AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಗರ್ಭಿಣಿಗೆ ನೋವುಂಟು ಮಾಡುವುದು ಮಹಾಪಾಪ, ಶಾಸ್ತ್ರಗಳು ಹೇಳುವುದೇನು?

ಮನೆಯಲ್ಲಿ ಗರ್ಭಿಣಿಯನ್ನು ಸಂತೋಷವಾಗಿ ಇಟ್ಟುಕೊಳ್ಳುವುಉ ಕುಟುಂಬದ ಒಟ್ಟಾರೆ ಯಶಸ್ಸಿಗೆ ಕಾರಣವಾಗುತ್ತದೆ. ಗರ್ಭಿಣಿಯನ್ನು ಸಂತೋಷದಿಂದ ಇಟ್ಟುಕೊಂಡರೆ ಕುಟುಂಬಕ್ಕೆ ಐಶ್ವರ್ಯ ಮತ್ತು ಅದೃಷ್ಟ ಬರುತ್ತದೆ. ಹೆಣ್ಣಿಗೆ ಗೌರವ ಮತ್ತು ಪೂಜ್ಯ ಭಾವನೆಯನ್ನು ನೀಡುವುದು ಮುಖ್ಯ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸಲಹೆ ನೀಡಿದ್ದಾರೆ.

Daily Devotional: ಗರ್ಭಿಣಿಗೆ ನೋವುಂಟು ಮಾಡುವುದು ಮಹಾಪಾಪ, ಶಾಸ್ತ್ರಗಳು ಹೇಳುವುದೇನು?
Pregnancy Women
ಅಕ್ಷತಾ ವರ್ಕಾಡಿ
|

Updated on: Jun 30, 2025 | 8:47 AM

Share

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಗರ್ಭಿಣಿಯ ಸಂತೋಷ ಮತ್ತು ಕುಟುಂಬದ ಒಟ್ಟಾರೆ ಕಲ್ಯಾಣದ ನಡುವಿನ ಆಳವಾದ ಸಂಬಂಧವನ್ನು ವಿಶ್ಲೇಷಿಸಿದ್ದಾರೆ. ಮನೆಯಲ್ಲಿ ಗರ್ಭಿಣಿ ಮಹಿಳೆ ಸಂತೋಷದಿಂದ, ನಗುನಗುತ್ತಾ ಇದ್ದರೆ ಕುಟುಂಬಕ್ಕೆ ಅದೃಷ್ಟ ಮತ್ತು ಐಶ್ವರ್ಯ ಬರುತ್ತದೆ ಎಂದು ವಿವರಿಸಿದ್ದಾರೆ.

ಶಾಸ್ತ್ರಗಳ ಪ್ರಕಾರ, ಗರ್ಭಿಣಿಯರಿಗೆ ಮನಸ್ಸಿಗೆ ನೋವುಂಟು ಮಾಡುವುದು ಅಥವಾ ತೊಂದರೆ ಕೊಡುವುದು ಮಹಾಪಾಪ. ಇದು ಕೇವಲ ಧಾರ್ಮಿಕ ನಂಬಿಕೆಯಲ್ಲ. ಗರ್ಭಿಣಿಯ ಮನಸ್ಸಿನ ಸ್ಥಿತಿ ಮಗುವಿನ ಬೆಳವಣಿಗೆಯ ಮೇಲೆ ಗಮನಾರ್ಹ ಪರಿಣಾಮ ಬೀರುತ್ತದೆ ಎಂದು ವೈಜ್ಞಾನಿಕವಾಗಿಯೂ ಸಾಬೀತಾಗಿದೆ. ಗರ್ಭಿಣಿಯರು ಸಂತೋಷ ಮತ್ತು ಶಾಂತಿಯಿಂದ ಇದ್ದಾಗ ಮಗು ಆರೋಗ್ಯವಾಗಿ ಜನಿಸುವ ಸಾಧ್ಯತೆ ಹೆಚ್ಚು.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಈ ದೇವಾಲಯಕ್ಕೆ ಗಂಡ ಹೆಂಡತಿ ಒಟ್ಟಿಗೆ ಹೋಗುವಂತಿಲ್ಲ, ಯಾಕೆ ಗೊತ್ತಾ?
Image
ಈ ಪ್ರಾಣಿಗಳು ನಿಮ್ಮ ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ ಅದೃಷ್ಟದ ಸೂಚನೆ
Image
ಕೇದಾರನಾಥ ಯಾತ್ರೆಯ ಸಮಯದಲ್ಲಿ ಈ ವಸ್ತುಗಳನ್ನು ತೆಗೆದುಕೊಂಡು ಹೋಗಲೇಬಾರದು
Image
ವಾರದಲ್ಲಿ ಈ ಎರಡು ದಿನ ಬಟ್ಟೆ ಒಗೆಯಲೇಬೇಡಿ; ಕಷ್ಟಗಳು ತಪ್ಪಿದಲ್ಲ!

ಹೆಣ್ಣನ್ನು ಪ್ರಕೃತಿಯ ಸಂಕೇತ ಮತ್ತು ದೇವಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅವಳಿಗೆ ಗೌರವ ಮತ್ತು ಪೂಜ್ಯ ಭಾವನೆಯನ್ನು ತೋರಿಸುವುದು ಕುಟುಂಬದ ಸುಖ ಮತ್ತು ಸಮೃದ್ಧಿಗೆ ಅತ್ಯಗತ್ಯ. “ಗೃಹಿಣಿ ಗೃಹ ಮುಚ್ಚತೆ” ಎಂಬ ಮಾತು ಇದಕ್ಕೆ ಸಾಕ್ಷಿಯಾಗಿದೆ. ಹೆಣ್ಣಿಗೆ ಗೌರವ ನೀಡುವುದು ದೇವತೆಗಳನ್ನು ಪೂಜಿಸಿದಂತೆ ಎಂದು ಪರಿಗಣಿಸಲಾಗಿದೆ. ಗರ್ಭಿಣಿಯ ಅಳು ಮತ್ತು ಕೋಪವು ದೇವತೆಗಳನ್ನು ಕೋಪಗೊಳಿಸುತ್ತದೆ ಎಂದು ಗುರೂಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಗಣೇಶನ ಪೂಜೆಯ ವೇಳೆ ತಪ್ಪಾಗಿಯೂ ಈ ವಸ್ತುಗಳನ್ನು ಅರ್ಪಿಸಬೇಡಿ!

ಆದ್ದರಿಂದ ಗರ್ಭಿಣಿಯ ಸಂತೋಷವನ್ನು ಕೇವಲ ವೈಯಕ್ತಿಕ ವಿಷಯವೆಂದು ಪರಿಗಣಿಸದೇ, ಕುಟುಂಬದ ಒಟ್ಟಾರೆ ಕಲ್ಯಾಣಕ್ಕೆ ಅತ್ಯಗತ್ಯ. ಗರ್ಭಿಣಿಯ ಸಂತೋಷಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡುವುದು ಅತ್ಯಗತ್ಯ. ಇದು ಕೇವಲ ನಂಬಿಕೆ ಅಥವಾ ಆಚಾರ-ವಿಚಾರಗಳಿಗೆ ಸೀಮಿತವಾಗಿಲ್ಲ. ಇದು ಮಗುವಿನ, ತಾಯಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!