AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana Masa: ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ

ಶಿವ ಪುರಾಣದ ಪ್ರಕಾರ, ಉಪ್ಪನ್ನು ದಾನ ಮಾಡುವುದರಿಂದ ಕೆಟ್ಟ ಸಮಯ ದೂರವಾಗುತ್ತವೆ. ಗ್ರಂಥಗಳಲ್ಲಿ, ಉಪ್ಪನ್ನು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

Shravana Masa: ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ
ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 04, 2023 | 2:53 PM

Share

ಶಾಸ್ತ್ರಗಳ ಪ್ರಕಾರ… ಶ್ರಾವಣದಲ್ಲಿ ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದು, ಶಿವನ ಪೂಜೆ ಮತ್ತು ಉಪವಾಸ ಮಾಡುವುದು ಅದ್ಭುತ ಫಲಿತಾಂಶಗಳನ್ನು ನೀಡುತ್ತದೆ. ಶ್ರಾವಣ ಮಾಸದ ಸೋಮವಾರದಂದು ಈ ವಸ್ತುಗಳನ್ನು ದಾನ ಮಾಡುವುದು ಉತ್ತಮ (Daan In Shravan Month). ಶ್ರಾವಣದಲ್ಲಿ ಅಕ್ಕಿ ಕೊಡುವುದು ಮತ್ತು ಭೀಜನ ಹಾಕುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಶಿವ ಪುರಾಣದ ಪ್ರಕಾರ, ಶ್ರಾವಣ ಸೋಮವಾರದ ಪೂಜೆಯ ಸಮಯದಲ್ಲಿ ಶಿವಲಿಂಗಕ್ಕೆ ಒಂದು ಹಿಡಿ ಅಕ್ಷತೆ ಅರ್ಪಿಸಿ. ಅಗತ್ಯವಿರುವವರಿಗೆ ಅಕ್ಕಿ ಮತ್ತು ಭೋಜನ ಮಾಡಿಸಿ. ಇದು ಪ್ರಗತಿಯ ಹಾದಿಯನ್ನು ಸುಗಮಗೊಳಿಸುತ್ತದೆ.

ಕಪ್ಪು ಎಳ್ಳು – ಕಪ್ಪು ಎಳ್ಳು ಶಿವ ಮತ್ತು ಶನಿ ಮಹಾತ್ಮ -ಇಬ್ಬರಿಗೂ ಪ್ರಿಯವಾಗಿದೆ. ಶ್ರಾವಣ ಸೋಮವಾರ ಅಥವಾ ಶ್ರಾವಣ ಶನಿವಾರದಂದು ಕಪ್ಪು ಎಳ್ಳನ್ನು ದಾನ ಮಾಡುವುದರಿಂದ ಶನಿ ಪ್ರಭಾವವು ಕಡಿಮೆಯಾಗುತ್ತದೆ. ರಾಹು-ಕೇತು ಜನ್ಮ ದೋಷಗಳೂ ದೂರವಾಗುತ್ತವೆ.

ಉಪ್ಪು – ಶಿವ ಪುರಾಣದ ಪ್ರಕಾರ, ಉಪ್ಪನ್ನು ದಾನ ಮಾಡುವುದರಿಂದ ಕೆಟ್ಟ ಸಮಯ ದೂರವಾಗುತ್ತವೆ. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ. ಗ್ರಂಥಗಳಲ್ಲಿ, ಉಪ್ಪನ್ನು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ರುದ್ರಾಕ್ಷ – ರುದ್ರಾಕ್ಷವನ್ನು ಗ್ರಂಥಗಳಲ್ಲಿ ಶಿವನ ಭಾಗವೆಂದು ಪರಿಗಣಿಸಲಾಗಿದೆ. ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಶ್ರಾವಣದಲ್ಲಿ ರುದ್ರಾಕ್ಷ ದಾನ ಮಾಡುವುದರಿಂದ ಆಯಸ್ಸು ಹೆಚ್ಚುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇದು ಅಕಾಲಿಕ ಮರಣದ ಭಯವನ್ನು ನಿವಾರಿಸುತ್ತದೆ.

ಬೆಳ್ಳಿ – ಮಕ್ಕಳಾಗಲು, ಕಾಲ ಸರ್ಪದೋಷ ನಿವಾರಣೆಗೆ ಶ್ರಾವಣ ಮಾಸದಲ್ಲಿ ಬೆಳ್ಳಿಯ ವಸ್ತುಗಳನ್ನು ದಾನ ಮಾಡಿ.

Published On - 2:52 pm, Tue, 4 July 23

Follow Us
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?