AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?

ನವರಾತ್ರಿಯಲ್ಲಿಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಇಲ್ಲಿದೆ ಈ ಬಗ್ಗೆ ಮಾಹಿತಿ.

Chaitra Navratri 2024: ನವರಾತ್ರಿಯ ಕನ್ಯಾ ಪೂಜೆಯಲ್ಲಿ ಎಷ್ಟು ಹುಡುಗಿಯರು ಕುಳಿತುಕೊಳ್ಳಬೇಕು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 16, 2024 | 10:36 AM

ಚೈತ್ರ ಮತ್ತು ಶಾರದೀಯ ನವರಾತ್ರಿಯಲ್ಲಿ ಕನ್ಯಾ ಪೂಜೆ ಮಾಡುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ನವರಾತ್ರಿ ಉಪವಾಸವು ಕೂಡ ಈ ಪೂಜೆಯೊಂದಿಗೆ ಕೊನೆಗೊಳ್ಳುತ್ತದೆ. ಅಷ್ಟಮಿ ಅಥವಾ ನವಮಿ ತಿಥಿಯಂದು ನೀವು ಕನ್ಯಾ ಪೂಜೆ ಮಾಡಬಹುದು. ಆದರೆ ಎಷ್ಟು ಕನ್ಯೆಯರನ್ನು ಮನೆಗೆ ಆಹ್ವಾನಿಸಬೇಕು? ಎಂಬುದು ಹಲವರ ಪ್ರಶ್ನೆಯಾಗಿರುತ್ತದೆ. ಸಾಮಾನ್ಯವಾಗಿ ಈ ಪೂಜೆಯಲ್ಲಿ 9 ಹುಡುಗಿಯರು ಕುಳಿತುಕೊಳ್ಳುವುದು ಶುಭವೆಂದು ಪರಿಗಣಿಸಲಾಗುತ್ತದೆ. ಈ 9 ಹುಡುಗಿಯರು 9 ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ.

  1. ಅಷ್ಟಮಿ ಅಥವಾ ನವಮಿಯ ದಿನದಂದು ನೀವು ಕನ್ಯಾ ಪೂಜೆಯನ್ನು ಮಾಡಿದರೆ, ಒಂಬತ್ತು ಹುಡುಗಿಯರನ್ನು ಪೂಜಿಸುವ ಮೂಲಕ ತಾಯಿಯ ಆಶೀರ್ವಾದ ಪಡೆಯಬಹುದು.
  2. ಕನ್ಯಾ ಪೂಜೆ ಮಾಡುವುದರಿಂದ ಅತ್ಯಧಿಕ ಫಲ ಪ್ರಾಪ್ತಿಯಾಗುತ್ತದೆ. ನಿಮ್ಮ ಆಸೆಗಳು ಈಡೇರುತ್ತದೆ.
  3. ಈ ಪೂಜೆಗೆ 9 ಹುಡುಗಿಯರು ಸಿಗದಿದ್ದಲ್ಲಿ. ಪೂಜೆಯಲ್ಲಿ 5 ಅಥವಾ 7 ಹುಡುಗಿಯರನ್ನು ಕೂಡ ಕೂರಿಸಬಹುದು.
  4. ಕನ್ಯಾ ಪೂಜೆಯ ಸಮಯದಲ್ಲಿ ಹುಡುಗಿಯರನ್ನು ಮನೆಗೆ ಕರೆದು ಅವರಿಗೆ ಆಹಾರವನ್ನು ನೀಡುವುದು ತುಂಬಾ ಶುಭವೆಂದು ಹೇಳಲಾಗುತ್ತದೆ.
  5. ಕನ್ಯಾ ಪೂಜೆಯಲ್ಲಿ, ಮೊದಲು ಎಲ್ಲಾ ಹುಡುಗಿಯರಿಗೆ ಬಟ್ಟೆಗಳನ್ನು ನೀಡಿ. ಆ ಬಳಿಕ ಅವರ ಪಾದಗಳನ್ನು ತೊಳೆಯಿರಿ. ಬಳಿಕ ಕುಂಕುಮ ಹಚ್ಚಿ ನಮಸ್ಕಾರ ಮಾಡಿ.
  6. ಬಳಿಕ ಆ ಕನ್ಯೆಯರಿಗೆ ಒಳ್ಳೆಯ ಆಹಾರವನ್ನು ನೀಡಿ, ಪ್ರತಿಯೊಬ್ಬ ಹುಡುಗಿಗೂ ದಕ್ಷಿಣೆ ಅಥವಾ ಉಡುಗೊರೆಗಳನ್ನು ನೀಡಿ.
  7. ತಾಯಿಗೆ ಮಾಡಿದ ನೈವೇದ್ಯವನ್ನು ಪ್ರಸಾದವಾಗಿ ಕನ್ಯೆಯರಿಗೆ ನೀಡಿ.
  8. ಹುಡುಗಿಯರೊಂದಿಗೆ ಒಬ್ಬರು ಅಥವಾ ಇಬ್ಬರು ಹುಡುಗರನ್ನು ಕೂರಿಸುವ ನಿಯಮವಿದೆ. ಅದರಲ್ಲಿ ಒಂದು ಮಗುವನ್ನು ಭೈರವ ಎಂದು ಮತ್ತಿಬ್ಬರು ಮಕ್ಕಳನ್ನು ಗಣಪತಿ ಎಂದು ಕರೆಯಲಾಗುತ್ತದೆ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ