AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು

ಕೆಲವು ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಎಂದು ಹೇಳಿದ್ದಾರೆ.

Chankya Niti: ಈ ವಿಷಯಗಳನ್ನು ಯಾರಿಗೂ ಹೇಳಬೇಡಿ! ಜೀವನ ಪ್ರಗತಿಗೆ ಅಡ್ಡಿಯಾಗಬಹುದು
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 15, 2024 | 5:40 PM

Share

ನೀವು ಜೀವನದಲ್ಲಿ ಯಶಸ್ವಿ ವ್ಯಕ್ತಿಯಾಗಲು ಬಯಸಿದರೆ, ಕೆಲವು ಪ್ರಮುಖ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಏಕೆಂದರೆ ಈ ವಿಷಯಗಳನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಆ ವ್ಯಕ್ತಿ ನಿಮಗೆ ಎಷ್ಟೇ ಪ್ರೀತಿಪಾತ್ರರಾಗಿದ್ದರೂ ತೊಂದರೆ ಇಲ್ಲ. ಅದು ನಿಮ್ಮ ಸಂಗತಿಯಾದರೂ ಪರವಾಗಿಲ್ಲ ಅಂತಹ ವಿಷಯಗಳನ್ನು ಹೇಳಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಈ ನೀತಿಯನ್ನು ಅನುಸರಿಸಿದಲ್ಲಿ ನೀವು ಸಹ ಜೀವನದಲ್ಲಿ ಪ್ರಗತಿಯ ಮೆಟ್ಟಿಲುಗಳನ್ನು ಸುಲಭವಾಗಿ ಏರಬಹುದು, ಜೊತೆಗೆ ಸಂತೋಷದ ಜೀವನವನ್ನು ನಡೆಸಬಹುದು ಅಲ್ಲದೆ ಸಮಾಜದಲ್ಲಿ ಗೌರವವನ್ನು ಪಡೆಯಬಹುದು ಎಂದು ಹೇಳಿದ್ದಾರೆ.

ಈ ವಿಷಯಗಳನ್ನು ಯಾರಿಗೂ ಹೇಳಬೇಡಿ

ಚಾಣಕ್ಯರು ಹೇಳುವ ಪ್ರಕಾರ ಪುರುಷರು ಎಂದಿಗೂ ಕುಟುಂಬ ವಿವಾದಗಳನ್ನು ಅಥವಾ ಮನೆಗೆ ಸಂಬಂಧಿಸಿದ ಯಾವುದನ್ನೂ ಹೊರಗಿನವರಿಗೆ ಹೇಳಬಾರದು ಎಂದಿದ್ದಾರೆ. ಮನೆಯ ವಿಷಯಗಳನ್ನು ಇನ್ನೊಬ್ಬ ವ್ಯಕ್ತಿಯೊಂದಿಗೆ ಹಂಚಿಕೊಂಡರೆ, ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳನ್ನು ನೀವು ಅನುಭವಿಸಬೇಕಾಗಬಹುದು.

ಯಾರಿಗೂ ಹಣದ ಬಗ್ಗೆ ಹೇಳಬೇಡಿ

ನೀವು ಗಳಿಸುವ ಹಣವು ನಿಮ್ಮನ್ನು ಯೋಗ್ಯ ಮತ್ತು ಸಮರ್ಥರನ್ನಾಗಿ ಮಾಡುತ್ತದೆ. ಇಂದಿನ ಕಾಲದಲ್ಲಿ, ಹಣವು ಪ್ರತಿಯೊಬ್ಬ ವ್ಯಕ್ತಿಯ ಶಕ್ತಿಯಾಗಿದೆ. ಹಾಗಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಅಥವಾ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಯಾರಿಗೂ ಹೇಳಬೇಡಿ. ಹೀಗೆ ಮಾಡುವುದರಿಂದ, ಸಮಾಜದಲ್ಲಿ ನಿಮ್ಮ ಗೌರವ ಕಡಿಮೆಯಾಗುತ್ತದೆ. ಜೊತೆಗೆ ನೀವು ಚೆನ್ನಾಗಿ ದುಡಿಯುತ್ತಿದ್ದರೆ ಅದನ್ನು ಹಾಳು ಮಾಡುವುದಕ್ಕೆ ಪ್ರಯತ್ನ ಪಡಬಹುದು.

ಇದನ್ನೂ ಓದಿ: ಸೀತಾ ನವಮಿಯ ದಿನ ಈ ರೀತಿ ಜಾನಕಿ ದೇವಿಯನ್ನು ಪೂಜಿಸಿ

ದೇಣಿಗೆಗಳನ್ನು ಯಾವಾಗಲೂ ರಹಸ್ಯವಾಗಿರಿಸಿಕೊಳ್ಳಿ

ನಿಮ್ಮ ಜೀವನದಲ್ಲಿ ನೀವು ಏನೇ ದಾನ ಮಾಡಿದರೂ, ನೀವು ಅದನ್ನು ಯಾವಾಗಲೂ ರಹಸ್ಯವಾಗಿಡಬೇಕು ಅದರ ಬಗ್ಗೆ ಯಾರಿಗೂ ಹೇಳಬಾರದು. ಈ ರೀತಿ ದಾನ ಮಾಡಿದರೆ ಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ.

ಅಧ್ಯಾತ್ಮಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು