AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಆರೋಗ್ಯವಾಗಿರಲು ಈ ವಿಷಯಗಳನ್ನು ನೆನಪಿನಲ್ಲಿಡಿ – ಚಾಣಕ್ಯ ನೀತಿ

ಚಾಣಕ್ಯ ನೀತಿ: ಆರೋಗ್ಯವೇ ಭಾಗ್ಯ ಎಂಬಂತೆ ಉತ್ತಮ ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಿರುವಾಗ ನಾವು ಆರೋಗ್ಯವಾಗಿರಲು ಏನು ಸೇವಿಸಬೇಕು ಎಂಬುದರ ಬಗ್ಗೆ ಚಾಣಕ್ಯ ನೀತಿ ಹೇಳುತ್ತದೆ.

Chanakya Niti: ಆರೋಗ್ಯವಾಗಿರಲು ಈ ವಿಷಯಗಳನ್ನು ನೆನಪಿನಲ್ಲಿಡಿ – ಚಾಣಕ್ಯ ನೀತಿ
ಚಾಣಕ್ಯ ನೀತಿ
Follow us
TV9 Web
| Updated By: preethi shettigar

Updated on: Aug 03, 2021 | 7:41 AM

ಆಚಾರ್ಯ ಚಾಣಕ್ಯರು ಮಹಾನ್ ವಿದ್ವಾಂಸರಾಗಿದ್ದವರು. ತಮ್ಮ ಜೀವನ ಅನುಭವಗಳ ಮೂಲಕ ಜನರಿಗೆ ತಿಳುವಳಿಕೆಯನ್ನು ನೀಡಿದ್ದಾರೆ. ಚಾಣಕ್ಯರು ಶಿಕ್ಷಕರಾಗಿದ್ದವರು. ಅರ್ಥಶಾಸ್ತ್ರವನ್ನು ಮಕ್ಕಳಿಗೆ ಬೋಧನೆ ಮಾಡಿದ್ದಾರೆ. ಪ್ರಸ್ತುತದಲ್ಲಿಯೂ ಸಹಾಯವಾಗುವಂತೆ ಜನರಿಗೆ ಜೀವನದ ಕ್ರಮಗಳ ಬಗ್ಗೆ ನೀತಿ ಪಾಠವನ್ನು ಸಾರಿದ್ದಾರೆ. ಆರೋಗ್ಯವೇ ಭಾಗ್ಯ ಎಂಬಂತೆ ಉತ್ತಮ ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಹಾಗಿರುವಾಗ ನಾವು ಆರೋಗ್ಯವಾಗಿರಲು ಏನು ಸೇವಿಸಬೇಕು ಎಂಬುದರ ಬಗ್ಗೆ ಚಾಣಕ್ಯ ನೀತಿ ಹೇಳುತ್ತದೆ.

ಇಂದಿಗೂ ಜನರು ಚಾಣಕ್ಯರ ನೀತಿ ಪಾಠವನ್ನು ಅನುಸರಿಸುತ್ತಾರೆ. ನಿಯಮಗಳನ್ನು ಪಾಲಿಸುವ ಮೂಲಕ ಜನರು ಜೀವನದಲ್ಲಿ ಯಶಸ್ಸು ಕಾಣುತ್ತಾರೆ. ಆರೋಗ್ಯವೂ ಕೂಡಾ ಮನುಷ್ಯನ ಜೀವನದಲ್ಲಿ ಅತಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ವ್ಯಕ್ತಿಯು ಆರೋಗ್ಯವಾಗಿದ್ದರೆ ಆತನು ಯಾವುದೇ ಅಡಚಣೆಗಳಿಲ್ಲದೇ ತನ್ನ ಸಾಧನೆಯತ್ತ ಸಾಗಲು ಸಾಧ್ಯ. ಆರೋಗ್ಯವು ನಾವು ಸೇವಿಸುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚಾರ್ಯ ಚಾಣಕ್ಯರು ಕೆಲವು ವಿಷಯಗಳನ್ನು ತಿಳಿಸಿದ್ದಾರೆ.

ಆಚಾರ ಚಾಣಕ್ಯರ ಪ್ರಕಾರ ತಿಂದ ಆಹಾರವು ಜೀರ್ಣವಾಗದಿದ್ದಾಗ ಕುಡಿಯುವ ನೀರು ಔಷಧಿಯಂತೆ ಕೆಲಸ ವಿರ್ವಹಿಸುತ್ತದೆ. ಆಹಾರ ಸೇವಿಸಿದ 1 ರಿಂದ 2 ಗಂಟೆಯ ನಂತರ ನೀರು ಕುಡಿಯುವುದು ಆರೋಗ್ಯಕ್ಕೆ ಪ್ರಯೋಜನಕಾರಿ. ಊಟದ ನಡುವೆ ಸ್ವಲ್ಪ ನೀರು ಕುಡಿಯುವುದು ಅಮೃತದಂತೆ, ಆಹಾರ ಸೇವಿಸಿದ ತಕ್ಷಣವೇ ಹೊಟ್ಟೆ ತುಂಬ ನೀರು ಕುಡಿಯುವುದು ಒಳಿತಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ.

ಚಾಣಕ್ಯರ ಪ್ರಕಾರ, ಉತ್ತಮ ಆರೋಗ್ಯಕ್ಕಾಗಿ ಮತ್ತು ರೋಗಗಳಿಂದ ದೂರವಿರಲು ವಾರಕ್ಕೊಮ್ಮೆ ಮಸಾಜ್ ಮಾಡಬೇಕು. ದೇಹದಲ್ಲಿನ ಕೊಳಕು, ಧೂಳಿನಾಂಶಗಳು ನಾಶವಾಗುತ್ತವೆ. ಮಸಾಜ್ ಮಾಡಿದ ಬಳಿಕ ಸ್ನಾನ ಮಾಡುವುದು ಉತ್ತಮ ಎಂದು ಚಾಣಕ್ಯರು ಹೇಳುತ್ತಾರೆ.

ಇದನ್ನೂ ಓದಿ:

Chanakya Niti: ಈ ರೀತಿಯ ನಡವಳಿಕೆಯ ಜನರ ಬಡತನಕ್ಕೆ ಅವರೇ ಜವಾಬ್ದಾರರು- ಚಾಣಕ್ಯ ನೀತಿ

Chanakya Niti: ಹಣ ನಿರ್ವಹಣೆಯ 5 ವಿಷಯಗಳನ್ನು ತಿಳಿದವರು ಎಂದಿಗೂ ಆರ್ಥಿಕ ಬಿಕ್ಕಟ್ಟು ಎದುರಿಸುವುದಿಲ್ಲ – ಚಾಣಕ್ಯ ನೀತಿ

ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ