AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?

ನವರಾತ್ರಿಯಲ್ಲಿಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಇಲ್ಲಿದೆ ಈ ಬಗ್ಗೆ ಮಾಹಿತಿ.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 16, 2024 | 10:36 AM

Share

ಚೈತ್ರ ಮತ್ತು ಶಾರದೀಯ ನವರಾತ್ರಿಯಲ್ಲಿ ಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಸಾಮಾನ್ಯವಾಗಿ ಈ ಪೂಜೆಯಲ್ಲಿ 9 ಹುಡುಗಿಯರು ಕುಳಿತುಕೊಳ್ಳುವುದು ಶುಭವೆಂದು ಪರಿಗಣಿಸಲಾಗುತ್ತದೆ. ಈ 9 ಹುಡುಗಿಯರು 9 ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ.

  1. ಅಷ್ಟಮಿ ಅಥವಾ ನವಮಿಯ ದಿನದಂದು ನೀವು ಕನ್ಯಾ ಪೂಜೆಯನ್ನು ಮಾಡಿದರೆ, ಒಂಬತ್ತು ಹುಡುಗಿಯರನ್ನು ಪೂಜಿಸುವ ಮೂಲಕ ತಾಯಿಯ ಆಶೀರ್ವಾದ ಪಡೆಯಬಹುದು.
  2. ಕನ್ಯಾ ಪೂಜೆ ಮಾಡುವುದರಿಂದ ಅತ್ಯಧಿಕ ಫಲ ಪ್ರಾಪ್ತಿಯಾಗುತ್ತದೆ. ನಿಮ್ಮ ಆಸೆಗಳು ಈಡೇರುತ್ತದೆ.
  3. ಈ ಪೂಜೆಗೆ 9 ಹುಡುಗಿಯರು ಸಿಗದಿದ್ದಲ್ಲಿ. ಪೂಜೆಯಲ್ಲಿ 5 ಅಥವಾ 7 ಹುಡುಗಿಯರನ್ನು ಕೂಡ ಕೂರಿಸಬಹುದು.
  4. ಕನ್ಯಾ ಪೂಜೆಯ ಸಮಯದಲ್ಲಿ ಹುಡುಗಿಯರನ್ನು ಮನೆಗೆ ಕರೆದು ಅವರಿಗೆ ಆಹಾರವನ್ನು ನೀಡುವುದು ತುಂಬಾ ಶುಭವೆಂದು ಹೇಳಲಾಗುತ್ತದೆ.
  5. ಕನ್ಯಾ ಪೂಜೆಯಲ್ಲಿ, ಮೊದಲು ಎಲ್ಲಾ ಹುಡುಗಿಯರಿಗೆ ಬಟ್ಟೆಗಳನ್ನು ನೀಡಿ. ಆ ಬಳಿಕ ಅವರ ಪಾದಗಳನ್ನು ತೊಳೆಯಿರಿ. ಬಳಿಕ ಕುಂಕುಮ ಹಚ್ಚಿ ನಮಸ್ಕಾರ ಮಾಡಿ.
  6. ಬಳಿಕ ಆ ಕನ್ಯೆಯರಿಗೆ ಒಳ್ಳೆಯ ಆಹಾರವನ್ನು ನೀಡಿ, ಪ್ರತಿಯೊಬ್ಬ ಹುಡುಗಿಗೂ ದಕ್ಷಿಣೆ ಅಥವಾ ಉಡುಗೊರೆಗಳನ್ನು ನೀಡಿ.
  7. ತಾಯಿಗೆ ಮಾಡಿದ ನೈವೇದ್ಯವನ್ನು ಪ್ರಸಾದವಾಗಿ ಕನ್ಯೆಯರಿಗೆ ನೀಡಿ.
  8. ಹುಡುಗಿಯರೊಂದಿಗೆ ಒಬ್ಬರು ಅಥವಾ ಇಬ್ಬರು ಹುಡುಗರನ್ನು ಕೂರಿಸುವ ನಿಯಮವಿದೆ. ಅದರಲ್ಲಿ ಒಂದು ಮಗುವನ್ನು ಭೈರವ ಎಂದು ಮತ್ತಿಬ್ಬರು ಮಕ್ಕಳನ್ನು ಗಣಪತಿ ಎಂದು ಕರೆಯಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ