Daily Devotional: ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು

Updated on: Oct 19, 2025 | 7:03 AM

ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಶುಭ ಕಾರ್ಯಕ್ಕೂ ಕಲಶವನ್ನು ಉಪಯೋಗಿಸುತ್ತೇವೆ. ಅದರ ಮೇಲೆ ತೆಂಗಿನಕಾಯಿಯನ್ನು ಇಡುತ್ತೇವೆ. ಶುಭಕಾರ್ಯ ಮುಗಿದ ಬಳಿಕ ಆ ತೆಂಗಿನಕಾಯಿಯನ್ನು ಏನು ಮಾಡಬೇಕು ಎಂದು ಹಲವಾರು ಜನರ ಗೊಂದಲಕ್ಕೊಳಗಾಗುತ್ತಾರೆ. ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 19: ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಶುಭ ಕಾರ್ಯಕ್ಕೂ ಕಲಶವನ್ನು ಉಪಯೋಗಿಸುತ್ತೇವೆ. ಅದರ ಮೇಲೆ ತೆಂಗಿನಕಾಯಿಯನ್ನು ಇಡುತ್ತೇವೆ. ಶುಭಕಾರ್ಯ ಮುಗಿದ ಬಳಿಕ ಆ ತೆಂಗಿನಕಾಯಿಯನ್ನು ಏನು ಮಾಡಬೇಕು ಎಂದು ಹಲವಾರು ಜನರ ಗೊಂದಲಕ್ಕೊಳಗಾಗುತ್ತಾರೆ. ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More