Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Pooja: ಗೋಪೂಜೆ ಮಾಡುವುದರಿಂದ ನೀವು ಇವೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು

ಗೋವುಗಳನ್ನು ನಿತ್ಯ ನೋಡುವುದರಿಂದ ದುಃಖಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಗೋವುಗಳನ್ನು ಸಾಕುವುದರಿಂದ ಮತ್ತು ಅವುಗಳನ್ನು ನಿತ್ಯ ಪೂಜಿಸುವುದರಿಂದ ನಿಮ್ಮ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಸನಾತನ ಧರ್ಮದಲ್ಲಿ ಗೋವುಗಳಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ಗೋಮಾತೆಯನ್ನು ಮನೆಯಲ್ಲಿ ಸಾಕುವುದರ ಪ್ರಯೋಜನವು ಅಪಾರವಾಗಿದೆ. ಗೋವುಗಳಿಗೆ ತಾಯಿಯ ಸ್ಥಾನಮಾನವನ್ನು ನೀಡಲು ಕೂಡ ಇದೇ ಕಾರಣವಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, 33 ಕೋಟಿ ದೇವಾನುದೇವತೆಗಳು ಕೂಡ ಗೋವಿನಲ್ಲಿ ನೆಲೆಸಿದ್ದಾರೆ ಎನ್ನುವ ನಂಬಿಕೆಯಿದೆ.

TV9 Web
| Updated By: ಆಯೇಷಾ ಬಾನು

Updated on: Jan 13, 2022 | 7:15 AM

ಸಾಂದರ್ಭಿಕ ಚಿತ್ರ

You must know Drinking coconut water during pregnancy has many health benefits

1 / 6
ವಾಸ್ತು ದೋಷ ದೂರಾಗುವುದು : ಗೋವನ್ನು ಹೊಂದುವ ಪ್ರಯೋಜನಗಳನ್ನು ಮತ್ತು ಗೋವಿನ ಪೂಜೆಯ ವಿಶೇಷ ಪ್ರಾಮುಖ್ಯತೆಯನ್ನು ಶಿವಪುರಾಣ ಮತ್ತು ಸ್ಕಂದಪುರಾಣಗಳಲ್ಲಿ ಹೇಳಲಾಗಿದೆ. ಇವುಗಳ ಪ್ರಕಾರ ಗೋಸೇವೆ ಮಾಡುವುದರಿಂದ ಯಮನ ಬಗ್ಗೆ ಭಯ ಪಡಬೇಕಾಗಿಲ್ಲ ಎನ್ನುವ ನಂಬಿಕೆಯಿದೆ. ಮನೆಯನ್ನು ಕಟ್ಟುವ ಸ್ಥಳದಲ್ಲಿ ಹಸುವಿನೊಂದಿಗೆ ಕರುವನ್ನು ಕಟ್ಟುವುದರಿಂದ ಆ ಮನೆಯ ವಾಸ್ತು ದೋಷಗಳು ತಾನಾಗಿಯೇ ಕೊನೆಗೊಳ್ಳುತ್ತದೆ ಎನ್ನುವ ನಂಬಿಕೆಯಿದೆ. ಇದರೊಂದಿಗೆ ಎಲ್ಲಾ ಕೆಲಸಗಳು ಸುಗಮವಾಗಿ ಮುಗಿದು ಆರ್ಥಿಕ ಲಾಭ ದೊರೆಯುವುದು.

benefits and importance of performing Go Pooja

2 / 6
ರೋಗ ಕಡಿಮೆಯಾಗುವುದು: ಧಾರ್ಮಿಕ ನಂಬಿಕೆಗಳ ಪ್ರಕಾರ, ಗೋವಿನ ದೇಹವನ್ನು ನಿಯಮಿತವಾಗಿ ಸ್ಪರ್ಶಿಸುವುದರಿಂದ ಮತ್ತು ಸೇವೆ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಆರೋಗ್ಯವೂ ಚೆನ್ನಾಗಿರುತ್ತದೆ ಮತ್ತು ಈ ರೀತಿ ಮಾಡುವುದರಿಂದ ಚಿಕನ್ ಪಾಕ್ಸ್ ಅಂದರೆ ಸಿಡುಬು ಬರುವ ಭಯವೂ ಕಡಿಮೆಯಾಗುತ್ತದೆ.

ರೋಗ ಕಡಿಮೆಯಾಗುವುದು: ಧಾರ್ಮಿಕ ನಂಬಿಕೆಗಳ ಪ್ರಕಾರ, ಗೋವಿನ ದೇಹವನ್ನು ನಿಯಮಿತವಾಗಿ ಸ್ಪರ್ಶಿಸುವುದರಿಂದ ಮತ್ತು ಸೇವೆ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಆರೋಗ್ಯವೂ ಚೆನ್ನಾಗಿರುತ್ತದೆ ಮತ್ತು ಈ ರೀತಿ ಮಾಡುವುದರಿಂದ ಚಿಕನ್ ಪಾಕ್ಸ್ ಅಂದರೆ ಸಿಡುಬು ಬರುವ ಭಯವೂ ಕಡಿಮೆಯಾಗುತ್ತದೆ.

3 / 6
ನಕಾರಾತ್ಮಕ ಶಕ್ತಿಗಳಿಂದ ಮುಕ್ತಿ: ಹಸು ಕುಳಿತುಕೊಳ್ಳುವ ಸ್ಥಳದಲ್ಲಿ ನಕಾರಾತ್ಮಕ ಶಕ್ತಿಯು ನಿವಾರಣೆಯಾಗುತ್ತದೆ ಎಂದು ನಂಬಲಾಗಿದೆ. ಅದೇ ಸಮಯದಲ್ಲಿ, ಆ ಸ್ಥಳದಿಂದ ವಾಸ್ತು ದೋಷವನ್ನು ಸಹ ತೆಗೆದುಹಾಕಲಾಗುತ್ತದೆ.

ನಕಾರಾತ್ಮಕ ಶಕ್ತಿಗಳಿಂದ ಮುಕ್ತಿ: ಹಸು ಕುಳಿತುಕೊಳ್ಳುವ ಸ್ಥಳದಲ್ಲಿ ನಕಾರಾತ್ಮಕ ಶಕ್ತಿಯು ನಿವಾರಣೆಯಾಗುತ್ತದೆ ಎಂದು ನಂಬಲಾಗಿದೆ. ಅದೇ ಸಮಯದಲ್ಲಿ, ಆ ಸ್ಥಳದಿಂದ ವಾಸ್ತು ದೋಷವನ್ನು ಸಹ ತೆಗೆದುಹಾಕಲಾಗುತ್ತದೆ.

4 / 6
ಲಕ್ಷ್ಮಿಯ ವಾಸಸ್ಥಾನ: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುಗಳು ಬಾಲ ಅಲ್ಲಾಡಿಸುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ ಎನ್ನುವ ನಂಬಿಕೆಯಿದೆ. ಅಂತಹ ಸ್ಥಳದಲ್ಲಿ ಸಂಪತ್ತು ಮತ್ತು ಸಮೃದ್ಧಿಯೂ ಉಳಿಯುತ್ತದೆ.

ಲಕ್ಷ್ಮಿಯ ವಾಸಸ್ಥಾನ: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುಗಳು ಬಾಲ ಅಲ್ಲಾಡಿಸುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ ಎನ್ನುವ ನಂಬಿಕೆಯಿದೆ. ಅಂತಹ ಸ್ಥಳದಲ್ಲಿ ಸಂಪತ್ತು ಮತ್ತು ಸಮೃದ್ಧಿಯೂ ಉಳಿಯುತ್ತದೆ.

5 / 6
ದುಪ್ಪಟ್ಟು ಪ್ರಯೋಜನ ದೊರೆಯುವುದು: ಗೋವು ವಾಸಿಸುವ ಸ್ಥಳದಲ್ಲಿ ಮಂತ್ರ, ಸಾಧನ, ತಪಸ್ಸು ಮತ್ತು ಧ್ಯಾನವನ್ನು ಮಾಡುವುದರಿಂದ ಅನೇಕ ಪಟ್ಟು ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎಂದು ನಂಬಲಾಗಿದೆ.

ದುಪ್ಪಟ್ಟು ಪ್ರಯೋಜನ ದೊರೆಯುವುದು: ಗೋವು ವಾಸಿಸುವ ಸ್ಥಳದಲ್ಲಿ ಮಂತ್ರ, ಸಾಧನ, ತಪಸ್ಸು ಮತ್ತು ಧ್ಯಾನವನ್ನು ಮಾಡುವುದರಿಂದ ಅನೇಕ ಪಟ್ಟು ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎಂದು ನಂಬಲಾಗಿದೆ.

6 / 6
Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !