ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ

Chanakya Niti: ವಿಷದಲ್ಲಿ ಸ್ವಲ್ಪವಾದರೂ ಅಮೃತವಿದ್ದರೆ ಅದನ್ನು ತೆಗೆಯುವುದು ಹೇಗೆಂದು ತಿಳಿಯಬೇಕು ಎನ್ನುತ್ತಾರೆ ಆಚಾರ್ಯ. ಅಂದರೆ ಕೆಟ್ಟ ವ್ಯಕ್ತಿಯಲ್ಲಿಯೂ ಒಳ್ಳೆಯದು ಇರುತ್ತದೆ. ಆಚಾರ್ಯರ ಪ್ರಕಾರ ಜನರು ಕೆಟ್ಟ ವ್ಯಕ್ತಿಯಲ್ಲಿ ಒಳ್ಳೆಯದನ್ನು ಹುಡುಕಲು ಬರಬೇಕು ಮತ್ತು ಅವನ ಒಳ್ಳೆಯತನವನ್ನು ತಕ್ಷಣ ಸ್ವೀಕರಿಸಬೇಕು.

ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ
ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 07, 2022 | 6:06 AM

ಚಾಣಕ್ಯ ನೀತಿ: ಆಚಾರ್ಯ ಚಾಣಕ್ಯರ ಚಾಣಕ್ಯ ನೀತಿ ಪುಸ್ತಕದಲ್ಲಿ ಬರೆದಿರುವ ಎಲ್ಲಾ ವಿಷಯಗಳು ಒಬ್ಬ ವ್ಯಕ್ತಿಗೆ ಎಲ್ಲಾ ಸಂದರ್ಭಗಳಲ್ಲಿಯೂ ಮಾರ್ಗದರ್ಶನ ನಿಡುತ್ತದೆ. ಒಬ್ಬ ವ್ಯಕ್ತಿಯು ಆ ವಿಷಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ, ವ್ಯಕ್ತಿಯು ಸರಿ ಮತ್ತು ತಪ್ಪುಗಳ ನಡುವಿನ ವ್ಯತ್ಯಾಸವನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳಬಹುದು ಮತ್ತು ಅವನ ಜೀವನದಲ್ಲಿ ಬರುವ ಎಲ್ಲಾ ಗಂಡಾಂತರಗಳನ್ನು ತಪ್ಪಿಸಬಹುದು. ಅಂತಹ ಕೆಲವು ವಿಷಯಗಳ ಬಗ್ಗೆ ಇಲ್ಲಿ ತಿಳಿಯಿರಿ.

  1. ಆಚಾರ್ಯ ಚಾಣಕ್ಯ ಹೇಳುತ್ತಾರೆ… ಚಿನ್ನವು ಕೊಳಚೆ ಮಧ್ಯೆ ಬಿದ್ದಿದ್ದರೂ ಎಂದಿಗೂ ಅದರ ಮೌಲ್ಯ ಕಡಿಮೆ ಆಗುವುದಿಲ್ಲ. ಆದ್ದರಿಂದ ನೀವು ಬುರುದೆಯಲ್ಲಿ ಬಿದ್ದಿರುವ ಚಿನ್ನವನ್ನು ಕಂಡರೆ ಅದನ್ನು ತೆಗೆದುಕೊಳ್ಳಲು ಎಂದಿಗೂ ಹಿಂಜರಿಯಬೇಡಿ. ಆ ಚಿನ್ನವನ್ನು ಮತ್ತೆ ಯಾವಾಗ ಬೇಕಾದರೂ ಬಳಸಬಹುದು.
  2. ವಿಷದಲ್ಲಿ ಸ್ವಲ್ಪವಾದರೂ ಅಮೃತವಿದ್ದರೆ ಅದನ್ನು ತೆಗೆಯುವುದು ಹೇಗೆಂದು ತಿಳಿಯಬೇಕು ಎನ್ನುತ್ತಾರೆ ಆಚಾರ್ಯ. ಅಂದರೆ ಕೆಟ್ಟ ವ್ಯಕ್ತಿಯಲ್ಲಿಯೂ ಒಳ್ಳೆಯದು ಇರುತ್ತದೆ. ಆಚಾರ್ಯರ ಪ್ರಕಾರ ಜನರು ಕೆಟ್ಟ ವ್ಯಕ್ತಿಯಲ್ಲಿ ಒಳ್ಳೆಯದನ್ನು ಹುಡುಕಲು ಬರಬೇಕು ಮತ್ತು ಅವನ ಒಳ್ಳೆಯತನವನ್ನು ತಕ್ಷಣ ಸ್ವೀಕರಿಸಬೇಕು.
  3. ಆಚಾರ್ಯರ ಪ್ರಕಾರ ಒಬ್ಬ ವ್ಯಕ್ತಿಯು ಯಾವುದೇ ಜಾತಿಗೆ ಅಥವಾ ಯಾವುದೇ ವರ್ಗಕ್ಕೆ ಸೇರಿದವನಾಗಿದ್ದರೂ, ಅವನು ಜ್ಞಾನವಂತನಾಗಿದ್ದರೆ, ಅವನಿಂದ ಜ್ಞಾನವನ್ನು ಪಡೆದುಕೊಳ್ಳಲು ಯಾವುದೇ ಅವಮಾನ ಅಥವಾ ಹಿಂಜರಿಕೆಯನ್ನು ಅನುಭವಿಸಬಾರದು. ಜ್ಞಾನವನ್ನು ಎಲ್ಲಿಂದ ಬೇಕಾದತರೂ ಪಡೆಯಬಹುದು. ಜ್ಞಾನದ ವಿಷಯದಲ್ಲಿ ಜಾತಿ, ಧರ್ಮದ ಹಿಂಜರಿಕೆ ಬೇಡ.
  4. ಜ್ಞಾನದ ಮಹತ್ವವನ್ನು ವಿವರಿಸುತ್ತಾ ಆಚಾರ್ಯರು ಜ್ಞಾನವು ನಿಮ್ಮ ನಿಜವಾದ ಸ್ನೇಹಿತರಲ್ಲಿ ಒಬ್ಬ ಎಂದು ಹೇಳುತ್ತಾರೆ. ಅದು ನಿಮಗೆ ಸಮಾಜದಲ್ಲಿ ಎಲ್ಲಾ ಗೌರವ, ಖ್ಯಾತಿ ಮತ್ತು ಸಂಪತ್ತನ್ನು ನೀಡುತ್ತದೆ. ಜೊತೆಗೆ ಅದು ನಿಮ್ಮನ್ನು ಶ್ರೇಷ್ಠರನ್ನಾಗಿಸುತ್ತದೆ. ಇದು ಸಾವಿನ ಕೊನೆಯ ಕ್ಷಣದವರೆಗೂ ನಿಮ್ಮೊಂದಿಗೆ ಇರುತ್ತದೆ. ಆದ್ದರಿಂದ ಜ್ಞಾನವನ್ನುಪಡೆಯುವ ವಿಷಯದಲ್ಲಿ, ನಿಮ್ಮ ಮನಸ್ಸಿನಲ್ಲಿ ಯಾವುದೇ ರೀತಿಯ ಸಂದೇಹ ಎಂದಿಗೂ ಬೇಡ.

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ
ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ
ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ
ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ
ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ
ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಮೋದಿ ಘೋಷಣೆ
ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್‌ನಲ್ಲಿ ಮೋದಿ ಘೋಷಣೆ
ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ
ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ
ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ
ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ
ಬಸವೇಶ್ ವಿರುದ್ಧ ಎಫ್​ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ
ಬಸವೇಶ್ ವಿರುದ್ಧ ಎಫ್​ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ
ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ
ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ
ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್
ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್
ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ
ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ