AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parrot: ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಸುಮಧುರವಾಗಿರುತ್ತದೆ, ದಾಂಪತ್ಯದಲ್ಲಿ ಶಾಂತಿ-ಸಂತೋಷ ತುಳುಕುತ್ತದೆ

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಸಾಧು ಶ್ರೀನಾಥ್​
|

Updated on:Jun 19, 2023 | 2:54 PM

Share
ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

1 / 7
ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

2 / 7
ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

3 / 7
ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

4 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

5 / 7
ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

6 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

7 / 7

Published On - 2:53 pm, Mon, 19 June 23

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ