AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

Chanakya niti: ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!
ಚಾಣಕ್ಯ ನೀತಿ
TV9 Web
| Edited By: |

Updated on: Aug 26, 2022 | 4:55 PM

Share

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

  1. ಆಚಾರ್ಯ ಚಾಣಕ್ಯ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಷಯಗಳನ್ನು ಅನುಸರಿಸುವ ಮೂಲಕ ವ್ಯಕ್ತಿಯು ತನ್ನ ಜೀವನವನ್ನು ಯಶಸ್ವಿಗೊಳಿಸಬಹುದು. ಸಂತೋಷದ ವೈವಾಹಿಕ ಜೀವನವನ್ನು ಹೊಂದಲು ನೀವು ಆಚಾರ್ಯ ಚಾಣಕ್ಯರನ್ನು ಅನುಸರಿಸಬೇಕಾದ ವಿಷಯಗಳು ಏನು ಎಂಬುದನ್ನು ಇಲ್ಲಿ ಕಂಡುಕೊಳ್ಳೋಣ.
  2. ಗೌರವ – ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ತುಂಬಾ ಸುಂದರವಾಗಿರುತ್ತದೆ. ಪರಸ್ಪರ ಸ್ನೇಹದಿಂದಿರಿ. ಗೌರವಿಸಿ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಪತಿ-ಪತ್ನಿಯರ ನಡುವೆ ಗೌರವ ಹಾಗೂ ಪ್ರೀತಿ ಮುಖ್ಯ. ಇದು ಸಂಬಂಧಗಳನ್ನು ಬಲಪಡಿಸುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಿ.. ಒಬ್ಬರನ್ನೊಬ್ಬರು ಗೌರವಿಸಿ.
  3. ಇದು ಪ್ರಾಮುಖ್ಯವಾದುದು – ಪತಿ ಮತ್ತು ಪತ್ನಿ ಜೋಡೆತ್ತುಗಳಂತೆ ಒಂದಾಗಿ ಮುನ್ನಡೆಯಬೇಕು. ಇದರಿಂದ ಮನೆಯನ್ನು ಸರಿಯಾಗಿ ಮುನ್ನಡೆಸಬಹುದು. ಒಬ್ಬರಿಗೊಬ್ಬರ ಮೇಲೆ ಹೆಮ್ಮೆ ಇರಲಿ. ಅಸೂಯೆ- ದ್ವೇಷಗಳು ಬೆಡ. ಒಬ್ಬರಿಗೊಬ್ಬರು ಪರಸ್ಪರ ಬೆಂಬಲಿಸಿ ಮುನ್ನಡೆಯಬೇಕು. ಇದರೊಂದಿಗೆ ದಿಟ್ಟತನದಿಂದ ಜೀವನದಲ್ಲಿ ಮುನ್ನಡೆಸಬಹುದು.
  4. ವೈಯಕ್ತಿಕ ವಿಷಯಗಳು – ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ರಹಸ್ಯವನ್ನು ಅನುಸರಿಸದಿದ್ದರೆ.. ಅದು ವೈವಾಹಿಕ ಜೀವನದ ವಿಘಟನೆಗೆ ಕಾರಣವಾಗುತ್ತದೆ.

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?