Daily Devotional: ಧನ ತ್ರಯೋದಶಿ ದಿನಪೂಜಾ ವಿಧಿವಿಧಾನ ಹೇಗಿರಬೇಕು
ಬೆಂಗಳೂರು, ಅಕ್ಟೋಬರ್ 17: ಇಂದು ಧನ ತ್ರಯೋದಶಿ. ದೀಪಾವಳಿಯನ್ನು ನಾವು 5 ವಿಶೇಷ ದಿನಗಳಾಗಿ ಆಚರಿಸುತ್ತೇವೆ. ಅದರಲ್ಲಿ ಧನ ತ್ರಯೋದಶಿಯೂ ಒಂದು.ಈ ದಿನ ಮನೆ ಶುದ್ಧಿ ಮಾಡುವುದು, ದೀಪಗಳನ್ನು ತರುವುದು, ನೀರು ತುಂಬಿಸಿಕೊಳ್ಳುವುದು ಇತ್ಯಾದಿ ಕೆಲಸಗಳನ್ನು ಮಾಡುತ್ತೇವೆ. ಈ ಧನ ತ್ರಯೋದಶಿ ದಿನಪೂಜಾ ವಿಧಿವಿಧಾನ ಹೇಗಿರಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 17: ಇಂದು ಧನ ತ್ರಯೋದಶಿ. ದೀಪಾವಳಿಯನ್ನು ನಾವು 5 ವಿಶೇಷ ದಿನಗಳಾಗಿ ಆಚರಿಸುತ್ತೇವೆ. ಅದರಲ್ಲಿ ಧನ ತ್ರಯೋದಶಿಯೂ ಒಂದು.ಈ ದಿನ ಮನೆ ಶುದ್ಧಿ ಮಾಡುವುದು, ದೀಪಗಳನ್ನು ತರುವುದು, ನೀರು ತುಂಬಿಸಿಕೊಳ್ಳುವುದು ಇತ್ಯಾದಿ ಕೆಲಸಗಳನ್ನು ಮಾಡುತ್ತೇವೆ. ಈ ಧನ ತ್ರಯೋದಶಿ ದಿನಪೂಜಾ ವಿಧಿವಿಧಾನ ಹೇಗಿರಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Follow Us
Latest Videos
ಎಂ.ಎಸ್. ಸುಬ್ಬುಲಕ್ಷ್ಮಿ ಜಯಂತಿ ವೇಳೆ ಕಣ್ಣೀರಿಟ್ಟ ನಿರ್ಮಲಾ ಸೀತಾರಾಮನ್!
ಬಿಗ್ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್ನಾಗ್ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ

