AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ನಿಮ್ಮ ಈ ತಪ್ಪು ಜೀವನಪೂರ್ತಿ ಪಾಪದಲ್ಲಿ ಕೈ ತೊಳೆಯುವಂತೆ ಮಾಡಬಹುದು ಎಚ್ಚರ!- ಚಾಣಕ್ಯ ನೀತಿ

ಆಚಾರ್ಯ ಚಾಣಕ್ಯರು ಕೆಲವು ವಿಷಯಗಳ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಹೇಳಿದ್ದಾರೆ. ಮಾಡುವ ಕೆಲವು ತಪ್ಪುಗಳು ನಿಮ್ಮನ್ನು ಪಾಪದಲ್ಲಿ ಕೈ ತೊಳೆಯುವಂತೆ ಮಾಡಬಹುದು ಎಂದು ಹೇಳಿದ್ದಾರೆ.

Chanakya Niti: ನಿಮ್ಮ ಈ ತಪ್ಪು ಜೀವನಪೂರ್ತಿ ಪಾಪದಲ್ಲಿ ಕೈ ತೊಳೆಯುವಂತೆ ಮಾಡಬಹುದು ಎಚ್ಚರ!- ಚಾಣಕ್ಯ ನೀತಿ
ಚಾಣಕ್ಯ ನೀತಿ
TV9 Web
| Edited By: |

Updated on:Jul 21, 2021 | 1:00 PM

Share

ಬಾಲ್ಯದಿಂದಲೂ ಸಹ ಪೋಷಕರು ಕೆಲವು ನೀತಿ ಪಾಠಗಳನ್ನು ಹೇಳುತ್ತಾರೆ. ಹಿರಿಯರನ್ನು ಗೌರವಿಸುವುದು, ಆಪತ್ತಿಗೆ ಕಾರಣವಾಗುವ ಕೆಲವು ಅಂಶಗಳ ಬಗ್ಗೆ ಹೆಚ್ಚು ಜಾಗರೂಕರಾಗಿರುವುದು, ಇವುಗಳು ನಿಮ್ಮ ಬದುಕನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತದೆ. ಹಾಗಿರುವಾಗ ಕೆಲವು ಬಾರಿ ಇವುಗಳನ್ನೆಲ್ಲಾ ಮರೆತು ತಪ್ಪಾಗಿ ಹೆಜ್ಜೆ ಇಟ್ಟರೆ ಅದು ನಮ್ಮ ಜೀವನಕ್ಕೆ ಕುತ್ತು ತರಬಹುದು. ಹಾಗಾಗಿ ಆಚಾರ್ಯ ಚಾಣಕ್ಯರು ಕೆಲವು ವಿಷಯಗಳ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಹೇಳಿದ್ದಾರೆ. ಮಾಡುವ ಕೆಲವು ತಪ್ಪುಗಳು ನಿಮ್ಮನ್ನು ಪಾಪದಲ್ಲಿ ಕೈ ತೊಳೆಯುವಂತೆ ಮಾಡಬಹುದು ಎಂದು ಹೇಳಿದ್ದಾರೆ.

ಯಾವುದನ್ನೂ ಸಹ ಕಾಲಿನಲ್ಲಿ ತೋರಿಸಬಾರದು ಅದು ಅಗೌರವ ತರುವಂತಹ ವಿಷಯ ಎಂದು ಹಿರಿಯರು ಹೇಳಿದ್ದನ್ನು ಕೇಳಿರಬಹುದು. ಅದೇ ರೀತಿ ದೇವರ ಸ್ಥಾನದಲ್ಲಿರುವ ಬೆಂಕಿ, ಬ್ರಾಹ್ಮಣ, ಹಸು, ವೃದ್ಧರು, ಮಗುವನ್ನು ಎಂದಿಗೂ ಪಾದಗಳಿಂದ ತೋರಿಸಬಾರದು ಅಥವಾ ಒದೆಯಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ಕುರಿತಾಗಿ ಜನರು ಹೆಚ್ಚು ಗಮನವಹಿಸಲೇಬೇಕು. ದೇವರಿಗೆ ಅಗೌರವ ತಂದರೆ ಜೀವನವಿಡೀ ಪಾಪದಲ್ಲಿಯೇ ಕೈತೊಳೆಯಬೇಕಾಗುತ್ತದೆ.

*ಧರ್ಮಗ್ರಂಥಗಳಲ್ಲಿ ಬೆಂಕಿಗೆ ದೇವರ ಸ್ಥಾನವಿದೆ. ಮನೆಯಲ್ಲಿ ವಿಶೇಷವಾಗಿ ಯಾವುದೇ ಪೂಜೆ ನಡೆದರೆ ದೀಪ ಬೆಳಗುವ ಮೂಲಕ ಅಥವಾ ಅಗ್ನಿ ಪೂಜೆಯನ್ನು ಕೈಗೊಳ್ಳಲಾಗುತ್ತದೆ. ಅಗ್ನಿಗೆ ಅಗೌರವ ತೋರಿದರೆ ದೇವರಿಗೇ ಅಗೌರವ ತೋರಿದಂತೆ. ಅದು ನಮ್ಮನ್ನು ಸುಡುತ್ತದೆ.

*ಗುರು, ಹಿರಿಯರನ್ನು ಪೂಜಿಸಬೇಕು ಎಂದು ಗ್ರಂಥಗಳಲ್ಲಿ ಹೇಳಿದ್ದಾರೆ. ಹಿರಿಯರು ಎಂದೂ ದೇವರ ಸ್ಥಾನದಲ್ಲಿರುತ್ತಾರೆ. ಅವರಿಗೆ ಪಾದಗಳನ್ನು ತೋರಿಸುವುದು ಅಗೌರವವನ್ನು ತೋರಿಸುತ್ತದೆ. ಹಾಗಾಗಿ ಆಶೀರ್ವಾದ ಪಡೆದುಕೊಳ್ಳುವ ಗುರು- ಹಿರಿಯರಿಗೆ ಎಂದೂ ಗೌರವ ತೋರಿಸಬೇಕು.

*ಮಗುವನ್ನು ದೇವರ ಸಮಾನ ಎಂದು ಮುಗುವನ್ನು ಪೂಜಿಸುತ್ತಾರೆ. ಹಾಗಿದ್ದಾಗ ಮಗುವಿನ ಮೇಲೆ ಕಾಲಿಡುವುದು ಅಥವಾ ಮಗುವಿಗೆ ಕಾಲಿನಿಂದ ಎಂದಿಗೂ ಒದೆಯುವ ತಪ್ಪನ್ನು ಮಾಡಬಾರದು. ಇದರಿಂದ ಎದುರಾಗುವ ಶಿಕ್ಷೆ ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡುತ್ತದೆ.

ಇದನ್ನೂ ಓದಿ:

Chanakya Niti: ಯಾವ ವಿಷಯಗಳಲ್ಲಿ ಪುರುಷರಿಗಿಂತ ಮಹಿಳೆಯರು ಮುಂದಿದ್ದಾರೆ ಎಂಬುದು ಗೊತ್ತಾ? – ಚಾಣಕ್ಯ ನೀತಿ

Chanakya Niti: ಈ ಕೆಲವು ವಿಷಯಗಳು ನಿಮಗೆ ಲಭಿಸುತ್ತಿದ್ದರೆ ನೀವು ನಿಜವಾಗಿಯೂ ಅದೃಷ್ಟವಂತರು- ಚಾಣಕ್ಯ ನೀತಿ

Published On - 1:00 pm, Wed, 21 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ