AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shaving on Monday: ಸೋಮವಾರ ಶೇವಿಂಗ್ ಮಾಡುವುದು ಒಳ್ಳೆಯದೋ ಕೆಟ್ಟದ್ದೋ?

ಜ್ಯೋತಿಷ್ಯದ ಪ್ರಕಾರ, ಕೂದಲು ಮತ್ತು ಉಗುರುಗಳನ್ನು ಕತ್ತರಿಸಲು ಶುಭ ಮತ್ತು ಅಶುಭ ದಿನಗಳಿವೆ. ಸೋಮವಾರ, ಮಂಗಳವಾರ ಮತ್ತು ಶನಿವಾರ ಕೂದಲು ಕತ್ತರಿಸುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಬುಧವಾರ ಮತ್ತು ಶುಕ್ರವಾರ ಶುಭ ದಿನಗಳಾಗಿವೆ. ಸೋಮವಾರ ಕೂದಲು ಕತ್ತರಿಸುವುದರಿಂದ ಮಾನಸಿಕ ಸಮಸ್ಯೆಗಳು ಮತ್ತು ಅಕಾಲಿಕ ಮರಣ ಸಂಭವಿಸಬಹುದು ಎಂಬ ನಂಬಿಕೆಯಿದೆ.

Shaving on Monday: ಸೋಮವಾರ ಶೇವಿಂಗ್ ಮಾಡುವುದು ಒಳ್ಳೆಯದೋ ಕೆಟ್ಟದ್ದೋ?
ಶೇವಿಂಗ್
ಅಕ್ಷತಾ ವರ್ಕಾಡಿ
|

Updated on: Jul 11, 2025 | 11:53 AM

Share

ಜ್ಯೋತಿಷ್ಯದ ಪ್ರಕಾರ, ಯಾವಾಗೆಂದರೆ ಆವಾಗ ಕೂದಲು ಕತ್ತರಿವುಸುವುದು ಅಥವಾ ಗಡ್ಡ ತೆಗೆಯುವುದು ಒಳ್ಳೆಯದಲ್ಲ. ಉಗುರು, ಕೂದಲು ಕತ್ತರಿಸುವಂತಹ ದೈನಂದಿನ ಚಟುವಟಿಕೆಗಳಿಗೆ ಶುಭ ಮತ್ತು ಅಶುಭ ದಿನಗಳಿವೆ. ಸಾಕಷ್ಟು ಪುರುಷರು ಶುಭ ಅಶುಭ ದಿನಗಳನ್ನು ಲೆಕ್ಕಿಸದೇ ಹೋಗಿ ಶೇವಿಂಗ್​ ಮಾಡಿಕೊಂಡು ಬರುತ್ತಾರೆ. ಆದರೆ ಇಂತಹ ಅಭ್ಯಾಸಗಳು ಒಳ್ಳೆಯದಲ್ಲ ಎಂದು ಜ್ಯೋತಿಷ್ಯಶಾಸ್ತ್ರಜ್ಞರು ಎಚ್ಚರಿಸುತ್ತಾರೆ.

ಧಾರ್ಮಿಕ ನಂಬಿಕೆಗಳು ಸೋಮವಾರದಂದು ಶೇವಿಂಗ್​​ ಮಾಡುವುದು ಅಶುಭ ಎಂದು ಹೇಳಲಾಗುತ್ತದೆ. ಸೋಮವಾರ ಶಿವನಿಗೆ ಅರ್ಪಿತವಾದ ದಿನ. ಈ ದಿನ ಕೂದಲನ್ನು ಕತ್ತರಿಸುವುದರಿಂದ ಮಾನಸಿಕ ತೊಂದರೆ ಉಂಟಾಗುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೇ ಸೋಮವಾರದಂದು ಕೂದಲು ಕತ್ತರಿಸುವುದರಿಂದ ಅಕಾಲಿಕ ಮರಣ ಸಂಭವಿಸುತ್ತದೆ ಎಂಬ ಧಾರ್ಮಿಕ ನಂಬಿಕೆ ಇದೆ. ಶಿವನ ಭಕ್ತ ಅಥವಾ ತನ್ನ ಮಗನ ಕಲ್ಯಾಣವನ್ನು ಬಯಸುವ ವ್ಯಕ್ತಿಯು ಸೋಮವಾರದಂದು ಕೂದಲು ಅಥವಾ ಗಡ್ಡವನ್ನು ಕತ್ತರಿಸಬಾರದು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಮದುವೆ ಸಮಯದಲ್ಲಿ ಅಲಂಕೃತ ತೆಂಗಿನಕಾಯಿ ಬಳಸುವುದು ಶುಭವೇ?

ಪ್ರಸಿದ್ಧ ಸಂತ ಪ್ರೇಮಾನಂದ ಮಹಾರಾಜ್ ಅವರ ಪ್ರಕಾರ, ಸೋಮವಾರದಂದು ಕೂದಲು ಅಥವಾ ಗಡ್ಡವನ್ನು ಕತ್ತರಿಸಬಾರದು. ಸೋಮವಾರದಂದು ಕೂದಲು ಕತ್ತರಿಸುವುದರಿಂದ ಜಾತಕದಲ್ಲಿ ಚಂದ್ರನ ಸ್ಥಾನ ದುರ್ಬಲಗೊಳ್ಳುತ್ತದೆ ಮತ್ತು ಇದು ಮಾನಸಿಕ ಅಸ್ವಸ್ಥತೆಗೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮಂಗಳವಾರ ಮತ್ತು ಶನಿವಾರದಂದು ಕೂಡ ಕೂದಲು ಕತ್ತರಿಸುವುದು ಅಥವಾ ಗಡ್ಡ ಬೋಳಿಸುವುದು ಒಳ್ಳೆಯದಲ್ಲ. ಆದ್ದರಿಂದ ಕೂದಲು, ಉಗುರು ಕತ್ತರಿಸಲು ಬುಧವಾರ ಮತ್ತು ಶುಕ್ರವಾರ ಮೀಸಲಿಡಿ. ಈ ಎರಡು ದಿನವನ್ನು ಶುಭವೆಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು