AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

Chanakya niti: ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ.

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!
ಚಾಣಕ್ಯ ನೀತಿ
TV9 Web
| Updated By: ಸಾಧು ಶ್ರೀನಾಥ್​|

Updated on: Aug 26, 2022 | 4:55 PM

Share

ಚಾಣಕ್ಯ ನೀತಿ: ನಿಮ್ಮ ವೈವಾಹಿಕ ಜೀವನದಲ್ಲಿ ಸಂತೋಷ ಕಾಪಿಡಲು ನೆನಪಿಡಿ ಈ 4 ವಿಷಯಗಳನ್ನು!

  1. ಆಚಾರ್ಯ ಚಾಣಕ್ಯ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ವಿಷಯಗಳನ್ನು ಅನುಸರಿಸುವ ಮೂಲಕ ವ್ಯಕ್ತಿಯು ತನ್ನ ಜೀವನವನ್ನು ಯಶಸ್ವಿಗೊಳಿಸಬಹುದು. ಸಂತೋಷದ ವೈವಾಹಿಕ ಜೀವನವನ್ನು ಹೊಂದಲು ನೀವು ಆಚಾರ್ಯ ಚಾಣಕ್ಯರನ್ನು ಅನುಸರಿಸಬೇಕಾದ ವಿಷಯಗಳು ಏನು ಎಂಬುದನ್ನು ಇಲ್ಲಿ ಕಂಡುಕೊಳ್ಳೋಣ.
  2. ಗೌರವ – ಗಂಡ ಮತ್ತು ಹೆಂಡತಿಯ ನಡುವಿನ ಸಂಬಂಧವು ತುಂಬಾ ಸುಂದರವಾಗಿರುತ್ತದೆ. ಪರಸ್ಪರ ಸ್ನೇಹದಿಂದಿರಿ. ಗೌರವಿಸಿ ಎಂದಿದ್ದಾರೆ ಆಚಾರ್ಯ ಚಾಣಕ್ಯ. ಪತಿ-ಪತ್ನಿಯರ ನಡುವೆ ಗೌರವ ಹಾಗೂ ಪ್ರೀತಿ ಮುಖ್ಯ. ಇದು ಸಂಬಂಧಗಳನ್ನು ಬಲಪಡಿಸುತ್ತದೆ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಳ್ಳಿ.. ಒಬ್ಬರನ್ನೊಬ್ಬರು ಗೌರವಿಸಿ.
  3. ಇದು ಪ್ರಾಮುಖ್ಯವಾದುದು – ಪತಿ ಮತ್ತು ಪತ್ನಿ ಜೋಡೆತ್ತುಗಳಂತೆ ಒಂದಾಗಿ ಮುನ್ನಡೆಯಬೇಕು. ಇದರಿಂದ ಮನೆಯನ್ನು ಸರಿಯಾಗಿ ಮುನ್ನಡೆಸಬಹುದು. ಒಬ್ಬರಿಗೊಬ್ಬರ ಮೇಲೆ ಹೆಮ್ಮೆ ಇರಲಿ. ಅಸೂಯೆ- ದ್ವೇಷಗಳು ಬೆಡ. ಒಬ್ಬರಿಗೊಬ್ಬರು ಪರಸ್ಪರ ಬೆಂಬಲಿಸಿ ಮುನ್ನಡೆಯಬೇಕು. ಇದರೊಂದಿಗೆ ದಿಟ್ಟತನದಿಂದ ಜೀವನದಲ್ಲಿ ಮುನ್ನಡೆಸಬಹುದು.
  4. ವೈಯಕ್ತಿಕ ವಿಷಯಗಳು – ಗಂಡ ಮತ್ತು ಹೆಂಡತಿ ತಮ್ಮ ಕೆಲವು ವೈಯಕ್ತಿಕ ವಿಷಯಗಳನ್ನು ಗೌಪ್ಯವಾಗಿಡಬೇಕು. ದಂಪತಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಮೂರನೇ ವ್ಯಕ್ತಿಯೊಂದಿಗೆ ಹಂಚಿಕೊಳ್ಳಬಾರದು. ಆಗ ನಿಮ್ಮ ವೈವಾಹಿಕ ಜೀವನ ಸುಖಮಯವಾಗಿರುತ್ತದೆ. ರಹಸ್ಯವನ್ನು ಅನುಸರಿಸದಿದ್ದರೆ.. ಅದು ವೈವಾಹಿಕ ಜೀವನದ ವಿಘಟನೆಗೆ ಕಾರಣವಾಗುತ್ತದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ