AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chanakya Niti: ಆಲಸ್ಯ ಸ್ವಭಾವದವರು ಎಂದಿಗೂ ಹಣ ಸಂಪಾದಿಸಲು ಸಾಧ್ಯವಿಲ್ಲ- ಚಾಣಕ್ಯ ನೀತಿ

ಚಾಣಕ್ಯ ನೀತಿ: ಕೆಲವರು ಸೂರ್ಯ ಉದಯವಾದ ನಂತರವೂ ಮಲಗುತ್ತಾರೆ. ಇದು ಅವರ ಶ್ರೇಯಸ್ಸಿಗೆ ಒಳ್ಳೆಯದಲ್ಲ ಎಂದು ಚಾಣಕ್ಯರು ಹೇಳಿದ್ದಾರೆ.

Chanakya Niti: ಆಲಸ್ಯ ಸ್ವಭಾವದವರು ಎಂದಿಗೂ ಹಣ ಸಂಪಾದಿಸಲು ಸಾಧ್ಯವಿಲ್ಲ- ಚಾಣಕ್ಯ ನೀತಿ
ಚಾಣಕ್ಯ
TV9 Web
| Edited By: |

Updated on:Aug 08, 2021 | 11:28 AM

Share

ಆಚಾರ್ಯ ಚಾಣಕ್ಯರು ತಮ್ಮ ಅನುಭವದ ಮೂಲಕ ಇಂದಿಗೂ ಅಳವಡಿಕೆಯಾಗುವ ಕೆಲವು ವಿಷಯಗಳನ್ನು ತಿಳಿಸಿದ್ದಾರೆ. ಚಾಣಕ್ಯರು ಹೇಳುವ ನೀತಿ (Chanakya Niti) ಪಾಠವನ್ನು ಜನರು ಅಳವಡಿಸಿಕೊಳ್ಳುವ ಮೂಲಕ ಜೀವನದಲ್ಲಿ ಸಂತೋಷವನ್ನು ಕಾಣಬಹುದು. ವ್ಯಕ್ತಿಯು ಹಣಗಳಿಸುವುದು ಮುಖ್ಯ ಎಂದು ಚಾಣಕ್ಯರು (Acharya Chanakya) ಹೇಳುತ್ತಾರೆ. ಹಣದ ಕುರಿತಾದ ನಿರ್ಲಕ್ಷ್ಯ ಹಾಗೂ ಆಲಸ್ಯ ಸ್ವಭಾವದವರು ಎಂದಿಗೂ ಹಣ (Money) ಗಳಿಸುವುದಿಲ್ಲ. ಜತೆಗೆ ಅವರಲ್ಲಿ ಹಣ ಉಳಿಯುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ಮುಂಜಾನೆ ಮಲಗುವುದು ಕೆಲವರು ಸೂರ್ಯ ಉದಯವಾದ ನಂತರವೂ ಮಲಗುತ್ತಾರೆ. ಇದು ಅವರ ಶ್ರೇಯಸ್ಸಿಗೆ ಒಳ್ಳೆಯದಲ್ಲ ಎಂದು ಚಾಣಕ್ಯರು ಹೇಳಿದ್ದಾರೆ. ಬೆಳಿಗ್ಗೆ ಬೇಗ ಏಳುವ ಅಭ್ಯಾಸದಿಂದ ಶ್ರೇಯಸ್ಸು ತಾನಾಗಿಯೇ ಆಗುತ್ತದೆ. ಜತೆಗೆ ಲಕ್ಷ್ಮಿ ಅಂಥವರ ಮನೆಗೆ ಆಶೀರ್ವದಿಸುತ್ತಾಳೆ ಎಂದು ಚಾಣಕ್ಯರು ಹೇಳುತ್ತಾರೆ.

ಶುಚಿತ್ವ ಕೊರತೆ ಎಲ್ಲಿ ಸ್ವಚ್ಛತೆ ಇಲ್ಲವೋ ಅಲ್ಲಿ ಮಾತಾ ಲಕ್ಷ್ಮೀ ನೆಲೆಸುವುದಿಲ್ಲ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಆಚಾರ್ಯ ಚಾಣಕ್ಯರ ಪ್ರಕಾರ ದೈಹಿಕ ಶುಚಿತ್ವವನ್ನು ಕಾಪಾಡಿಕೊಳ್ಳದವರು ಅಥವಾ ದೇಹವನ್ನು ಸ್ವಚ್ಛವಾಗಿಟ್ಟುಕೊಳ್ಳದವರ ಮೇಲೆ ಲಕ್ಷ್ಮಿ ದೇವಿಯ ಕೃಪೆ ಎಂದಿಗೂ ಇರುವುದಿಲ್ಲ.

ಅತಿಯಾಗಿ ತಿನ್ನುವುದು ಚಾಣಕ್ಯರ ಪ್ರಕಾರ ಅತಿಯಾಗಿ ತಿನ್ನುವುದರಿಂದ ಆರೋಗ್ಯ ಸಮಸ್ಯೆ ಉಂಟಾಗುತ್ತದೆ. ಅವರಲ್ಲಿ ಎಂದಿಗೂ ಹಣ ಉಳಿಯುವುದಿಲ್ಲ ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ.

ಕೆಟ್ಟ ಪದಗಳನ್ನು ಮಾತನಾಡುವುದು ಯಾವಾಗಲೂ ಒಳ್ಳೆಯ ಮಾತುಗಳನ್ನಾಡಬೇಕು ಎಂದು ಆಚಾರ್ಯ ಚಾಣಕ್ಯರು ಹೇಳುತ್ತಾರೆ. ಪ್ರಿಯವಾಗಿ ಮಾತನಾಡುವವರು ಹೆಚ್ಚು ಸ್ನೇಹವನ್ನು ಗಿಟ್ಟಿಸಿಕೊಳ್ಳುತ್ತಾರೆ ಮತ್ತು ಜನರ ಪ್ರೀತಿಯನ್ನು ಗಳಿಸುತ್ತಾರೆ. ಕಠಿಣವಾಗಿ ಮಾತನಾಡುವುದರಿಂದ ಸಂಬಂಧಗಳು ಹಾಳುಗುತ್ತವೆ. ಅಂಥವರ ಮನೆಗೆ ಎಂದಿಗೂ ಲಕ್ಷ್ಮಿ ದೇವಿ ಆಶೀರ್ವದಿಸುವುದಿಲ್ಲ.

ಇದನ್ನೂ ಓದಿ:

Chanakya Niti: ಆರೋಗ್ಯವಾಗಿರಲು ಈ ವಿಷಯಗಳನ್ನು ನೆನಪಿನಲ್ಲಿಡಿ – ಚಾಣಕ್ಯ ನೀತಿ

Chanakya Niti: ಈ ರೀತಿಯ ನಡವಳಿಕೆಯ ಜನರ ಬಡತನಕ್ಕೆ ಅವರೇ ಜವಾಬ್ದಾರರು- ಚಾಣಕ್ಯ ನೀತಿ

(Chanakya niti those people are not get money check in kannada)

Published On - 11:28 am, Sun, 8 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?