Daily Devotional: ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು

Updated on: Oct 19, 2025 | 7:03 AM

ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಶುಭ ಕಾರ್ಯಕ್ಕೂ ಕಲಶವನ್ನು ಉಪಯೋಗಿಸುತ್ತೇವೆ. ಅದರ ಮೇಲೆ ತೆಂಗಿನಕಾಯಿಯನ್ನು ಇಡುತ್ತೇವೆ. ಶುಭಕಾರ್ಯ ಮುಗಿದ ಬಳಿಕ ಆ ತೆಂಗಿನಕಾಯಿಯನ್ನು ಏನು ಮಾಡಬೇಕು ಎಂದು ಹಲವಾರು ಜನರ ಗೊಂದಲಕ್ಕೊಳಗಾಗುತ್ತಾರೆ. ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 19: ಅನಾದಿ ಕಾಲದಿಂದಲೂ ಮನೆಯಲ್ಲಿ ಸಣ್ಣ ಪುಟ್ಟ ಶುಭ ಕಾರ್ಯಕ್ಕೂ ಕಲಶವನ್ನು ಉಪಯೋಗಿಸುತ್ತೇವೆ. ಅದರ ಮೇಲೆ ತೆಂಗಿನಕಾಯಿಯನ್ನು ಇಡುತ್ತೇವೆ. ಶುಭಕಾರ್ಯ ಮುಗಿದ ಬಳಿಕ ಆ ತೆಂಗಿನಕಾಯಿಯನ್ನು ಏನು ಮಾಡಬೇಕು ಎಂದು ಹಲವಾರು ಜನರ ಗೊಂದಲಕ್ಕೊಳಗಾಗುತ್ತಾರೆ. ಪೂಜೆ ಬಳಿಕ ಕಲಶದ ಮೇಲಿನ ತೆಂಗಿನಕಾಯಿ ಏನು ಮಾಡಬೇಕು ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

Loading...
Unable to load recommendations.
Follow Us