AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಾಲ್ಕು ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!

Chanakya Niti: ಚಾಣಕ್ಯನ ನೀತಿಶಾಸ್ತ್ರದಲ್ಲಿ ಉಲ್ಲೇಖಿಸಲಾದ ವಿಷಯಗಳು ಇಂದಿಗೂ ಜನರಿಗೆ ಯಶಸ್ಸಿನ ಮಾರ್ಗ ತೋರಿಸುತ್ತಿವೆ. ಆಚಾರ್ಯ ಚಾಣಕ್ಯ ಅವರು ತಮ್ಮ ನೀತಿಶಾಸ್ತ್ರದಲ್ಲಿ ಮನೆ, ಕುಟುಂಬ, ಸಂಬಂಧಗಳು, ಹಣ, ಕೆಲಸ ಮತ್ತು ಕಚೇರಿಗೆ ಸಂಬಂಧಿಸಿದ ಅನೇಕ ವಿಷಯಗಳನ್ನು ಉಲ್ಲೇಖಿಸಿದ್ದಾರೆ. ಈ ನಾಲ್ಕು ರೀತಿಯಲ್ಲಿ ಹಣ ಗಳಿಸುವ ಜನರು ಎದುರಿಸುವ ಸಮಸ್ಯೆಗಳ ಬಗ್ಗೆ ತಿಳಿಯೋಣ.

ಈ ನಾಲ್ಕು  ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!
ಈ ನಾಲ್ಕು ವಿಧಗಳಲ್ಲಿ ಹಣ ಸಂಪಾದಿಸಿದರೆ.. ಅಂತಹವರ ಜೀವನ ಯಾವಾಗಲೂ ಕಷ್ಟಕರವಾಗಿರುತ್ತದೆ!
TV9 Web
| Edited By: ಸಾಧು ಶ್ರೀನಾಥ್​|

Updated on: Aug 02, 2022 | 6:06 AM

Share

ಆಚಾರ್ಯ ಚಾಣಕ್ಯ ಪ್ರಕಾರ, ತಪ್ಪು ಮಾರ್ಗದಲ್ಲಿ ಗಳಿಸಿದ ಹಣವು ಅಲ್ಪಾವಧಿಗೆ ಮಾತ್ರ ಸಂತೋಷವನ್ನು ತರುತ್ತದೆ. ಈ ಹಣವು ಯಾವುದೇ ವ್ಯಕ್ತಿಗೆ ಎಂದಿಗೂ ಸಂತೋಷವನ್ನು ತರುವುದಿಲ್ಲ. ಅಂತಹ ವ್ಯಕ್ತಿಯ ಸಂಪತ್ತು ಉಳಿಯುವುದಿಲ್ಲ. ಕಷ್ಟ ದುಃಖಗಳು ಬಂದೇ ಬರುತ್ತವೆ. ಆದರಿಂದಾಗಿ ಹಣಕ್ಕಾಗಿ ಎಂದಿಗೂ ತಪ್ಪು ದಾರಿಗೆ ಹೋಗಬೇಡಿ.

ಆಚಾರ್ಯ ಚಾಣಕ್ಯರ ಪ್ರಕಾರ, ಕಳ್ಳತನದಿಂದ ಗಳಿಸಿದ ಹಣವು ಎಂದಿಗೂ ಸಂತೋಷವನ್ನು ತರುವುದಿಲ್ಲ. ಬೇರೆಯವರು ತಮ್ಮ ರಕ್ತ ಮತ್ತು ಬೆವರಿನಿಂದ ಹಣ ಸಂಪಾದಿಸಿರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಇತರರ ಹಣವನ್ನು ಕದಿಯುವುದು ಎಂದಿಗೂ ಒಳ್ಳೆಯದಲ್ಲ. ಭವಿಷ್ಯದಲ್ಲಿ ಆರ್ಥಿಕ ಸಂಕ್ಷೋಭೆ ಉಂಟಾಗಬಹುದು.

ಆಚಾರ್ಯ ಚಾಣಕ್ಯರ ಪ್ರಕಾರ, ಯಾರಿಗಾದರೂ ಮೋಸ ಮಾಡಿ ಹಣ ಸಂಪಾದಿಸುವ ವ್ಯಕ್ತಿಗೆ ಎಂದಿಗೂ ಗೌರವ ಇರುವುದಿಲ್ಲ. ಅವರ ಕುಟುಂಬದ ಸದಸ್ಯರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಯಾವುದೇ ಸ್ಥಾನಮಾನವೂ ಲಭಿಸುವುದಿಲ್ಲ.

ತಪ್ಪು ಕೆಲಸಗಳಿಂದ ಹಣ ಗಳಿಸುವವರ ಮನೆಯಲ್ಲಿ ಲಕ್ಷ್ಮಿ ದೇವಿ ನೆಲೆಸುವುದಿಲ್ಲ. ಅನೇಕ ಜನರು ಜೂಜಾಟದಿಂದ ಹಣ ಸಂಪಾದಿಸುತ್ತಾರೆ. ಅಂತಹ ಹಣವು ಹೆಚ್ಚು ಕಾಲ ಉಳಿಯುವುದಿಲ್ಲ. ಅಂತಹ ವ್ಯಕ್ತಿಯು ಆರ್ಥಿಕ ಮತ್ತು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ಎದುರಿಸಬೇಕಾದೀತು.

To read more in Telugu Click here

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು