Daily Devotional: ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನ ಯಾವ ದಿಕ್ಕಿಗೆ ಕೂರಬೇಕು ಗೊತ್ತಾ?

Updated on: Oct 27, 2025 | 7:05 AM

ನಮ್ಮ ಮನೆಯಿರಲಿ, ಅಂಗಡಿಗಳಿರಲಿ, ದೇವಸ್ಥಾನವಿರಲಿ ಅಥವಾ ಫ್ಯಾಕ್ಟರಿಗಳಿರಲಿ, ವಾಸ್ತುವಿಗೆ ನಾವು ಹೆಚ್ಚಿನ ಸ್ಥಾನಮಾನವನ್ನು ಕೊಡುತ್ತೇವೆ. ವಾಸ್ತು ನಮ್ಮ ಜೀವನದ ಮೇಲೆಯೂ ಹೆಚ್ಚಿನ ಪ್ರಭಾವ ಬೀರುವುದರಿಂದ ನಾವು ಅದಕ್ಕೆ ಪ್ರಾಶಸ್ತ್ಯ ನೀಡಲೇಬೇಕು. ನೀವೇನಾದರೂ ಜೀವನೋಪಾಯಕ್ಕಾಗಿ ಅಂಗಡಿಗಳನ್ನು ಮಾಡಿಕೊಂಡಿದ್ದರೆ ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನಯಾವ ದಿಕ್ಕಿಗೆ ಕೂರಬೇಕು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 27: ನಮ್ಮ ಮನೆಯಿರಲಿ, ಅಂಗಡಿಗಳಿರಲಿ, ದೇವಸ್ಥಾನವಿರಲಿ ಅಥವಾ ಫ್ಯಾಕ್ಟರಿಗಳಿರಲಿ, ವಾಸ್ತುವಿಗೆ ನಾವು ಹೆಚ್ಚಿನ ಸ್ಥಾನಮಾನವನ್ನು ಕೊಡುತ್ತೇವೆ. ವಾಸ್ತು ನಮ್ಮ ಜೀವನದ ಮೇಲೆಯೂ ಹೆಚ್ಚಿನ ಪ್ರಭಾವ ಬೀರುವುದರಿಂದ ನಾವು ಅದಕ್ಕೆ ಪ್ರಾಶಸ್ತ್ಯ ನೀಡಲೇಬೇಕು. ನೀವೇನಾದರೂ ಜೀವನೋಪಾಯಕ್ಕಾಗಿ ಅಂಗಡಿಗಳನ್ನು ಮಾಡಿಕೊಂಡಿದ್ದರೆ ವಾಸ್ತು ಪ್ರಕಾರ ಅಂಗಡಿಯಲ್ಲಿ ಯಜಮಾನಯಾವ ದಿಕ್ಕಿಗೆ ಕೂರಬೇಕು ಎನ್ನುವುದನ್ನು ಇಂದಿನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More