AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana Masa: ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ

ಶಿವ ಪುರಾಣದ ಪ್ರಕಾರ, ಉಪ್ಪನ್ನು ದಾನ ಮಾಡುವುದರಿಂದ ಕೆಟ್ಟ ಸಮಯ ದೂರವಾಗುತ್ತವೆ. ಗ್ರಂಥಗಳಲ್ಲಿ, ಉಪ್ಪನ್ನು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

Shravana Masa: ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ
ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ದಾನ ಮಾಡಿದರೆ ಶ್ರೀಮಂತರಾಗುವುದು ಗ್ಯಾರಂಟಿ
ಸಾಧು ಶ್ರೀನಾಥ್​
|

Updated on:Jul 04, 2023 | 2:53 PM

Share

ಶಾಸ್ತ್ರಗಳ ಪ್ರಕಾರ… ಶ್ರಾವಣದಲ್ಲಿ ಕೆಲವು ವಿಶೇಷ ವಸ್ತುಗಳನ್ನು ದಾನ ಮಾಡುವುದು, ಶಿವನ ಪೂಜೆ ಮತ್ತು ಉಪವಾಸ ಮಾಡುವುದು ಅದ್ಭುತ ಫಲಿತಾಂಶಗಳನ್ನು ನೀಡುತ್ತದೆ. ಶ್ರಾವಣ ಮಾಸದ ಸೋಮವಾರದಂದು ಈ ವಸ್ತುಗಳನ್ನು ದಾನ ಮಾಡುವುದು ಉತ್ತಮ (Daan In Shravan Month). ಶ್ರಾವಣದಲ್ಲಿ ಅಕ್ಕಿ ಕೊಡುವುದು ಮತ್ತು ಭೀಜನ ಹಾಕುವುದು ಬಹಳ ಫಲಪ್ರದವೆಂದು ಪರಿಗಣಿಸಲಾಗಿದೆ. ಶಿವ ಪುರಾಣದ ಪ್ರಕಾರ, ಶ್ರಾವಣ ಸೋಮವಾರದ ಪೂಜೆಯ ಸಮಯದಲ್ಲಿ ಶಿವಲಿಂಗಕ್ಕೆ ಒಂದು ಹಿಡಿ ಅಕ್ಷತೆ ಅರ್ಪಿಸಿ. ಅಗತ್ಯವಿರುವವರಿಗೆ ಅಕ್ಕಿ ಮತ್ತು ಭೋಜನ ಮಾಡಿಸಿ. ಇದು ಪ್ರಗತಿಯ ಹಾದಿಯನ್ನು ಸುಗಮಗೊಳಿಸುತ್ತದೆ.

ಕಪ್ಪು ಎಳ್ಳು – ಕಪ್ಪು ಎಳ್ಳು ಶಿವ ಮತ್ತು ಶನಿ ಮಹಾತ್ಮ -ಇಬ್ಬರಿಗೂ ಪ್ರಿಯವಾಗಿದೆ. ಶ್ರಾವಣ ಸೋಮವಾರ ಅಥವಾ ಶ್ರಾವಣ ಶನಿವಾರದಂದು ಕಪ್ಪು ಎಳ್ಳನ್ನು ದಾನ ಮಾಡುವುದರಿಂದ ಶನಿ ಪ್ರಭಾವವು ಕಡಿಮೆಯಾಗುತ್ತದೆ. ರಾಹು-ಕೇತು ಜನ್ಮ ದೋಷಗಳೂ ದೂರವಾಗುತ್ತವೆ.

ಉಪ್ಪು – ಶಿವ ಪುರಾಣದ ಪ್ರಕಾರ, ಉಪ್ಪನ್ನು ದಾನ ಮಾಡುವುದರಿಂದ ಕೆಟ್ಟ ಸಮಯ ದೂರವಾಗುತ್ತವೆ. ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ. ಗ್ರಂಥಗಳಲ್ಲಿ, ಉಪ್ಪನ್ನು ಸಕಾರಾತ್ಮಕ ಶಕ್ತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ರುದ್ರಾಕ್ಷ – ರುದ್ರಾಕ್ಷವನ್ನು ಗ್ರಂಥಗಳಲ್ಲಿ ಶಿವನ ಭಾಗವೆಂದು ಪರಿಗಣಿಸಲಾಗಿದೆ. ಇದು ಶಿವನ ಕಣ್ಣೀರಿನಿಂದ ಹುಟ್ಟಿಕೊಂಡಿದೆ ಎಂದು ಹೇಳಲಾಗುತ್ತದೆ. ಶ್ರಾವಣದಲ್ಲಿ ರುದ್ರಾಕ್ಷ ದಾನ ಮಾಡುವುದರಿಂದ ಆಯಸ್ಸು ಹೆಚ್ಚುತ್ತದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಇದು ಅಕಾಲಿಕ ಮರಣದ ಭಯವನ್ನು ನಿವಾರಿಸುತ್ತದೆ.

ಬೆಳ್ಳಿ – ಮಕ್ಕಳಾಗಲು, ಕಾಲ ಸರ್ಪದೋಷ ನಿವಾರಣೆಗೆ ಶ್ರಾವಣ ಮಾಸದಲ್ಲಿ ಬೆಳ್ಳಿಯ ವಸ್ತುಗಳನ್ನು ದಾನ ಮಾಡಿ.

Published On - 2:52 pm, Tue, 4 July 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ