Daily Devotional: ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನ ಯಾವ ದಿಕ್ಕಿಗೆ ಕೂರಬೇಕು ಗೊತ್ತಾ?
ನಮ್ಮ ಮನೆಯಿರಲಿ, ಅಂಗಡಿಗಳಿರಲಿ, ದೇವಸ್ಥಾನವಿರಲಿ ಅಥವಾ ಫ್ಯಾಕ್ಟರಿಗಳಿರಲಿ, ವಾಸ್ತುವಿಗೆ ನಾವು ಹೆಚ್ಚಿನ ಸ್ಥಾನಮಾನವನ್ನು ಕೊಡುತ್ತೇವೆ. ವಾಸ್ತು ನಮ್ಮ ಜೀವನದ ಮೇಲೆಯೂ ಹೆಚ್ಚಿನ ಪ್ರಭಾವ ಬೀರುವುದರಿಂದ ನಾವು ಅದಕ್ಕೆ ಪ್ರಾಶಸ್ತ್ಯ ನೀಡಲೇಬೇಕು. ನೀವೇನಾದರೂ ಜೀವನೋಪಾಯಕ್ಕಾಗಿ ಅಂಗಡಿಗಳನ್ನು ಮಾಡಿಕೊಂಡಿದ್ದರೆ ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನಯಾವ ದಿಕ್ಕಿಗೆ ಕೂರಬೇಕು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 27: ನಮ್ಮ ಮನೆಯಿರಲಿ, ಅಂಗಡಿಗಳಿರಲಿ, ದೇವಸ್ಥಾನವಿರಲಿ ಅಥವಾ ಫ್ಯಾಕ್ಟರಿಗಳಿರಲಿ, ವಾಸ್ತುವಿಗೆ ನಾವು ಹೆಚ್ಚಿನ ಸ್ಥಾನಮಾನವನ್ನು ಕೊಡುತ್ತೇವೆ. ವಾಸ್ತು ನಮ್ಮ ಜೀವನದ ಮೇಲೆಯೂ ಹೆಚ್ಚಿನ ಪ್ರಭಾವ ಬೀರುವುದರಿಂದ ನಾವು ಅದಕ್ಕೆ ಪ್ರಾಶಸ್ತ್ಯ ನೀಡಲೇಬೇಕು. ನೀವೇನಾದರೂ ಜೀವನೋಪಾಯಕ್ಕಾಗಿ ಅಂಗಡಿಗಳನ್ನು ಮಾಡಿಕೊಂಡಿದ್ದರೆ ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನಯಾವ ದಿಕ್ಕಿಗೆ ಕೂರಬೇಕು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Latest Videos
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು

