AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು

ಲಕ್ಷ್ಮೀ ದೇವಿ ಸಂಪತ್ತಿನ ಅಧಿದೇವತೆ. ಆದರೆ ನಿಮ್ಮ ಕೆಲವು ಅಭ್ಯಾಸಗಳು ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿಯಾಗಿ ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಈ ಲೇಖನವು ಲಕ್ಷ್ಮೀಯ ಅನುಗ್ರಹವನ್ನು ಪಡೆಯಲು ಮತ್ತು ಆರ್ಥಿಕ ಸ್ಥಿತಿಯನ್ನು ಸುಧಾರಿಸಲು 5 ಮುಖ್ಯ ವಾಸ್ತು ದೋಷಗಳನ್ನು ಮತ್ತು ಅವುಗಳ ಪರಿಹಾರಗಳನ್ನು ವಿವರಿಸುತ್ತದೆ.

Vasthu shastra: ಈ ಒಂದು ತಪ್ಪು ನಿಮ್ಮ ಮನೆಯಲ್ಲಿ ಹಣದ ಕೊರತೆಗೆ ಕಾರಣವಾಗಬಹುದು
Attract Goddess Lakshmi
Follow us
ಅಕ್ಷತಾ ವರ್ಕಾಡಿ
|

Updated on: Apr 10, 2025 | 12:04 PM

ಲಕ್ಮೀ ದೇವಿ ಸಂಪತ್ತಿನ ಅಧಿದೇವತೆ. ಲಕ್ಷ್ಮಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸುವ ಮನೆಯಲ್ಲಿ ಸಂಪತ್ತು ಸದಾ ನೆಲೆಸಿರುತ್ತದೆ ಎಂದು ನಂಬಲಾಗಿದೆ. ಆದರೆ ನೀವು ಮನೆಯಲ್ಲಿ ಮಾಡುವಂತಹ ಕೆಲವೊಂದು ಕೆಲಸಗಳು ಲಕ್ಮೀ ದೇವಿಯ ಕೋಪಕ್ಕೆ ಗುರಿಯಾಗುವಂತೆ ಮಾಡಬಹುದು. ಇದರಿಂದ ನೀವು ಸಾಲದ ಹೊರೆಯಲ್ಲಿ ಸಿಲುಕಿಕೊಳ್ಳಬಹುದು. ಅಂತಹ ತಪ್ಪುಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

ವಾಸ್ತು ಶಾಸ್ತ್ರದ ಪ್ರಕಾರ, ಲಕ್ಷ್ಮಿ ದೇವಿಯು ಕೊಳಕು ಇರುವಲ್ಲಿ ಎಂದಿಗೂ ವಾಸಿಸುವುದಿಲ್ಲ. ಲಕ್ಷ್ಮಿ ದೇವಿಯಾವಾಗಲೂ ಸ್ವಚ್ಛವಾದ ಸ್ಥಳದಲ್ಲಿ ವಾಸಿಸುತ್ತಾಳೆ. ಹಾಗಾಗಿ, ಅಶುಚಿತ್ವದಲ್ಲಿ ವಾಸಿಸುವ ಮತ್ತು ತನ್ನ ಸುತ್ತಮುತ್ತಲಿನ ಪ್ರದೇಶಗಳನ್ನು ಅಶುಚಿಯಾಗಿಟ್ಟುಕೊಳ್ಳುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸಲು ಅಸಾಧ್ಯ.

ಇದನ್ನೂ ಓದಿ: ಹನುಮಾನ್ ಚಾಲೀಸಾವನ್ನು ಯಾವಾಗ, ಹೇಗೆ ಮತ್ತು ಎಷ್ಟು ಬಾರಿ ಪಠಿಸಬೇಕು?

ಇದನ್ನೂ ಓದಿ
Image
ಭಾನುವಾರ ಈ ವಸ್ತು ಖರೀದಿಸುವ ವ್ಯಕ್ತಿ ಶ್ರೀಮಂತನಾಗುತ್ತಾನೆ
Image
ಪತ್ನಿಯನ್ನು ಹಿಂಸಿಸುವ ಪತಿಗೆ ಏನು ಶಿಕ್ಷೆ? ಗರುಡ ಪುರಾಣದ ಹೇಳುವುದೇನು?
Image
ಮದುವೆಗೂ ಮುನ್ನ ಗ್ರಹ ಶಾಂತಿ ಪೂಜೆ ಮಾಡಿಸುವುದೇಕೆ? ಏನಿದರ ಮಹತ್ವ?
Image
ಊಟ ಮಾಡಿದ ನಂತರ ಬಾಳೆ ಎಲೆಯನ್ನು ಒಳಮುಖವಾಗಿ ಮಡಚುವುದೇಕೆ?

ಇದರ ಜೊತೆಗೆ, ಮನೆಯಲ್ಲಿ ಪೊರಕೆಯನ್ನು ಇಲ್ಲಿ ಅಲ್ಲಿ ಎಸೆಯುತ್ತಾರೆ ಮತ್ತು ಪೊರಕೆಯ ಬಳಿ ಕಸವನ್ನು ಸಂಗ್ರಹಿಸುತ್ತಾರೆ. ಇದು ಲಕ್ಷ್ಮಿ ದೇವಿಯ ಕೋಪಕ್ಕೆ ಕಾರಣವಾಗಬಹುದು. ಮನೆಯಲ್ಲಿ ಪೊರಕೆಯನ್ನು ಸರಿಯಾದ ಸ್ಥಳದಲ್ಲಿ ಇಡಿ ಮತ್ತು ಅದನ್ನು ನಿಮ್ಮ ಕಾಲಿನಿಂದ ಒದೆಯಬೇಡಿ. ಆದ್ದರಿಂದ ನೀವು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಸ್ವಚ್ಛತೆ ಮತ್ತು ಶುದ್ಧತೆಯಿಂದಿರಿ ಮತ್ತು ಈ ವಾಸ್ತು ದೋಷ ನಿವಾರಿಸಲು ವಾಸ್ತು ತಜ್ಞರ ಸಲಹೆ ಪಡೆದುಕೊಳ್ಳಿ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ