AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Parrot: ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಸುಮಧುರವಾಗಿರುತ್ತದೆ, ದಾಂಪತ್ಯದಲ್ಲಿ ಶಾಂತಿ-ಸಂತೋಷ ತುಳುಕುತ್ತದೆ

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 19, 2023 | 2:54 PM

Share
ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

ಗಿಣಿರಾಮನನ್ನು ಇಷ್ಟಪಡದವರು ಯಾರಿದ್ದಾರೆ ಅಲ್ಲವಾ? ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡುಬರುವ ಈ ರಾಮ ಗಿಳಿಗಳಲ್ಲಿ ಹಲವು ಜಾತಿಗಳಿವೆ. ಅನೇಕ ಜನರು ಇದನ್ನು ತಮ್ಮ ಮನೆಗಳಲ್ಲಿಯೂ ಸಾಕುತ್ತಾರೆ.

1 / 7
ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

ಅನೇಕರು ಗಿಣಿರಾಮನನ್ನು ಇಷ್ಟಪಟ್ಟು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಹೀಗೆ ಅವುಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಾ? ಏನಾದರೂ ಕೆಟ್ಟದ್ದಾಗುತ್ತದಾ? ಆ ವಿವರಗಳನ್ನು ಈಗ ತಿಳಿಯೋಣ..

2 / 7
ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

ಧಾರ್ಮಿಕ ಗ್ರಂಥಗಳು ಮತ್ತು ನಂಬಿಕೆಗಳ ಪ್ರಕಾರ ಮನೆಯಲ್ಲಿ ಗಿಳಿಯನ್ನು ಸಾಕುವುದು ತುಂಬಾ ಮಂಗಳಕರ ಎಂದು ಹೇಳಲಾಗುತ್ತದೆ.

3 / 7
ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

ಮನೆಯಲ್ಲಿ ಗಿಣಿ ಸಾಕುವುದರಿಂದ ದಾಂಪತ್ಯ ಜೀವನ ಮಧುರವಾಗುತ್ತದೆ ಎಂದು ಹೇಳಲಾಗುತ್ತದೆ. ಸಂಸಾರದಲ್ಲಿ ಶಾಂತಿ ಮತ್ತು ಸಂತೋಷವಿದೆ.

4 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಅಕಾಲಿಕ ಮರಣದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ವಾಸ್ತು ತಜ್ಞರು ಹೇಳುತ್ತಾರೆ.

5 / 7
ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

ಆದಾಗ್ಯೂ, ಗಿಳಿಗಳನ್ನು ಪಂಜರದಲ್ಲಿ ಇಡುವುದು ಸೂಕ್ತವಲ್ಲ. ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿದರೆ ಮಾತ್ರ ಒಳಿತಾದೀತು ಎನ್ನುತ್ತಾರೆ.

6 / 7
ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

ಮನೆಯಲ್ಲಿ ಗಿಳಿಗಳನ್ನು ಸಾಕುವುದರಿಂದ ಶಿಕ್ಷಣದ ಜೊತೆಗೆ ಮಕ್ಕಳ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ ಎಂದು ನಂಬಲಾಗಿದೆ.

7 / 7

Published On - 2:53 pm, Mon, 19 June 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ