AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ

ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ
ಈ ವಸ್ತು ಯಾವುದೇ ಸ್ಥಿತಿಯಲ್ಲಿ ದೊರೆತರೂ ಪಡೆದುಕೊಳ್ಳಿ, ಅದನ್ನು ತೆಗೆದುಕೊಳ್ಳುವಾಗ ಸಮಾಜದ ಬಗ್ಗೆ ಚಿಂತಿಸಬೇಡಿ
TV9 Web
| Edited By: ಸಾಧು ಶ್ರೀನಾಥ್​|

Updated on: Jul 26, 2022 | 6:06 AM

Share

ಆಚಾರ್ಯ ಚಾಣಕ್ಯರು ಮಾನವ ಜೀವನಕ್ಕೆ ಸಂಬಂಧಿಸಿದ ಅನೇಕ ವಿಷಯಗಳನ್ನು ನೀತಿಶಾಸ್ತ್ರದಲ್ಲಿ ಉಲ್ಲೇಖಿಸಿದ್ದಾರೆ. ಇವುಗಳನ್ನು ಪಾಲಿಸಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಆಚಾರ್ಯ ಚಾಣಕ್ಯರ ಪ್ರಕಾರ, ಒಬ್ಬ ವ್ಯಕ್ತಿಯು ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆಯನ್ನು ಪಡೆಯಲು ಕೆಲವು ವಿಷಯಗಳನ್ನು ಅನುಸರಿಸಬೇಕು.

  1. ಸುಳ್ಳು ಹೇಳಬೇಡಿ – ಆಚಾರ್ಯ ಚಾಣಕ್ಯ ಪ್ರಕಾರ ಯಾರೇ ಆಗಲಿ ಎಂದಿಗೂ ಸುಳ್ಳು ಹೇಳಬಾರದು. ಅನೇಕ ಜನರು ಸುಳ್ಳು ಹೇಳುವ ಮೂಲಕ ಪರಿಸ್ಥಿತಿಯ ಲಾಭ ಪಡೆಯಲು ಪ್ರಯತ್ನಿಸುತ್ತಾರೆ. ಹಾಗೆ ಮಾಡುವುದು ತಪ್ಪು. ಇದು ನಿಮ್ಮ ಖ್ಯಾತಿಯನ್ನು ಕಡಿಮೆ ಮಾಡುತ್ತದೆ. ಆದ್ದರಿಂದ ಎಂದಿಗೂ ಸುಳ್ಳು ಹೇಳಬೇಡಿ.
  2. ಕೆಟ್ಟದ್ದನ್ನು ಮಾಡಬೇಡಿ – ಕೆಲವರು ಇತರರಿಗೆ ಕೆಟ್ಟದ್ದನ್ನು ಮಾಡುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಕೆಲವರು ಇತರರ ಸಂತೋಷವನ್ನು ಇಷ್ಟಪಡುವುದಿಲ್ಲ. ಇತರರು ಯಶಸ್ಸು ಕಂಡರೆ ಇವರು ಬಳಲತೊಡಗುತ್ತಾರೆ. ಅದಕ್ಕಾಗಿಯೇ ಇತರರಿಗೆ ಕೆಟ್ಟದ್ದು ಮಾಡುವುದನ್ನು ಅವರು ಆನಂದಿಸುತ್ತಾರೆ. ಅಂತಹವರನ್ನು ಯಾರೂ ಗೌರವಿಸುವುದಿಲ್ಲ.
  3. ವಿನಮ್ರರಾಗಿರಿ – ಚಾಣಕ್ಯ ನೀತಿಶಾಸ್ತ್ರದ ಪ್ರಕಾರ, ವ್ಯಕ್ತಿಯ ಸ್ವಭಾವವು ವಿನಮ್ರವಾಗಿರಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಮನುಷ್ಯನ ಸ್ವಭಾವದಲ್ಲಿ ವಿನಯ ಇದ್ದರೆ ಸಮಾಜದಲ್ಲಿ ಗೌರವ, ಘನತೆ ಹೆಚ್ಚುತ್ತದೆ. ಅಂತಹ ವ್ಯಕ್ತಿಯು ಜೀವನದಲ್ಲಿ ಯಶಸ್ವಿಯಾಗುತ್ತಾನೆ.
  4. ದುರಾಸೆ – ಆಚಾರ್ಯ ಚಾಣಕ್ಯರ ಪ್ರಕಾರ.. ಯಾರೇ ಆಗಲಿ ದುರಾಸೆ ಪಡಬಾರದು. ಮೋಸ ಮಾಡಿ ಹಣ ಮಾಡುವವರಿಗೆ ಗೌರವ ಇರುವುದಿಲ್ಲ. ಹಣವನ್ನು ಯಾವಾಗಲೂ ಕಷ್ಟಪಟ್ಟು ಸಂಪಾದಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚುತ್ತದೆ. ಆದ್ದರಿಂದ ದುರಾಸೆಯನ್ನು ತಪ್ಪಿಸಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ