AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತು ಟಿಪ್ಸ್: ಮನೆಯಲ್ಲಿ ಈ ವಸ್ತುಗಳು ಖಾಲಿ ಆಗದಂತೆ ನೋಡಿಕೊಳ್ಳಿ

ವಾಸ್ತು ಸಲಹೆಗಳು: ವಾಸ್ತು ತಜ್ಞರ ಪ್ರಕಾರ ಮನೆಯಲ್ಲಿ ಕೆಲವು ರೀತಿಯ ವಸ್ತುಗಳನ್ನು ಖಾಲಿ ಇಡಬಾರದು ಎಂದು ಹಿರಿಯರು ಮತ್ತು ವಾಸ್ತು ತಜ್ಞರು ಹೇಳುತ್ತಾರೆ. ಹೀಗೆ ಮಾಡಿದರೆ ಮನೆಯಲ್ಲಿ ಧನಹಾನಿಯಾಗುತ್ತದೆ ಎಂದು ಎಚ್ಚರಿಸುತ್ತಾರೆ. ಹಾಗಾದರೆ ಮನೆಯಲ್ಲಿ ಖಾಲಿ ಇರಬಾರದ ವಸ್ತುಗಳು ಯಾವುವು..? ತಿಳಿದುಕೊಳ್ಳೋಣ...

ವಾಸ್ತು ಟಿಪ್ಸ್: ಮನೆಯಲ್ಲಿ ಈ ವಸ್ತುಗಳು ಖಾಲಿ ಆಗದಂತೆ ನೋಡಿಕೊಳ್ಳಿ
ಮನೆಯಲ್ಲಿ ವಸ್ತುಗಳು ಖಾಲಿ ಆಗದಂತೆ ನೊಡಿಕೊಳ್ಳಿ
Follow us
ಸಾಧು ಶ್ರೀನಾಥ್​
|

Updated on: Sep 22, 2023 | 6:06 AM

Vastu Tips: ಹಿಂದೂ ಧರ್ಮದಲ್ಲಿ ವಾಸ್ತುವಿಗೆ ಪ್ರಮುಖ ಸ್ಥಾನವಿದೆ. ವಾಸ್ತು ಪ್ರಕಾರ ಮನೆ ನಿರ್ಮಾಣದಲ್ಲಿ ಮಾತ್ರವಲ್ಲ, ಮನೆಯಲ್ಲಿರುವ ವಸ್ತುಗಳ ವಿಷಯದಲ್ಲೂ ನಿಯಮಗಳನ್ನು ಪಾಲಿಸಬೇಕು. ಇಲ್ಲದಿದ್ದರೆ ಸಂಪತ್ತಿನ ಅಧಿದೇವತೆ ಮಾತೆ ಮಹಾಲಕ್ಷ್ಮಿ ಕೋಪಗೊಳ್ಳುತ್ತಾಳೆ ಎಂದು ಹಿರಿಯರು ಹೇಳುತ್ತಾರೆ. ಅಷ್ಟರಮಟ್ಟಿಗೆ ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ವಾಸ್ತು ನಿಯಮಗಳಿಗೆ ಅನುಸಾರವಾಗಿ ಜೋಡಿಸಬೇಕು.

ವಾಸ್ತು ತಜ್ಞರ ಪ್ರಕಾರ ಮನೆಯಲ್ಲಿ ಕೆಲವು ರೀತಿಯ ವಸ್ತುಗಳನ್ನು ಖಾಲಿ ಇಡಬಾರದು ಎಂದು ಹಿರಿಯರು ಮತ್ತು ವಾಸ್ತು ತಜ್ಞರು ಹೇಳುತ್ತಾರೆ. ಹೀಗೆ ಮಾಡಿದರೆ ಮನೆಯಲ್ಲಿ ಧನಹಾನಿಯಾಗುತ್ತದೆ ಎಂದು ಎಚ್ಚರಿಸುತ್ತಾರೆ. ಹಾಗಾದರೆ ಮನೆಯಲ್ಲಿ ಖಾಲಿ ಇರಬಾರದ ವಸ್ತುಗಳು ಯಾವುವು..? ತಿಳಿದುಕೊಳ್ಳೋಣ…

ಲಾಕರ್: ಹಣವನ್ನು ಇಡುವ ಲಾಕರ್ ಅಥವಾ ಪರ್ಸ್ ಕೂಡ ಖಾಲಿಯಾಗಿರಬಾರದು. ಇವು ಲಕ್ಷ್ಮಿ ದೇವಿಯ ವಾಸಸ್ಥಾನಗಳಾಗಿವೆ. ಹಣ ಇಟ್ಟ ಸ್ಥಳಗಳನ್ನು ಖಾಲಿ ಇಟ್ಟರೆ ಧನ ದೇವತೆ ಕೋಪಗೊಂಡು ನಿಮ್ಮಿಂದ ದೂರವಾಗುತ್ತಾಳೆ ಎಂದು ಹೇಳಲಾಗುತ್ತದೆ.

ಧಾನ್ಯ: ವಾಸ್ತು ಪ್ರಕಾರ ಮನೆಯಲ್ಲಿ ಧಾನ್ಯದ ಪಾತ್ರೆ ಅಥವಾ ಧಾನ್ಯ ಸಂಗ್ರಹ ಚೀಲ ಖಾಲಿ ಇರಬಾರದು. ಈ ರೀತಿ ಇರುವುದು ನಕಾರಾತ್ಮಕತೆಯ ಸಂಕೇತ. ಮನೆಯಲ್ಲಿ ಧಾನ್ಯವಿಲ್ಲದಿದ್ದರೆ ಕ್ಷಾಮ, ಕ್ಷಾಮವಿದ್ದಲ್ಲಿ ಲಕ್ಷ್ಮೀದೇವಿ ನೆಲೆಸಲಾರಳು ಎಂದು ವಾಸ್ತು ತಜ್ಞರು ಹೇಳುತ್ತಾರೆ.

ಕುಡಿಯುವ ನೀರು: ಮನೆಯಲ್ಲಿ ಕುಡಿಯುವ ನೀರಿನ ಪಾತ್ರೆ ಖಾಲಿ ಇರಬಾರದು. ನೀರಿನ ಪಾತ್ರೆಗಳು ಖಾಲಿಯಾಗಿದ್ದರೆ ಮನೆಯಲ್ಲಿ ನಕಾರಾತ್ಮಕ ವಾತಾವರಣವಿರುತ್ತದೆ. ಬಡತನವನ್ನೂ ಹೆಚ್ಚಿಸುತ್ತದೆ ಎನ್ನುತ್ತಾರೆ ತಜ್ಞರು. ಲಕ್ಷ್ಮಿ ದೇವಿಯು ನೀರಿನ ಪಾತ್ರೆಗಳು ಖಾಲಿಯಾಗಿರುವ ಮನೆಯನ್ನು ಮಾತ್ರವಲ್ಲದೆ ನೀರನ್ನು ವ್ಯರ್ಥ ಮಾಡುವವರನ್ನು ಸಹ ಆಶೀರ್ವದಿಸಲಾರಳು.

(ಗಮನಿಸಿ: ಮೇಲಿನ ಅಂಶಗಳನ್ನು ವಾಸ್ತು ಶಾಸ್ತ್ರದಲ್ಲಿ ಉಲ್ಲೇಖಿಸಿರುವ ವಿವರಗಳ ಆಧಾರದ ಮೇಲೆ ಮಾತ್ರವೇ ಒದಗಿಸಲಾಗಿದೆ. ಇದಕ್ಕೆ ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂಬುದನ್ನು ಓದುಗರು ಗಮನಿಸಬೇಕು)

ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್