AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ

ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ
ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 26, 2022 | 6:06 AM

ಆಚಾರ್ಯ ಚಾಣಕ್ಯರು ಮಾನವ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆಯಲು ಕೆಲವು ವಿಷಯಗಳನ್ನು ಅನುಸರಿಸಬೇಕು.

  1. ಸುಳ್ಳು ಹೇಳಬೇಡಿ – ಆಚಾರ್ಯ ಚಾಣಕ್ಯ ಪ್ರಕಾರ ಯಾರೇ ಆಗಲಿ ಎಂದಿಗೂ ಸುಳ್ಳು ಹೇಳಬಾರದು. ಅನೇಕ ಜನರು ಸುಳ್ಳು ಹೇಳುವ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ಹಾಗೆ ಮಾಡುವುದು ತಪ್ಪು. ಇದು ನಿಮ್ಮ ಖ್ಯಾತಿಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಎಂದಿಗೂ ಸುಳ್ಳು ಹೇಳಬೇಡಿ.
  2. ಕೆಟ್ಟದ್ದನ್ನು ಮಾಡಬೇಡಿ – ಕೆಲವರು ಇತರರಿಗೆ ಕೆಟ್ಟದ್ದನ್ನು ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಕೆಲವರು ಇತರರ ಸಂತೋಷವನ್ನು ಇಷ್ಟಪಡುವುದಿಲ್ಲ. ಇತರರು ಯಶಸ್ಸು ಕಂಡರೆ ಇವರು ಬಳಲತೊಡಗುತ್ತಾರೆ. ಅದಕ್ಕಾಗಿಯೇ ಇತರರಿಗೆ ಕೆಟ್ಟದ್ದು ಮಾಡುವುದನ್ನು ಅವರು ಆನಂದಿಸುತ್ತಾರೆ. ಅಂತಹವರನ್ನು ಯಾರೂ ಗೌರವಿಸುವುದಿಲ್ಲ.
  3. ವಿನಮ್ರರಾಗಿರಿ – ಚಾಣಕ್ಯ ನೀತಿಶಾಸ್ತ್ರದ ಪ್ರಕಾರ, ವ್ಯಕ್ತಿಯ ಸ್ವಭಾವವು ವಿನಮ್ರವಾಗಿರಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಮನುಷ್ಯನ ಸ್ವಭಾವದಲ್ಲಿ ವಿನಯ ಇದ್ದರೆ ಸಮಾಜದಲ್ಲಿ ಗೌರವ, ಘನತೆ ಹೆಚ್ಚುತ್ತದೆ. ಅಂತಹ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗುತ್ತಾನೆ.
  4. ದುರಾಸೆ – ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ