AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parrot: ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಸುಮಧುರವಾಗಿರುತ್ತದೆ, ದಾಂಪತ್ಯದಲ್ಲಿ ಶಾಂತಿ-ಸಂತೋಷ ತುಳುಕುತ್ತದೆ

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 19, 2023 | 2:54 PM

Share
ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

1 / 7
ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

2 / 7
ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

3 / 7
ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

4 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

5 / 7
ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

6 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

7 / 7

Published On - 2:53 pm, Mon, 19 June 23

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್