AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ಜೀವನದಲ್ಲಿ ನೀವು ಇದನ್ನು ಮಾಡಿದರೆ ನೀವು ಬಯಸಿದ ಸಂತೋಷ ಮತ್ತು ಯಶಸ್ಸು ಸಿಗುತ್ತದೆ!

ಧರ್ಮದಿಂದ ಬದುಕುವವರು ಯಾವಾಗಲೂ ಸಂತೋಷವಾಗಿರುತ್ತಾರೆ. ವ್ಯಕ್ತಿಯ ಆಧ್ಯಾತ್ಮಿಕ ಚಿಂತನೆ ಮತ್ತು ಧಾರ್ಮಿಕ ಚಿಂತನೆಯು ಅವರನ್ನು ಜೀವನದ ಸರಿಯಾದ ಹಾದಿಯಲ್ಲಿ ಕೊಂಡೊಯ್ಯುತ್ತದೆ.

ಚಾಣಕ್ಯ ನೀತಿ: ಜೀವನದಲ್ಲಿ ನೀವು ಇದನ್ನು ಮಾಡಿದರೆ ನೀವು ಬಯಸಿದ ಸಂತೋಷ ಮತ್ತು ಯಶಸ್ಸು ಸಿಗುತ್ತದೆ!
ಚಾಣಕ್ಯ ನೀತಿ: Chanakya Niti
ಸಾಧು ಶ್ರೀನಾಥ್​
|

Updated on: Jun 28, 2023 | 1:45 PM

Share

Chanakya Niti: ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರ ಗ್ರಂಥದಲ್ಲಿ ಜೀವನಕ್ಕೆ ಉಪಯೋಗವಾಗುವ ಅನೇಕ ಅಗತ್ಯ ಸಲಹೆಗಳನ್ನು ಉಲ್ಲೇಖಿಸಿದ್ದಾರೆ. ಕ್ರಿ. ಪೂ. 375-283 ರ ನಡುವೆ ಬರೆದ ಈ ಪುಸ್ತಕ ಆ ಕಾಲದಿಂದ ಇಂದಿನವರೆಗೂ ಎಲ್ಲರಿಗೂ ಪ್ರಸ್ತುತವಾಗಿದೆ. ಒಬ್ಬ ವ್ಯಕ್ತಿಯು ತನ್ನ ಜೀವನದಲ್ಲಿ ಯಶಸ್ವಿಯಾಗಲು ಏನು ಮಾಡಬೇಕು? ಏನು ಮಾಡಬಾರದು ಎಂಬ ಸಲಹೆಯನ್ನೂ ನೀಡಿದ್ದಾರೆ ಅದರಲ್ಲಿ. ಅದರ ವಿವರಗಳನ್ನು ಇಂದು ತಿಳಿದುಕೊಳ್ಳೋಣ… (Spiritual)

ಕೋಪ: ಸಮುದ್ರವು ನೋಡಲು ಗಂಭೀರ ಮತ್ತು ಶಾಂತವಾಗಿದೆ. ಆದರೆ, ಪ್ರಳಯ ಬಂದರೆ… ಅದು ಎಷ್ಟು ಭೀಕರವಾಗಿರುತ್ತದೆ ಎಂಬುದು ನಮಗೆ ಗೊತ್ತು. ಅದೇ ರೀತಿ ಸಿಟ್ಟಿನಿಂದ ಕೂಡಿದವನು, ತನ್ನ ವಿವೇಚನೆಯನ್ನು ಮರೆತು ಕೋಪದಿಂದ ಕೂಗಾಡುತ್ತಾನೆ. ಇತರರೊಂದಿಗೆ ಜಗಳವೂ ಆಡುತ್ತಾನೆ ಎಂದಿದ್ದಾರೆ ಚಾಣಕ್ಯ.

ಗುರಿ-ಗಮ್ಯ ಹೊಂದಾಣಿಕೆ: ಮನುಷ್ಯನ ಜೀವನದಲ್ಲಿ ಹಣ ಕೂಡಿಡುವುದು ಬಹಳ ಮುಖ್ಯ, ಹಣ ಸಂಪಾದಿಸಲು ಒಬ್ಬ ವ್ಯಕ್ತಿಯು ತನ್ನ ಗುರಿ-ಗಮ್ಯವನ್ನು ಹೊಂದಿಸಿಕೊಳ್ಳಬೇಕು. ಗಳಿಸಿದ ಹಣವನ್ನು ಸರಿಯಾಗಿ ಬಳಸುವುದು ಸಹ ಅಗತ್ಯ. ಎಂದು ತಿಳಿದಾಗ ಮಾತ್ರ.. ಸುಖ ಸಂತೋಷದ ಜೀವನ ಸಿಗುತ್ತದೆ. ಉಳಿಸಿ, ಹೂಡಿಕೆ ಮಾಡಿ, ಗಳಿಸಿದ ಹಣವನ್ನು ದಾನಕ್ಕೆ ಬಳಸಿಕೊಳ್ಳುವಂತೆಯೂ ಚಾಣಕ್ಯ ಸಲಹೆ ನೀಡಿದರು.

ಇದನ್ನೂ ಓದಿ: ಚಾಣಕ್ಯ ನೀತಿ: ಚಾಣಕ್ಯನ ಈ ಕ್ರಮಗಳನ್ನು ಅನುಸರಿಸಿ ಜೀವನದಲ್ಲಿ ಸಂಕಷ್ಟ, ಬಿಕ್ಕಟ್ಟಿನಿಂದ ಹೊರಬನ್ನಿ

ಧರ್ಮದ ಅನುಸರಣೆ: ಧರ್ಮದಿಂದ ಬದುಕುವವರು ಯಾವಾಗಲೂ ಸಂತೋಷವಾಗಿರುತ್ತಾರೆ. ಜೀವನದಲ್ಲಿ ಸಮಸ್ಯೆಗಳು ಬರುತ್ತವೆ. ಆದರೆ ಅವು ಸ್ವಲ್ಪ ಸಮಯದವರೆಗೆ ಇರುತ್ತವೆ. ವ್ಯಕ್ತಿಯ ಆಧ್ಯಾತ್ಮಿಕ ಚಿಂತನೆ ಮತ್ತು ಧಾರ್ಮಿಕ ಚಿಂತನೆಯು ಅವರನ್ನು ಜೀವನದ ಸರಿಯಾದ ಹಾದಿಯಲ್ಲಿ ಕೊಂಡೊಯ್ಯುತ್ತದೆ. ಹೀಗೆ ಧರ್ಮ ಮತ್ತು ಧಾರ್ಮಿಕ ಆಚರಣೆಗಳನ್ನು ಅನುಸರಿಸುವ ವ್ಯಕ್ತಿ ಎಂದಿಗೂ ಕೆಟ್ಟ ಕೆಲಸಗಳನ್ನು ಮಾಡುವುದಿಲ್ಲ.

ಮೋಕ್ಷ: ಯಾವುದೇ ವ್ಯಕ್ತಿಯ ಜೀವನದಲ್ಲಿ ಮೋಕ್ಷವು ಕೊನೆಯ ಹಂತವಾಗಿದೆ ಎಂದು ಚಾಣಕ್ಯ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಯು ತನ್ನ ಧ್ಯೇಯ, ಕೆಲಸ ಮತ್ತು ಕರ್ಮದ ಮೂಲಕ ಮೋಕ್ಷವನ್ನು ಪಡೆಯಲು ಬಯಸುತ್ತಾನೆ. ಆದರೆ, ಜೀವನದಲ್ಲಿ ಒಳ್ಳೆಯ ಕೆಲಸ ಮಾಡಿದವರಿಗೆ ಮಾತ್ರ ಮೋಕ್ಷ ಸಿಗುತ್ತದೆ.

ಆಧ್ಯಾತ್ಮ ಕುರಿತಾದ ಹೆಚ್ಚಿನ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ