AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Go Pooja: ಗೋಪೂಜೆ ಮಾಡುವುದರಿಂದ ನೀವು ಇವೆಲ್ಲಾ ಪ್ರಯೋಜನಗಳನ್ನು ಪಡೆಯಬಹುದು

ಗೋವುಗಳನ್ನು ನಿತ್ಯ ನೋಡುವುದರಿಂದ ದುಃಖಗಳು ದೂರಾಗುತ್ತದೆ ಎನ್ನುವ ನಂಬಿಕೆಯಿದೆ. ಗೋವುಗಳನ್ನು ಸಾಕುವುದರಿಂದ ಮತ್ತು ಅವುಗಳನ್ನು ನಿತ್ಯ ಪೂಜಿಸುವುದರಿಂದ ನಿಮ್ಮ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ. ಸನಾತನ ಧರ್ಮದಲ್ಲಿ ಗೋವುಗಳಿಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಲಾಗಿದ್ದು, ಗೋಮಾತೆಯನ್ನು ಮನೆಯಲ್ಲಿ ಸಾಕುವುದರ ಪ್ರಯೋಜನವು ಅಪಾರವಾಗಿದೆ. ಗೋವುಗಳಿಗೆ ತಾಯಿಯ ಸ್ಥಾನಮಾನವನ್ನು ನೀಡಲು ಕೂಡ ಇದೇ ಕಾರಣವಾಗಿದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, 33 ಕೋಟಿ ದೇವಾನುದೇವತೆಗಳು ಕೂಡ ಗೋವಿನಲ್ಲಿ ನೆಲೆಸಿದ್ದಾರೆ ಎನ್ನುವ ನಂಬಿಕೆಯಿದೆ.

TV9 Web
| Edited By: |

Updated on: Jan 13, 2022 | 7:15 AM

Share
ಸಾಂದರ್ಭಿಕ ಚಿತ್ರ

You must know Drinking coconut water during pregnancy has many health benefits

1 / 6
ವಾಸ್ತು ದೋಷ ದೂರಾಗುವುದು : ಗೋವನ್ನು ಹೊಂದುವ ಪ್ರಯೋಜನಗಳನ್ನು ಮತ್ತು ಗೋವಿನ ಪೂಜೆಯ ವಿಶೇಷ ಪ್ರಾಮುಖ್ಯತೆಯನ್ನು ಶಿವಪುರಾಣ ಮತ್ತು ಸ್ಕಂದಪುರಾಣಗಳಲ್ಲಿ ಹೇಳಲಾಗಿದೆ. ಇವುಗಳ ಪ್ರಕಾರ ಗೋಸೇವೆ ಮಾಡುವುದರಿಂದ ಯಮನ ಬಗ್ಗೆ ಭಯ ಪಡಬೇಕಾಗಿಲ್ಲ ಎನ್ನುವ ನಂಬಿಕೆಯಿದೆ. ಮನೆಯನ್ನು ಕಟ್ಟುವ ಸ್ಥಳದಲ್ಲಿ ಹಸುವಿನೊಂದಿಗೆ ಕರುವನ್ನು ಕಟ್ಟುವುದರಿಂದ ಆ ಮನೆಯ ವಾಸ್ತು ದೋಷಗಳು ತಾನಾಗಿಯೇ ಕೊನೆಗೊಳ್ಳುತ್ತದೆ ಎನ್ನುವ ನಂಬಿಕೆಯಿದೆ. ಇದರೊಂದಿಗೆ ಎಲ್ಲಾ ಕೆಲಸಗಳು ಸುಗಮವಾಗಿ ಮುಗಿದು ಆರ್ಥಿಕ ಲಾಭ ದೊರೆಯುವುದು.

benefits and importance of performing Go Pooja

2 / 6
ರೋಗ ಕಡಿಮೆಯಾಗುವುದು: ಧಾರ್ಮಿಕ ನಂಬಿಕೆಗಳ ಪ್ರಕಾರ, ಗೋವಿನ ದೇಹವನ್ನು ನಿಯಮಿತವಾಗಿ ಸ್ಪರ್ಶಿಸುವುದರಿಂದ ಮತ್ತು ಸೇವೆ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಆರೋಗ್ಯವೂ ಚೆನ್ನಾಗಿರುತ್ತದೆ ಮತ್ತು ಈ ರೀತಿ ಮಾಡುವುದರಿಂದ ಚಿಕನ್ ಪಾಕ್ಸ್ ಅಂದರೆ ಸಿಡುಬು ಬರುವ ಭಯವೂ ಕಡಿಮೆಯಾಗುತ್ತದೆ.

ರೋಗ ಕಡಿಮೆಯಾಗುವುದು: ಧಾರ್ಮಿಕ ನಂಬಿಕೆಗಳ ಪ್ರಕಾರ, ಗೋವಿನ ದೇಹವನ್ನು ನಿಯಮಿತವಾಗಿ ಸ್ಪರ್ಶಿಸುವುದರಿಂದ ಮತ್ತು ಸೇವೆ ಮಾಡುವುದರಿಂದ ಅನೇಕ ಪ್ರಯೋಜನಗಳಿವೆ. ಆರೋಗ್ಯವೂ ಚೆನ್ನಾಗಿರುತ್ತದೆ ಮತ್ತು ಈ ರೀತಿ ಮಾಡುವುದರಿಂದ ಚಿಕನ್ ಪಾಕ್ಸ್ ಅಂದರೆ ಸಿಡುಬು ಬರುವ ಭಯವೂ ಕಡಿಮೆಯಾಗುತ್ತದೆ.

3 / 6
ನಕಾರಾತ್ಮಕ ಶಕ್ತಿಗಳಿಂದ ಮುಕ್ತಿ: ಹಸು ಕುಳಿತುಕೊಳ್ಳುವ ಸ್ಥಳದಲ್ಲಿ ನಕಾರಾತ್ಮಕ ಶಕ್ತಿಯು ನಿವಾರಣೆಯಾಗುತ್ತದೆ ಎಂದು ನಂಬಲಾಗಿದೆ. ಅದೇ ಸಮಯದಲ್ಲಿ, ಆ ಸ್ಥಳದಿಂದ ವಾಸ್ತು ದೋಷವನ್ನು ಸಹ ತೆಗೆದುಹಾಕಲಾಗುತ್ತದೆ.

ನಕಾರಾತ್ಮಕ ಶಕ್ತಿಗಳಿಂದ ಮುಕ್ತಿ: ಹಸು ಕುಳಿತುಕೊಳ್ಳುವ ಸ್ಥಳದಲ್ಲಿ ನಕಾರಾತ್ಮಕ ಶಕ್ತಿಯು ನಿವಾರಣೆಯಾಗುತ್ತದೆ ಎಂದು ನಂಬಲಾಗಿದೆ. ಅದೇ ಸಮಯದಲ್ಲಿ, ಆ ಸ್ಥಳದಿಂದ ವಾಸ್ತು ದೋಷವನ್ನು ಸಹ ತೆಗೆದುಹಾಕಲಾಗುತ್ತದೆ.

4 / 6
ಲಕ್ಷ್ಮಿಯ ವಾಸಸ್ಥಾನ: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುಗಳು ಬಾಲ ಅಲ್ಲಾಡಿಸುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ ಎನ್ನುವ ನಂಬಿಕೆಯಿದೆ. ಅಂತಹ ಸ್ಥಳದಲ್ಲಿ ಸಂಪತ್ತು ಮತ್ತು ಸಮೃದ್ಧಿಯೂ ಉಳಿಯುತ್ತದೆ.

ಲಕ್ಷ್ಮಿಯ ವಾಸಸ್ಥಾನ: ಧಾರ್ಮಿಕ ನಂಬಿಕೆಗಳ ಪ್ರಕಾರ, ಹಸುಗಳು ಬಾಲ ಅಲ್ಲಾಡಿಸುವ ಸ್ಥಳದಲ್ಲಿ ಲಕ್ಷ್ಮಿ ದೇವಿಯು ವಾಸಿಸುತ್ತಾಳೆ ಎನ್ನುವ ನಂಬಿಕೆಯಿದೆ. ಅಂತಹ ಸ್ಥಳದಲ್ಲಿ ಸಂಪತ್ತು ಮತ್ತು ಸಮೃದ್ಧಿಯೂ ಉಳಿಯುತ್ತದೆ.

5 / 6
ದುಪ್ಪಟ್ಟು ಪ್ರಯೋಜನ ದೊರೆಯುವುದು: ಗೋವು ವಾಸಿಸುವ ಸ್ಥಳದಲ್ಲಿ ಮಂತ್ರ, ಸಾಧನ, ತಪಸ್ಸು ಮತ್ತು ಧ್ಯಾನವನ್ನು ಮಾಡುವುದರಿಂದ ಅನೇಕ ಪಟ್ಟು ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎಂದು ನಂಬಲಾಗಿದೆ.

ದುಪ್ಪಟ್ಟು ಪ್ರಯೋಜನ ದೊರೆಯುವುದು: ಗೋವು ವಾಸಿಸುವ ಸ್ಥಳದಲ್ಲಿ ಮಂತ್ರ, ಸಾಧನ, ತಪಸ್ಸು ಮತ್ತು ಧ್ಯಾನವನ್ನು ಮಾಡುವುದರಿಂದ ಅನೇಕ ಪಟ್ಟು ಹೆಚ್ಚಿನ ಪ್ರಯೋಜನಗಳು ಸಿಗುತ್ತವೆ ಎಂದು ನಂಬಲಾಗಿದೆ.

6 / 6
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ