AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ

ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ
ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ
TV9 Web
| Updated By: ಸಾಧು ಶ್ರೀನಾಥ್​|

Updated on: Jul 26, 2022 | 6:06 AM

Share

ಆಚಾರ್ಯ ಚಾಣಕ್ಯರು ಮಾನವ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆಯಲು ಕೆಲವು ವಿಷಯಗಳನ್ನು ಅನುಸರಿಸಬೇಕು.

  1. ಸುಳ್ಳು ಹೇಳಬೇಡಿ – ಆಚಾರ್ಯ ಚಾಣಕ್ಯ ಪ್ರಕಾರ ಯಾರೇ ಆಗಲಿ ಎಂದಿಗೂ ಸುಳ್ಳು ಹೇಳಬಾರದು. ಅನೇಕ ಜನರು ಸುಳ್ಳು ಹೇಳುವ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ಹಾಗೆ ಮಾಡುವುದು ತಪ್ಪು. ಇದು ನಿಮ್ಮ ಖ್ಯಾತಿಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಎಂದಿಗೂ ಸುಳ್ಳು ಹೇಳಬೇಡಿ.
  2. ಕೆಟ್ಟದ್ದನ್ನು ಮಾಡಬೇಡಿ – ಕೆಲವರು ಇತರರಿಗೆ ಕೆಟ್ಟದ್ದನ್ನು ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಕೆಲವರು ಇತರರ ಸಂತೋಷವನ್ನು ಇಷ್ಟಪಡುವುದಿಲ್ಲ. ಇತರರು ಯಶಸ್ಸು ಕಂಡರೆ ಇವರು ಬಳಲತೊಡಗುತ್ತಾರೆ. ಅದಕ್ಕಾಗಿಯೇ ಇತರರಿಗೆ ಕೆಟ್ಟದ್ದು ಮಾಡುವುದನ್ನು ಅವರು ಆನಂದಿಸುತ್ತಾರೆ. ಅಂತಹವರನ್ನು ಯಾರೂ ಗೌರವಿಸುವುದಿಲ್ಲ.
  3. ವಿನಮ್ರರಾಗಿರಿ – ಚಾಣಕ್ಯ ನೀತಿಶಾಸ್ತ್ರದ ಪ್ರಕಾರ, ವ್ಯಕ್ತಿಯ ಸ್ವಭಾವವು ವಿನಮ್ರವಾಗಿರಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಮನುಷ್ಯನ ಸ್ವಭಾವದಲ್ಲಿ ವಿನಯ ಇದ್ದರೆ ಸಮಾಜದಲ್ಲಿ ಗೌರವ, ಘನತೆ ಹೆಚ್ಚುತ್ತದೆ. ಅಂತಹ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗುತ್ತಾನೆ.
  4. ದುರಾಸೆ – ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

Weekly Horoscope: ಜುಲೈ 28 ರಿಂದ ಆಗಸ್ಟ್​ 03 ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 28 ರಿಂದ ಆಗಸ್ಟ್​ 03 ರವರೆಗಿನ ವಾರ ಭವಿಷ್ಯ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಒಳ್ಳೆಯ ದಿನ
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮೋದಿ ಉದ್ಘಾಟಿಸಿದ ತೂತುಕುಡಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ವೈಭವ ನೋಡಿ!
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ಬಸನಗೌಡ ಯತ್ನಾಳ್ ಹೇಳಿದಕ್ಕೆಲ್ಲ ನಾನು ಪ್ರತಿಕ್ರಿಯಿಸಲ್ಲ: ಎಂಬಿ ಪಾಟೀಲ್
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಅಭಿಮಾನಿಗಳನ್ನು ಶಾಂತಗೊಳಿಸಲು ಶಿವಲಿಂಗೇಗೌಡರಿಂದ ಹರಸಾಹಸ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ