ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

Chanakya niti: ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!
ಚಾಣಕ್ಯ ನೀತಿ
Follow us
| Updated By: ಸಾಧು ಶ್ರೀನಾಥ್​

Updated on: Aug 26, 2022 | 4:55 PM

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

  1. ಆಚಾರ್ಯ ಚಾಣಕ್ಯ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಷಯಗಳನ್ನು ಅನುಸರಿಸುವ ಮೂಲಕ ವ್ಯಕ್ತಿಯು ತನ್ನ ಜೀವನವನ್ನು ಯಶಸ್ವಿಗೊಳಿಸಬಹುದು. ಸಂತೋಷದ ವೈವಾಹಿಕ ಜೀವನವನ್ನು ಹೊಂದಲು ನೀವು ಆಚಾರ್ಯ ಚಾಣಕ್ಯರನ್ನು ಅನುಸರಿಸಬೇಕಾದ ವಿಷಯಗಳು ಏನು ಎಂಬುದನ್ನು ಇಲ್ಲಿ ಕಂಡುಕೊಳ್ಳೋಣ.
  2. ಗೌರವ – ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ತುಂಬಾ ಸುಂದರವಾಗಿರುತ್ತದೆ. ಪರಸ್ಪರ ಸ್ನೇಹದಿಂದಿರಿ. ಗೌರವಿಸಿ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಪತಿ-ಪತ್ನಿಯರ ನಡುವೆ ಗೌರವ ಹಾಗೂ ಪ್ರೀತಿ ಮುಖ್ಯ. ಇದು ಸಂಬಂಧಗಳನ್ನು ಬಲಪಡಿಸುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಿ.. ಒಬ್ಬರನ್ನೊಬ್ಬರು ಗೌರವಿಸಿ.
  3. ಇದು ಪ್ರಾಮುಖ್ಯವಾದುದು – ಪತಿ ಮತ್ತು ಪತ್ನಿ ಜೋಡೆತ್ತುಗಳಂತೆ ಒಂದಾಗಿ ಮುನ್ನಡೆಯಬೇಕು. ಇದರಿಂದ ಮನೆಯನ್ನು ಸರಿಯಾಗಿ ಮುನ್ನಡೆಸಬಹುದು. ಒಬ್ಬರಿಗೊಬ್ಬರ ಮೇಲೆ ಹೆಮ್ಮೆ ಇರಲಿ. ಅಸೂಯೆ- ದ್ವೇಷಗಳು ಬೆಡ. ಒಬ್ಬರಿಗೊಬ್ಬರು ಪರಸ್ಪರ ಬೆಂಬಲಿಸಿ ಮುನ್ನಡೆಯಬೇಕು. ಇದರೊಂದಿಗೆ ದಿಟ್ಟತನದಿಂದ ಜೀವನದಲ್ಲಿ ಮುನ್ನಡೆಸಬಹುದು.
  4. ವೈಯಕ್ತಿಕ ವಿಷಯಗಳು – ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ರಹಸ್ಯವನ್ನು ಅನುಸರಿಸದಿದ್ದರೆ.. ಅದು ವೈವಾಹಿಕ ಜೀವನದ ವಿಘಟನೆಗೆ ಕಾರಣವಾಗುತ್ತದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ