು ಶ್ರೀನಾಥ್​

Updated on: May 04, 2022 | 7:22 PM

ಚಾಣಕ್ಯನ ನೀತಿ (Acharya Chanakya) ಮಾತುಗಳು ನಮ್ಮ ಜೀವನದ ಪ್ರಗತಿ, ಅಭ್ಯುದಯಕ್ಕೆ ತುಂಬಾ ಪ್ರಯೋಜನಕಾರಿ. ಚಾಣಕ್ಯನ ನೀತಿ ಪ್ರಕಾರ ಯಾರೇ ಆಗಲಿ ಈ ಮೂರು ಕೆಲಸಗಳನ್ನು ಮಾಡಿದ ಬಳಿಕ ಸ್ನಾನ ಮಾಡಲೆಬೇಕು. ಇದು ದೈನಂದಿನ ಕೆಲಸ ಕಾರ್ಯಗಳಿಗೆ ಸಂಬಂಧಿಸಿದ್ದು. ಅದರಲ್ಲೂ ಸ್ನಾನದ ಬಗ್ಗೆ ಅನೇಕ ಉಪದೇಶಗಳನ್ನು ಕೇಳಿ ಬಲ್ಲೆವು. ಆದರೆ ಆಚಾರ್ಯ ಚಾಣಕ್ಯ ವಿಶೇಷವಾಗಿ ಉಲ್ಲೇಖಿಸಿರುವ ಸ್ನಾನದ ಕುರಿತಾದ ಈ ಮಾತುಗಳು ಮಹತ್ವಪೂರ್ಣವಾಗಿವೆ (Bath).

ದಹನ ಸಂಸ್ಕಾರದ ಬಳಿಕ… ಶವಯಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದಂತೆ ಸ್ನಾನ ಮಾಡಲೇಬೇಕು. ಸ್ನಾನ ಮಾಡದೆಯೇ ಮನೆಯೊಳಕ್ಕೆ ಪ್ರವೇಶ ಮಾಡಬಾರದು. ಆಚಾರ್ಯ ಚಾಣಕ್ಯ ಹೇಳುವಂತೆ ಸ್ಮಶಾನದಲ್ಲಿ ಅನೇಕ ರೀತಿಯ ಕೀಟಾಣುಗಳು ಇರುತ್ತವೆ. ಇವು ಮನುಷ್ಯನ ದೇಹಕ್ಕೆ ತಾಕಿದರೆ ದೇಹಕ್ಕೆ ಬಾಧೆ ತರುತ್ತವೆ. ಹಾಗಾಗಿ ದಹನ ಸಂಸ್ಕಾರದ ಬಳಿಕ ಸ್ನಾನ ಮಾಡುವುದು ಜರೂರಾಗಿದೆ.

ಮೈಗೆ ಎಣ್ಣೆ ತೀಡಿಕೊಂಡ ಬಳಿಕ… ಮೈಗೆ ಎಣ್ಣೆ ತೀಡಿಕೊಂಡು, ಮಸಾಜ್​ ಮಾಡಿಕೊಂಡರೆ ದೇಹಕ್ಕೆ ಅದರಿಂದ ತುಂಬಾ ಪ್ರಯೋಜನವಾದೀತು. ಇದರಿಂದ ಮಾಂಸಖಂಡಗಳು ಮಜಬೂತಾಗುತ್ತವೆ. ಆದರೆ ಮೈಗೆ ಎಣ್ಣೆ ಹಚ್ಚಿಕೊಂಡು, ತೀಡಿಕೊಂಡ ಬಳಿಕ ತಕ್ಷಣವೇ ಸ್ನಾನ ಮಾಡಬೇಕು. ಇದರಿಂದ ದೇಹದ ಮಲಿನ ಮಲಿನವೆಲ್ಲವೂ ದೂರವಾಗಿ, ನವೋತ್ಸಾಹ ತುಂಬುತ್ತದೆ. ಇದರಿಂದ ದೇಹಾರೋಗ್ಯ ಚೆನ್ನಾಗಿರುತ್ತದೆ.

ಕೂದಲು ಕತ್ತರಿಸಿಕೊಂಡ ಬಳಿಕ… ತಲೆಗೂದಲು ಕತ್ತರಿಸಿಕೊಂಡು, ಮನೆಗೆ ವಾಪಸಾದ ತಕ್ಷಣ ಸ್ನಾನ ಮಾಡಿಬಿಡಬೇಕು. ಹೆರ್​ ಕಟ್​ ಮಾಡುವಾಗ ಸಣ್ಣ ಪುಟ್ಟ ರೋಮಗಳು ಮೈಮೇಲೆ ಉಳಿದುಬಿಟ್ಟಿರುತ್ತದೆ. ಹಾಗಾಗಿ ಕ್ಷೌರ ಮಾಡಿಸಿಕೊಂಡು ವಾಪಸಾಗುತ್ತಿದ್ದಂತೆ ಆ ಕೂದಲುಗಳು ಮೈಮೇಲೆ ಇರದಂತೆ ಅವಶ್ಯಕವಾಗಿ ಸ್ನಾನ ಮಾಡಬೇಕು.

ಆರೋಗ್ಯದ ಕುರಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Also Read: ಪ್ರಧಾನಿ ಮೋದಿಯವರನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ಒಡಿಶಾದ ಪಟ್ಟಚಿತ್ರ ತೋರಿಸಿದ ಡೆನ್ಮಾರ್ಕ್​ ಪ್ರಧಾನಿ

Also Read: PSI ನೇಮಕಾತಿ ಅಕ್ರಮ ಕೇಸ್: ಸಿಐಡಿ ಪೊಲೀಸರಿಂದ ಕಾನ್ಸ್​ಟೇಬಲ್ ಅರೆಸ್ಟ್, ಅಕ್ರಮವಾಗಿ ಪರೀಕ್ಷೆ ಬರೆದ ಆರೋಪಿ ಇನ್ನೂ ಬಂಧನವಿಲ್ಲ!

ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
ಮೂರುಬಾರಿ ಶಾಸಕನಾದರೆ ಮಂತ್ರಿ ಮಾಡುವ ಪರಿಪಾಠ ಇಲ್ಲವಾಗಿದೆ: ಗೋಪಾಲಕೃಷ್ಣ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು