AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parrot: ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಸುಮಧುರವಾಗಿರುತ್ತದೆ, ದಾಂಪತ್ಯದಲ್ಲಿ ಶಾಂತಿ-ಸಂತೋಷ ತುಳುಕುತ್ತದೆ

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಸಾಧು ಶ್ರೀನಾಥ್​
|

Updated on:Jun 19, 2023 | 2:54 PM

ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

1 / 7
ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

2 / 7
ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

3 / 7
ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

4 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

5 / 7
ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

6 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

7 / 7

Published On - 2:53 pm, Mon, 19 June 23

Follow us
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ಬಸ್​ನಲ್ಲಿ ಕಂಡಕ್ಟರ್ ಮೊಬೈಲ್​​ನ್ನೇ ಕದ್ದ ಚಾಲಾಕಿ ಕಳ್ಳ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ