AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು

ಲಕ್ಷ್ಮೀ ದೇವಿ ಸಂಪತ್ತಿನ ಅಧಿದೇವತೆ. ಆದರೆ ನಿಮ್ಮ ಕೆಲವು ಅಭ್ಯಾಸಗಳು ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಿ ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಲೇಖನವು ಲಕ್ಷ್ಮೀಯ ಅನುಗ್ರಹವನ್ನು ಪಡೆಯಲು ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸಲು 5 ಮುಖ್ಯ ವಾಸ್ತು ದೋಷಗಳನ್ನು ಮತ್ತು ಅವುಗಳ ಪರಿಹಾರಗಳನ್ನು ವಿವರಿಸುತ್ತದೆ.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು
Attract Goddess Lakshmi
ಅಕ್ಷತಾ ವರ್ಕಾಡಿ
|

Updated on: Apr 10, 2025 | 12:04 PM

Share

ಲಕ್ಮೀ ದೇವಿ ಸಂಪತ್ತಿನ ಅಧಿದೇವತೆ. ಲಕ್ಷ್ಮಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವ ಮನೆಯಲ್ಲಿ ಸಂಪತ್ತು ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ. ಆದರೆ ನೀವು ಮನೆಯಲ್ಲಿ ಮಾಡುವಂತಹ ಕೆಲವೊಂದು ಕೆಲಸಗಳು ಲಕ್ಮೀ ದೇವಿಯ ಕೋಪಕ್ಕೆ ಗುರಿಯಾಗುವಂತೆ ಮಾಡಬಹುದು. ಇದರಿಂದ ನೀವು ಸಾಲದ ಹೊರೆಯಲ್ಲಿ ಸಿಲುಕಿಕೊಳ್ಳಬಹುದು. ಅಂತಹ ತಪ್ಪುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ, ಲಕ್ಷ್ಮಿ ದೇವಿಯು ಕೊಳಕು ಇರುವಲ್ಲಿ ಎಂದಿಗೂ ವಾಸಿಸುವುದಿಲ್ಲ. ಲಕ್ಷ್ಮಿ ದೇವಿಯಾವಾಗಲೂ ಸ್ವಚ್ಛವಾದ ಸ್ಥಳದಲ್ಲಿ ವಾಸಿಸುತ್ತಾಳೆ. ಹಾಗಾಗಿ, ಅಶುಚಿತ್ವದಲ್ಲಿ ವಾಸಿಸುವ ಮತ್ತು ತನ್ನ ಸುತ್ತಮುತ್ತಲಿನ ಪ್ರದೇಶಗಳನ್ನು ಅಶುಚಿಯಾಗಿಟ್ಟುಕೊಳ್ಳುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸಲು ಅಸಾಧ್ಯ.

ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಯಾವಾಗ, ಹೇಗೆ ಮತ್ತು ಎಷ್ಟು ಬಾರಿ ಪಠಿಸಬೇಕು?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಇದರ ಜೊತೆಗೆ, ಮನೆಯಲ್ಲಿ ಪೊರಕೆಯನ್ನು ಇಲ್ಲಿ ಅಲ್ಲಿ ಎಸೆಯುತ್ತಾರೆ ಮತ್ತು ಪೊರಕೆಯ ಬಳಿ ಕಸವನ್ನು ಸಂಗ್ರಹಿಸುತ್ತಾರೆ. ಇದು ಲಕ್ಷ್ಮಿ ದೇವಿಯ ಕೋಪಕ್ಕೆ ಕಾರಣವಾಗಬಹುದು. ಮನೆಯಲ್ಲಿ ಪೊರಕೆಯನ್ನು ಸರಿಯಾದ ಸ್ಥಳದಲ್ಲಿ ಇಡಿ ಮತ್ತು ಅದನ್ನು ನಿಮ್ಮ ಕಾಲಿನಿಂದ ಒದೆಯಬೇಡಿ. ಆದ್ದರಿಂದ ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಸ್ವಚ್ಛತೆ ಮತ್ತು ಶುದ್ಧತೆಯಿಂದಿರಿ ಮತ್ತು ಈ ವಾಸ್ತು ದೋಷ ನಿವಾರಿಸಲು ವಾಸ್ತು ತಜ್ಞರ ಸಲಹೆ ಪಡೆದುಕೊಳ್ಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ